ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನೈಟ್ಸ್ ನ್ಯೂಸ್ ಅಪ್ಡೇಟ್

admin by admin
July 1, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನೈಟ್ಸ್ ನ್ಯೂಸ್ ಅಪ್ಡೇಟ್

1.

Related posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

September 11, 2026
ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026

ಕೊರೋನಾ ವೈರಸ್​ಗೆ ಡಾ. ಗಿರಿಧರ್ ಕಜೆ ಕಂಡುಹಿಡಿದಿರುವ ಆರ್ಯುವೇದ ಔಷಧ ಪ್ರಯೋಗ ಯಶಸ್ವಿಯಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜೂನ್ 7ರಿಂದ ಜೂನ್ 25ರ ನಡುವೆ ಈ ವೈದ್ಯಕೀಯ ಪ್ರಯೋಗವನ್ನು ನಡೆಸಲಾಗಿದ್ದು, ಕೊರೋನಾ ಸೋಂಕಿತರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ.More

 

2.

ಪಾಪಿ ಪಾಕ್ – ನೀಚ ಚೀನಾದ ಷಡ್ಯಂತ್ರ; ಇಬ್ಬದಿಗಳಿಂದ ಭಾರತವನ್ನು ಬೆದರಿಸುವ ತಂತ್ರ: ಲಡಾಕ್ ಎಲ್ಓಸಿ ಗಡಿಯಲ್ಲಿ 20 ಸಾವಿರ ಪಾಕಿಗಳ ಸೈನ್ಯ ಜಮಾವಣೆ –
ಯಾವತ್ತಿಗೂ ನಂಬಿಕೆ ಅರ್ಹವಲ್ಲದ ಮಿತ್ರ ಅನ್ನುವುದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಲೇ ಇದೆ. ಒಂದು ಕಡೆಗೆ ಚೀನಾದ 59 ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ ಅದರ ಬೆನ್ನ ಹಿಂದೆಯೇ ಚೀನಾ ಮತ್ತೊಮ್ಮೆ ಭಾರತವನ್ನು ಹೆದರಿಸುವ ಪ್ರಯತ್ನಕ್ಕೆ ಮುಂದಾಗಿದೆ. More

Source : “Saaksha TV ” via Dailyhunt

http://dhunt.in/a8gLo?s=a&uu=0x3aa57fa0da148393&ss=wsp

 

3.

ಡ್ರ್ಯಾಗನ್ ಗೆ ಮತ್ತೊಂದು ಶಾಕ್ ; ರಸ್ತೆ ಪ್ರಾಜೆಕ್ಟ್ ಗಳಿಂದ ಚೀನಾ ಬ್ಯಾನ್ – ಗಾಲ್ವಾನ್ ಕಣಿವೆಯಲ್ಲಿ ನಡೆದ ಚೀನಾ -ಭಾರತ ಸೈನಿಕರ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾದ ಹಿನ್ನೆಲೆ ದೇಶದಲ್ಲಿ ಚೀನಾ ವಸ್ತುಗಳ ಬಹಿಷ್ಕಾರದ ಅಭಿಯಾನ ಆರಂಭವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಬಾಯ್ ಕಟ್ ಚೀನಾ ಅಭಿಯಾನ ಜೋರಾಗಿತ್ತು. More

Source : “Saaksha TV ” via Dailyhunt

http://dhunt.in/a8nW7?s=a&uu=0x3aa57fa0da148393&ss=wsp

4.

ಜೂಮ್ ಆಪ್ ಮೂಲಕವೇ ಕಾರ್ಯಕ್ರಮ ನೋಡಿ, ಆಶೀರ್ವಾದ ಮಾಡಿ :ಡಿ.ಕೆ.ಶಿವಕುಮಾರ್
ನಾಳೆ ರಾಜ್ಯ ಕಾಂಗ್ರೆಸ್ ಸಾರಥಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.  More

Source : “Saaksha TV ” via Dailyhunt

http://dhunt.in/a8cb6?s=a&uu=0x77b858e0f7e925de&ss=wsp

5.
ಕೊರೊನಾ ಆತಂಕ : ತಜ್ಞರ ತುರ್ತುಸಭೆ ಕರೆದ ಸಿಎಂ ಬಿ.ಎಸ್.ವೈ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರಣಕೇಕೆ ಜೋರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನಗರದ ಹೊಸ ಪ್ರದೇಶಗಳಗೆ ಸೋಂಕು ಹರಡುತ್ತಿದ್ದು, ಕೋವಿಡ್ ನಿಯಂತ್ರಣ ಸವಾಲಾಗಿ ಪರಿಣಮಿಸಿದೆ.

More

Source : “Saaksha TV ” via Dailyhunt

http://dhunt.in/a89wo?s=a&uu=0x77b858e0f7e925de&ss=wsp

ShareTweetSendShare
Join us on:

Related Posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

by Shwetha
September 11, 2026
0

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ ಬರುತ್ತಿರುವ ಆಸ್ಟ್ರಲ್ ಪೇಜೆಂಟ್ಸ್ ತನ್ನ 10ನೇ ಎಡಿಷನ್ನ್ನು ಅದ್ದೂರಿಯಾಗಿ ಪೂರ್ಣಗೊಳಿಸಿತು. ನಗರದ ಕಿಂಗ್ಸ್ ಮೆಡೋಸ್‌ನಲ್ಲಿ...

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

by Shwetha
September 11, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ಯಿಂದ ನಿಯಮಬಾಹಿರವಾಗಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ...

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

by Shwetha
September 11, 2026
0

ಕಳವುಗೊಂಡ ಅಥವಾ ದುರುಪಯೋಗಪಡಿಸಿಕೊಂಡ PAN ಮತ್ತು ಆಧಾರ್ ವಿವರಗಳನ್ನು ಬಳಸಿಕೊಂಡು ನಕಲಿ GST ನೋಂದಣಿ ಮಾಡಿಸಿ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram