ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

55ರ ಹರೆಯದಲ್ಲಿಯೂ ಆಟೋ ಓಡಿಸಿ ಬದುಕು ಕಟ್ಟಿಕೊಂಡ ವೃದ್ಧೆ

ವಿಡಿಯೋ ವೈರಲ್

Author2 by Author2
July 7, 2024
in National, Viral News, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಹಲವರ ಸ್ವಾಭಿಮಾನವೇ ಹಾಗೆ, ಯಾರ ಮುಂದೆಯೂ ಕೈ ಚೆಲ್ಲಿ ಕುಳಿತುಕೊಳ್ಳುವುದಿಲ್ಲ. ಇದಕ್ಕೆ ವಯಸ್ಸಿನ ತೊಂದರೆಯೂ, ಅಭ್ಯಂತರ ಬಂದರೂ ಸರಿಯೇ, ಎಷ್ಟೇ ವಯಸ್ಸಾದರೂ ತಮ್ಮ ಬದುಕನ್ನ ಯಾರ ನೆರಳಿನಲ್ಲಿಯೂ ಒತ್ತೆಯಾಗಿರಿಸುವುದಿಲ್ಲ. ಅಂತಹ ಬದುಕಿಗೊಂದು ಇಲ್ಲೊಬ್ಬ ತಾಯಿ ಸಾಕ್ಷಿಯಾಗಿ ನಿಂತಿದ್ದಾರೆ.

55ರ ಹರೆಯದಲ್ಲೂ ರಿಕ್ಷಾ ಓಡಿಸಿ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಈ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಗಲಿನಲ್ಲಿ ಕೆಲವು ಮಹಿಳೆಯರು ಕ್ಯಾಬ್ ಅಥವಾ ಇ-ರಿಕ್ಷಾಗಳನ್ನು ಓಡಿಸುವುದನ್ನು ನಾವು ನೋಡಿ ಆಶ್ಚರ್ಯ ಪಟ್ಟಿರುತ್ತೇವೆ. ಆದರೆ ಈ ಮಹಾ ತಾಯಿ ರಾತ್ರಿಯಲ್ಲೂ ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. 55ರ ವಯಸ್ಸಿನಲ್ಲಿಯೂ ಆಟೋ ಓಡಿಸಿ ಜೀವನ ನಡೆಸುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related posts

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026
ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

May 14, 2026

ಈ ವಿಡಿಯೋದಲ್ಲಿ ಮಹಿಳೆಯ ಶ್ರಮ ಹಾಗೂ ಸ್ವಾಭಿಮಾನ ಕಂಡು ವ್ಯಕ್ತಿಯೊಬ್ಬರು ಅವರನ್ನು ಮಾತನಾಡಿಸಿದ್ದಾರೆ. ಈ ಸಂದರ್ಭದಲ್ಲಿ ಮಹಾತಾಯಿಯು ಆಡಿದ ಮಾತು ಎಲ್ಲರಿಗೂ ಮಾದರಿಯಾಗಿದೆ. ಯುವ ಪೀಳಿಗೆ ಈ ತಾಯಿಯ ಆ ಮಾತನ್ನು ಆದರ್ಶವಾಗಿಟ್ಟುಕೊಂಡರೆ, ಸಮಾಜ ಬಸವಣ್ಣನವರು ನುಡಿದಂತೆ ಕಾಯಕವೇ ಕೈಲಾಸವಾಗಿ ಬಿಡುತ್ತದೆ. ಭಿಕ್ಷೆ ಬೇಡುವುದಕ್ಕಿಂತ ದುಡಿದು ಹಣ ಸಂಪಾದಿಸಿ ಗೌರವಯುತವಾಗಿ ಬದುಕಲು ಪ್ರಯತ್ನಿಸುತ್ತಿರುವೆ ಎಂದು ಮಹಿಳೆ ಈ ವಿಡಿಯೋದಲ್ಲಿ ಹೇಳಿದ್ದಾರೆ. ಈ ಹೃದಯಸ್ಪರ್ಶಿ ವೀಡಿಯೊವನ್ನು @Gulzar_sahab ಹೆಸರಿನ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೇವಲ 58 ಸೆಕೆಂಡುಗಳ ಈ ವಿಡಿಯೋ ನೆಟ್ಟಿಗರಿಂದ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.

मजबूरी है साहब ❤️‍🩹😭 pic.twitter.com/DTbh8lSROz

— ज़िन्दगी गुलज़ार है ! (@Gulzar_sahab) July 5, 2024

ಜುಲೈ 05ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ಎರಡು ದಿನಗಳಲ್ಲಿ 70 ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಮೂರು ಸಾವಿರಕ್ಕೂ ಅಧಿಕ ಜನರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 55ರ ಹರೆಯದಲ್ಲಿಯೂ ಈ ಮಹಾತಾಯಿಯ ಸ್ವಾವಲಂಬನೆಯ ಬದುಕು ಹಾಗೂ ದುಡಿದು ತಿನ್ನಬೇಕೆಂಬ ಅವರ ಹಂಬಲ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ನಮ್ಮ ಯುವ ಪೀಳಿಗೆ ಈ ವಿಡಿಯೋ ನೋಡಿ ನಾಚಬೇಕಲ್ಲವೇ?

Tags: Even at the age of 55the old woman made a living by driving an auto
ShareTweetSendShare
Join us on:

Related Posts

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

by Shwetha
May 14, 2026
0

ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಧಾರ್ಮಿಕ ಮತ್ತು ರಾಜಕೀಯ ಪರಿಸ್ಥಿತಿ ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳನ್ನೇ ಮುಂದಿಟ್ಟುಕೊಂಡು ಬಾಂಗ್ಲಾದೇಶದ ಪ್ರಭಾವಿ...

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷ? 2027ಕ್ಕೆ ಭಾರತವೇ ವಿಶ್ವದ ಮಹಾಶಕ್ತಿ! ಜ್ಯೋತಿಷಿ ರೀನಾ ಶರ್ಮಾ ಅವರ ಸ್ಫೋಟಕ ಭವಿಷ್ಯ ಈಗ ವೈರಲ್.

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷ? 2027ಕ್ಕೆ ಭಾರತವೇ ವಿಶ್ವದ ಮಹಾಶಕ್ತಿ! ಜ್ಯೋತಿಷಿ ರೀನಾ ಶರ್ಮಾ ಅವರ ಸ್ಫೋಟಕ ಭವಿಷ್ಯ ಈಗ ವೈರಲ್.

by Shwetha
May 14, 2026
0

ಪ್ರಪಂಚದಾದ್ಯಂತ ಆರ್ಥಿಕ ಹಿಂಜರಿತದ ಭೀತಿ ಮತ್ತು ರಾಜಕೀಯ ಅಸ್ಥಿರತೆ ಆವರಿಸಿರುವ ಈ ಸಂದರ್ಭದಲ್ಲಿ, ಜ್ಯೋತಿಷಿಯೊಬ್ಬರ ಭವಿಷ್ಯವಾಣಿ ಇಡೀ ವಿಶ್ವದ ಗಮನ ಸೆಳೆಯುತ್ತಿದೆ. ಖ್ಯಾತ ಜ್ಯೋತಿಷಿ ರೀನಾ ಶರ್ಮಾ...

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram