ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಏಕಾದಶಿಗಳ ಹೆಸರುಗಳು ಮತ್ತು ಅವುಗಳ ಫಲ

ಅವುಗಳ ಫಲಗಳ ಬಗ್ಗೆ ತಿಳಿದುಕೊಳ್ಳಿ

Author2 by Author2
July 11, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

೧) ಚೈತ್ರ ಶುಕ್ಲ ಏಕಾದಶಿ – ಕಾಮದಾ – ಕೋರಿಕೆಗಳನ್ನು ಪೂರೈಸುತ್ತದೆ.

೨) ಚೈತ್ರ ಬಹುಳ ಏಕಾದಶಿ – ವರೂಧಿನಿ – ಸಹಸ್ರ ಗೋದಾನ ಫಲವು ಲಭಿಸುತ್ತದೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 12, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 11, 2026

೩) ವೈಶಾಖ ಶುದ್ಧ ಏಕಾದಶಿ – ಮೋಹಿನಿ – ದರಿದ್ರನು ಧನವಂತನಾಗುತ್ತಾನೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

೪) ವೈಶಾಖ ಬಹುಳ ಏಕಾದಶಿ – ಅಪರಾ – ರಾಜ್ಯಪ್ರಾಪ್ತಿ

೫) ಜ್ಯೇಷ್ಠ ಶುಕ್ಲ ಏಕಾದಶಿ – ನಿರ್ಜಲ – ಆಹಾರ ಸಮೃದ್ಧಿ

೬) ಜ್ಯೇಷ್ಠ ಬಹುಳ ಏಕಾದಶಿ – ಯೋಗಿನಿ – ಪಾಪಗಳನ್ನು ಹರಿಸುತ್ತದೆ (ಪಾಪಗಳಿಂದ ಮುಕ್ತಗೊಳಿಸುತ್ತದೆ)

೭) ಆಷಾಢ ಶುದ್ಧ ಏಕಾದಶಿ – ದೇವಶಯನಿ – ಸಂಪತ್ ಪ್ರಾಪ್ತಿ – ವಿಷ್ಣುವು ಯೋಗನಿದ್ರೆಗೆ ಜಾರುವ ದಿನ

೮) ಆಷಾಢ ಬಹುಳ ಏಕಾದಶಿ – ಕಾಮಿಕಾ – ಬೇಡಿದ ವರಗಳು ಪ್ರಾಪ್ತಿಯಾಗುತ್ತವೆ.

೯) ಶ್ರಾವಣ ಶುಕ್ಲ ಏಕಾದಶಿ – ಪುತ್ರದಾ – ಸತ್ ಸಂತಾನ ಪ್ರಾಪ್ತಿ

೧೦) ಶ್ರಾವಣ ಬಹುಳ ಏಕಾದಶಿ – ಅಜಾ – ರಾಜ್ಯ, ಪತ್ನೀಪುತ್ರ ಪ್ರಾಪ್ತಿ ಮತ್ತು ಆಪತ್ ನಿವಾರಣೆ

೧೧) ಭಾದ್ರಪದ ಶುದ್ಧ ಏಕಾದಶಿ – ಪರಿವರ್ತನ (ಯೋಗ ನಿದ್ರೆಯಲ್ಲಿ ವಿಷ್ಣುವು ಪಕ್ಕಕ್ಕೆ ಹೊರಳುತ್ತಾನಂತೆ ಹಾಗಾಗಿ ಇದು ಪರಿವರ್ತನ) – ಯೋಗ ಸಿದ್ಧಿ

೧೨) ಭಾದ್ರಪದ ಬಹುಳ ಏಕಾದಶಿ – ಇಂದಿರಾ – ಸಂಪದಗಳು ಮತ್ತು ರಾಜ್ಯ ಪ್ರಾಪ್ತಿಯುಂಟಾಗುತ್ತದೆ.

೧೩) ಆಶ್ವಯುಜ ಶುಕ್ಲ ಏಕಾದಶಿ – ಪಾಪಾಂಕುಶ – ಪುಣ್ಯಪ್ರದವಾದುದು

೧೪) ಆಶ್ವಯುಜ ಬಹುಳ ಏಕಾದಶಿ – ರಮಾ – ಸ್ವರ್ಗಪ್ರಾಪ್ತಿ

೧೫) ಕಾರ್ತೀಕ ಶುಕ್ಲ ಏಕಾದಶಿ – ಪ್ರಬೋಧಿನಿ (ಯೋಗ ನಿದ್ರೆಯಿಂದ ವಿಷ್ಣುವು ಎಚ್ಚರಗೊಳ್ಳುವ ದಿನ) – ಜ್ಞಾನಸಿದ್ಧಿ

೧೬) ಕಾರ್ತೀಕ ಬಹುಳ ಏಕಾದಶಿ – ಉತ್ಪತ್ತಿ – ದುಷ್ಟ ಸಂಹಾರ (ಮುರಾಸುರನನ್ನು ಸಂಹರಿಸಿದ ಕನ್ಯೆಯು ವಿಷ್ಣುವಿನ ಶರೀರದಿಂದ ಜನಿಸಿದ ದಿನ)

೧೭) ಮಾರ್ಗಶಿರ ಶುಕ್ಲ ಏಕಾದಶಿ – ಮೋಕ್ಷದಾ – ಮೋಕ್ಷಪ್ರಾಪ್ತಿ (ಮಾರ್ಗಶಿರ ಶುಕ್ಲ ಏಕಾದಶಿಯು ಧನುರ್ಮಾಸದಲ್ಲಿ ಬಂದರೆ ಅದುವೇ ವೈಕುಂಠ ಏಕಾದಶಿಯಾಗುತ್ತದೆ*)

೧೮) ಮಾರ್ಗಶಿರ ಬಹುಳ ಏಕಾದಶಿ – ವಿಮಲಾ (ಸಫಲಾ) – ಅಜ್ಞಾನ ನಿವೃತ್ತಿ

೧೯) ಪುಷ್ಯ ಶುಕ್ಲ ಏಕಾದಶಿ – ಪುತ್ರದಾ – ಪುತ್ರಪ್ರಾಪ್ತಿ (ಪುಷ್ಯ ಶುಕ್ಲ ಏಕಾದಶಿಯು ಧನುರ್ಮಾಸದಲ್ಲಿ ಬಂದರೆ ಅದುವೇ ವೈಕುಂಠ ಏಕಾದಶಿಯಾಗುತ್ತದೆ*)

*ವೈಕುಂಠ ಏಕಾದಶಿ ಮಾರ್ಗಶಿರ ಅಥವಾ ಪುಷ್ಯ ಮಾಸದಲ್ಲಿ ಬರುತ್ತದೆಂದು ಈ ಮುಂಚೆಯೇ ಹೇಳಿದೆ.

೨೦) ಪುಷ್ಯ ಕೃಷ್ಣ ಏಕಾದಶಿ – ಕಲ್ಯಾಣೀ (ಷಟ್‌ತಿಲಾ) – ಶಾರೀರಿಕ ಬಾಧೆಗಳಿಂದ ಮುಕ್ತಿ (ತೆಲುಗಿನಲ್ಲಿ ಈತಿ ಬಾಧಾ ನಿವಾರಣಂ ಎಂದು ಹೇಳಲಾಗಿದೆ)

೨೧) ಮಾಘ ಶುಕ್ಲ ಏಕಾದಶಿ – ಕಾಮದಾ (ಜಯಾ) – ಶಾಪವಿಮುಕ್ತಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

೨೨) ಮಾಘ ಕೃಷ್ಣ ಏಕಾದಶಿ – ವಿಜಯಾ – ಸಕಲ ಕಾರ್ಯ ವಿಜಯ (ಇದು ಭೀಷ್ಮೈಕಾದಶಿ ಎಂದು ಪ್ರಸಿದ್ಧಿಯಾಗಿದೆ)

೨೩) ಫಾಲ್ಗುಣ ಶುಕ್ಲ ಏಕಾದಶಿ – ಆಮಲಕೀ – ಆರೋಗ್ಯ ಪ್ರಾಪ್ತಿ

೨೪) ಫಾಲ್ಗುಣ ಕೃಷ್ಣ ಏಕಾದಶಿ – ಸೌಮ್ಯಾ – ಪಾಪ ವಿಮುಕ್ತಿ

Tags: Names of Ekadashis and their results
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 12, 2026
0

ದಿನ ಭವಿಷ್ಯ: 12-03-2026 * ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಉದ್ಯೋಗದಲ್ಲಿ ನೀವು ಅಂದುಕೊಂಡ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 10, 2026
0

ದಿನ ಭವಿಷ್ಯ: 10-03-2026 * ಮೇಷ ರಾಶಿ ಇಂದು ನಿಮ್ಮ ಕುಂಡಲಿಯಲ್ಲಿ ಸೂರ್ಯನ ಪ್ರಭಾವ ಉತ್ತಮವಾಗಿರುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನೀವು ತೆಗೆದುಕೊಳ್ಳುವ ದಿಟ್ಟ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 9, 2026
0

ದಿನ ಭವಿಷ್ಯ: 09-03-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ದಕ್ಷತೆಯಿಂದ ಉನ್ನತ ಅಧಿಕಾರಿಗಳ ಮೆಚ್ಚುಗೆ ಗಳಿಸುವಿರಿ. ಆರ್ಥಿಕ ಸ್ಥಿತಿ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 8, 2026
0

ದಿನ ಭವಿಷ್ಯ: 08-03-2026 * ಮೇಷ ರಾಶಿ (Aries) ಇಂದು ಚಂದ್ರನ ಅನುಕೂಲಕರ ಸ್ಥಾನದಿಂದಾಗಿ ನಿಮ್ಮಲ್ಲಿ ಹೊಸ ಚೈತನ್ಯ ಮೂಡಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram