ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಜಿತ್ ಕುಮಾರ್, ತ್ರಿಷಾ ಅಭಿನಯದ ಚಿತ್ರದ ಪೋಸ್ಟರ್ ಬಿಡುಗಡೆ

ನಟಿ ತ್ರಿಷಾಗೆ ಭಾರೀ ಬೇಡಿಕೆ

Author2 by Author2
July 19, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಸ್ಟಾರ್ ನಟ ಅಜಿತ್ ಕುಮಾರ್ (Ajith Kumar) ಜೊತೆ ತ್ರಿಷಾ (Trisha) ಅಭಿನಯಿಸಿದ್ದು, ಈ ಸಿನಿಮಾದ ‘ವಿದಾ ಮುಯಾರ್ಚಿ’ (Vidaa Muyarchi) ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ಸಾಕಷ್ಟು ದಿನಗಳಿಂದ ಅಜಿತ್ ಕುಮಾರ್ ಹೊಸ ಸಿನಿಮಾದಲ್ಲಿ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ಆದರೆ ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿರಲಿಲ್ಲ. ಆದರೆ, ಈಗ ಅಜಿತ್ ಮತ್ತು ತ್ರಿಷಾ ಜೊತೆಯಾಗಿರುವ ಪೋಸ್ಟರ್‌ ಹಂಚಿಕೊಂಡು ನಿರ್ಮಾಣ ಸಂಸ್ಥೆ ಅನೌನ್ಸ್ ಮಾಡಿದೆ.
ನಟಿ ತ್ರಿಷಾ ಹಸಿರು ಬಣ್ಣದಲ್ಲಿ ಕಾಣಿಸಿಕೊಂಡದ್ದು, ಕಪ್ಪು ಬಣ್ಣದ ಉಡುಗೆಯಲ್ಲಿ ಅಜಿತ್ ಕಾಣಿಸಿಕೊಂಡಿದ್ದಾರೆ. ‘ವಿದಾ ಮುಯಾರ್ಚಿ’ ಸಿನಿಮಾದಲ್ಲಿ ಇಬ್ಬರೂ ದಂಪತಿಗಳಾಗಿ ನಟಿಸಿದ್ದಾರೆ. ಸದ್ಯ ಈ ಪೋಸ್ಟರ್‌ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Related posts

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026
ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

January 31, 2026

ಈ ಚಿತ್ರವನ್ನು ಲೈಕಾ ಸಂಸ್ಥೆ ನಿರ್ಮಾಣ ಮಾಡಿದೆ.
ತ್ರಿಷಾ ಕೃಷ್ಣನ್‌ ಗೆ ಈಗ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಈಗ ಸ್ಟಾರ್ ಸಿನಿಮಾಗಳಲ್ಲಿ ನಟಿಸಲು ತ್ರಿಷಾಗೆ ನಿರ್ಮಾಪಕರು ಮಣೆ ಹಾಕುತ್ತಿದ್ದಾರೆ. ತೆಲುಗು ಮತ್ತು ತಮಿಳಿನಲ್ಲಿ ನಟಿ ಆ್ಯಕ್ಟೀವ್ ಆಗಿದ್ದಾರೆ.

Tags: ajith kumarTrisha starrer movie poster release
ShareTweetSendShare
Join us on:

Related Posts

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

by Shwetha
January 31, 2026
0

ಬಿಗ್ ಬಾಸ್ ಕಿರೀಟ ಮುಡಿಗೇರಿಸಿಕೊಂಡ ಮಂಡ್ಯದ ಗಿಲ್ಲಿ ನಟ ಈಗ ಬರೀ ರಿಯಾಲಿಟಿ ಶೋ ಸ್ಟಾರ್ ಅಲ್ಲ, ಗಾಂಧಿನಗರದ ಹೊಸ ಸೆನ್ಸೇಷನ್. ನೂರು ದಿನಗಳ ಕಾಲ ದೊಡ್ಮನೆಯಲ್ಲಿ...

ಮಹೇಶ್ ಬಾಬು  ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

ಮಹೇಶ್ ಬಾಬು ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

by Shwetha
January 19, 2026
0

ಬೆಂಗಳೂರು: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಒಡೆತನದ ಪ್ರತಿಷ್ಠಿತ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ತನ್ನ ಅದ್ದೂರಿ ಪ್ರದರ್ಶನವನ್ನು ಆರಂಭಿಸಿದೆ. ಗಾಂಧಿನಗರದ ಐತಿಹಾಸಿಕ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ...

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

by Shwetha
January 19, 2026
0

ಕರುನಾಡಿನ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಅದ್ದೂರಿ ತೆರೆಬಿದ್ದಿದೆ. ಕೋಟ್ಯಂತರ ಕನ್ನಡಿಗರ ನಿರೀಕ್ಷೆಯಂತೆಯೇ ಅಂತಿಮವಾಗಿ ಗೆಲುವಿನ ನಗೆ ಬೀರಿದ್ದು ಕಾಮಿಡಿ ಕಿಂಗ್...

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

by Shwetha
January 16, 2026
0

ಬಿಗ್‌ಬಾಸ್ ಕನ್ನಡ ಸೀಸನ್ 12ರ ಕಿರೀಟ ಯಾರ ಮುಡಿಗೇರಲಿದೆ ಎನ್ನುವ ಕುತೂಹಲಕ್ಕೆ ಇನ್ನೆರಡೇ ದಿನಗಳಲ್ಲಿ ತೆರೆ ಬೀಳಲಿದೆ. ಆದರೆ ಫಿನಾಲೆಗೂ ಮುನ್ನವೇ ಇಡೀ ಕರ್ನಾಟಕದಲ್ಲಿ ಗಿಲ್ಲಿ ಹೆಸರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram