ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನ ನೇರಳೆ ಹೊಸೂರು ಗ್ರಾಮದಲ್ಲಿ ಚಿರತೆ ದಾಳಿ ನಡೆದಿದೆ. ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ ಮೇಕೆಯನ್ನು ತಿಂದು ಚಿರತೆ ಪರಾರಿಯಾಗಿದೆ. ಪದೆ ಪದೇ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವ ಚಿರತೆಯಿಂದಾಗಿ ರೈತ ಕುಟುಂಬಗಳ ಕಂಗಾಲಾಗಿವೆ.
ಬೋನು ಇರಿಸಿ ಚಿರತೆ ಸೆರೆ ಹಿಡಿಯುವಂತೆ ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ನೇರಳೆ ಹೊಸೂರು ಗ್ರಾಮಸ್ಥರು, ಕೂಡಲೆ ಚಿರತೆ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








