ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬಾಂಗ್ಲಾ ಮುಖ್ಯಸ್ಥರಾಗಿ ಶಾಂತಿ ಧೂತನ ನೇಮಕ!

ನೊಬೆಲ್ ಶಾಂತಿ ಪ್ರಶಸ್ತಿಪುರಸ್ಕೃತ ಮೊಹಮ್ಮದ್ ಯೂನುಸ್

Author2 by Author2
August 7, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಢಾಕಾ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದರೂ ಅಲ್ಲಿ ಶಾಂತಿ ನೆಲೆಸುತ್ತಿಲ್ಲ. ಈ ಮಧ್ಯೆ ಈಗ ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ, ಗ್ರಾಮೀಣ ಬ್ಯಾಂಕ್‌ ಸ್ಥಾಪಿಸಿದ್ದ ಮೊಹಮ್ಮದ್‌ ಯೂನುಸ್‌ (Muhammad Yunus) ಅವರನ್ನು ಬಾಂಗ್ಲಾದೇಶ (Bangladesh) ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ಸಂಸತ್ತನ್ನು ವಿಸರ್ಜಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ. ಸಂಸತ್ತು ವಿಸರ್ಜಿಸಿದ ನಂತರ ಶಹಾಬುದ್ದೀನ್ ಅವರು ರಕ್ಷಣಾ ಪಡೆಯ ಮೂರೂ ವಿಭಾಗಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಚಳವಳಿಯ (Student Protest) 13 ಸದಸ್ಯರೊಂದಿಗೆ ಮಧ್ಯಂತರ ಸರ್ಕಾರದ ರಚಿಸುವ ಕುರಿತು ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಯೂನುಸ್‌ ಅವರಿಗೆ ಅಧಿಕಾರ ನೀಡಬೇಕೆಂದು ವಿದ್ಯಾರ್ಥಿಗಳ ಆಗ್ರಹಿಸಿದ್ದಾರೆ ಎಂದು ವಿದ್ಯಾರ್ಥಿ ನಾಯಕ ನಹೀದ್‌ ಇಸ್ಲಾಂ ಹೇಳಿದ್ದರು.

Related posts

ಅಂದು ಕಾಡಿನ ಎಲೆಗಳೇ ಹಾಸಿಗೆ ಇಂದು ರೆಡ್ ಕಾರ್ಪೆಟ್:ರಾಷ್ಟ್ರೀಯ ನಾಯಕನ ಪಯಣದ ಹಿಂದೆ ಅಡಗಿದೆ ಇತಿಹಾಸದ ನೋವು

ಅಂದು ಕಾಡಿನ ಎಲೆಗಳೇ ಹಾಸಿಗೆ ಇಂದು ರೆಡ್ ಕಾರ್ಪೆಟ್:ರಾಷ್ಟ್ರೀಯ ನಾಯಕನ ಪಯಣದ ಹಿಂದೆ ಅಡಗಿದೆ ಇತಿಹಾಸದ ನೋವು

June 15, 2026
ಎಚ್‌ಎಂಟಿ ಗಡಿಯಾರ ಮತ್ತೆ ಟಿಕ್ ಟಿಕ್ ಅನ್ನೋ ಕಾಲ ಹತ್ತಿರವಾಯಿತೇ? ಕುಮಾರಣ್ಣನ ಮಾಸ್ಟರ್ ಪ್ಲ್ಯಾನ್ ಏನು?

ಎಚ್‌ಎಂಟಿ ಗಡಿಯಾರ ಮತ್ತೆ ಟಿಕ್ ಟಿಕ್ ಅನ್ನೋ ಕಾಲ ಹತ್ತಿರವಾಯಿತೇ? ಕುಮಾರಣ್ಣನ ಮಾಸ್ಟರ್ ಪ್ಲ್ಯಾನ್ ಏನು?

June 14, 2026

ವಿವಿಧ ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸಿದ ನಂತರ ಮಧ್ಯಂತರ ಸರ್ಕಾರದ ಇನ್ನಿತರ ಸದಸ್ಯರನ್ನು ಅಂತಿಮಗೊಳಿಸಲಾಗುವುದು ಎಂದು ಅಧ್ಯಕ್ಷರ ಪತ್ರಿಕಾ ಕಾರ್ಯದರ್ಶಿ ಜಾಯ್ನಲ್ ಅಬೆದಿನ್ ಹೇಳಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಯೂನುಸ್‌ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು. ವಿದ್ಯಾರ್ಥಿಗಳ ಮನವಿಯನ್ನು ಸೋಮವಾರ ಯೂನುಸ್‌ ಪುರಸ್ಕರಿಸಿದ್ದರು. ಈಗ ಮಧ್ಯಂತರ ಸರ್ಕಾರದ ಹೊಣೆ ಹೊರುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ.

Tags: Shanti Dhutana appointed as head of Bangla!
ShareTweetSendShare
Join us on:

Related Posts

ಅಂದು ಕಾಡಿನ ಎಲೆಗಳೇ ಹಾಸಿಗೆ ಇಂದು ರೆಡ್ ಕಾರ್ಪೆಟ್:ರಾಷ್ಟ್ರೀಯ ನಾಯಕನ ಪಯಣದ ಹಿಂದೆ ಅಡಗಿದೆ ಇತಿಹಾಸದ ನೋವು

ಅಂದು ಕಾಡಿನ ಎಲೆಗಳೇ ಹಾಸಿಗೆ ಇಂದು ರೆಡ್ ಕಾರ್ಪೆಟ್:ರಾಷ್ಟ್ರೀಯ ನಾಯಕನ ಪಯಣದ ಹಿಂದೆ ಅಡಗಿದೆ ಇತಿಹಾಸದ ನೋವು

by Shwetha
June 15, 2026
0

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ದೇಶದ ಪ್ರಬಲ ರಾಜಕೀಯ ನಾಯಕರಲ್ಲಿ ಒಬ್ಬರು. ಆದರೆ ಅವರು ಇಂದು ನಡೆದು ಬರುತ್ತಿರುವ ಈ ಯಶಸ್ಸಿನ...

ಎಚ್‌ಎಂಟಿ ಗಡಿಯಾರ ಮತ್ತೆ ಟಿಕ್ ಟಿಕ್ ಅನ್ನೋ ಕಾಲ ಹತ್ತಿರವಾಯಿತೇ? ಕುಮಾರಣ್ಣನ ಮಾಸ್ಟರ್ ಪ್ಲ್ಯಾನ್ ಏನು?

ಎಚ್‌ಎಂಟಿ ಗಡಿಯಾರ ಮತ್ತೆ ಟಿಕ್ ಟಿಕ್ ಅನ್ನೋ ಕಾಲ ಹತ್ತಿರವಾಯಿತೇ? ಕುಮಾರಣ್ಣನ ಮಾಸ್ಟರ್ ಪ್ಲ್ಯಾನ್ ಏನು?

by Shwetha
June 14, 2026
0

ಬೆಂಗಳೂರು: ಒಂದು ಕಾಲದಲ್ಲಿ ಭಾರತದ ಕೈಗಾರಿಕಾ ಕ್ಷೇತ್ರದ ಬೆನ್ನೆಲುಬಾಗಿದ್ದ, ನಂತರ ಕಾಲಕ್ರಮೇಣ ಸೊರಗಿದ್ದ ಹಿಂದೂಸ್ತಾನ್‌ ಮಷೀನ್‌ ಟೂಲ್ಸ್‌ ಅಲಿಯಾಸ್ ಎಚ್‌ಎಂಟಿ ಸಂಸ್ಥೆಗೆ ಈಗ ಹೊಸ ಚೈತನ್ಯ ನೀಡಲು...

ಆರ್‌ಎಸ್‌ಎಸ್ ಕೈಯಲ್ಲಿದೆ ದೇಶದ ವ್ಯವಸ್ಥೆ : ಕನಸಿನ ಲೋಕದಿಂದ ಹೊರಬನ್ನಿ; ಮಿತ್ರಪಕ್ಷಗಳಿಗೆ ರಾಹುಲ್ ಗಾಂಧಿ ನೀಡಿದ ಎಚ್ಚರಿಕೆ ಏನು?

ಆರ್‌ಎಸ್‌ಎಸ್ ಕೈಯಲ್ಲಿದೆ ದೇಶದ ವ್ಯವಸ್ಥೆ : ಕನಸಿನ ಲೋಕದಿಂದ ಹೊರಬನ್ನಿ; ಮಿತ್ರಪಕ್ಷಗಳಿಗೆ ರಾಹುಲ್ ಗಾಂಧಿ ನೀಡಿದ ಎಚ್ಚರಿಕೆ ಏನು?

by Shwetha
June 14, 2026
0

ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಮಿತ್ರಪಕ್ಷಗಳ ನಾಯಕರಿಗೆ ಅತ್ಯಂತ ಕಠಿಣ ಹಾಗೂ ವಾಸ್ತವದ ಎಚ್ಚರಿಕೆಯನ್ನು ನೀಡಿದ್ದಾರೆ....

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram