ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ತಾಯಿ, ಮಗನ ಕಿಡ್ನ್ಯಾಪ್ ಮಾಡಿ ಲೈಂಗಿಕ ಕಿರುಕುಳ; 9 ಜನ ಆರೋಪಿಗಳು ಅರೆಸ್ಟ್

ಹಣಕ್ಕಾಗಿ ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ

Author2 by Author2
August 18, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಹಣಕ್ಕಾಗಿ ತಾಯಿ ಹಾಗೂ ಮಗನನ್ನ ಕಿಡ್ನ್ಯಾಪ್‌ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು 9 ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಇಬ್ಬರು ರೌಡಿಶೀಟರ್ (Rowdy Sheeter Gang) ಸೇರಿದಂತೆ ಒಟ್ಟು 9 ಜನ ಅರೆಸ್ಟ್ ಆಗಿದ್ದಾರೆ. ಚಂದ್ರ ಲೇಔಟ್ ಪೊಲೀಸರು (Chandra Layout Police) ಆರೋಪಿಗಳನ್ನು ಬಂಧಿಸಿದ್ದಾರೆ. ಜೋಸೆಫ್ (ರೌಡಿ ಶೀಟರ್), ಶ್ರೀನಿವಾಸ್ @ ಪಾಗಲ್ ಸೀನ (ರೌಡಿಶೀಟರ್), ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು ಎನ್ನಲಾಗಿದೆ. ಆ.13 ರಂದು ಆರೋಪಿಗಳಾಗಿರುವ ಜೋಸೆಫ್‌ ಮತ್ತು ಶ್ರೀನಿವಾಸ್ ಹಣ ವಸೂಲಿ ಮಾಡಲು ತಾಯಿ-ಮಗನನ್ನ ಕಿಡ್ನ್ಯಾಪ್‌ (Kidnap) ಮಾಡಿದ್ದರು. ನಂತರ ಇಬ್ಬರನ್ನೂ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಿದ್ದಾರೆ ಎನ್ನಲಾಗಿದೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026

ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿ 2 ಲಕ್ಷ ರೂ. ಕೊಡುವಂತೆ ಕಿರುಕುಳ ನೀಡಿದ್ದಾರೆ. ಆನಂತರ ಇಬ್ಬರ ಹತ್ತಿರ ಹಣ ಇಲ್ಲ ಎನ್ನುವುದು ತಿಳಿಯುತ್ತಿದ್ದಂತೆ ಬಿಟ್ಟು ಕಳುಹಿಸಿದ್ದಾರೆ. ಆಗ ಆ ಗ್ಯಾಂಗ್ ನಿಂದ ತಪ್ಪಿಸಿಕೊಂಡ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಇಬ್ಬರು ರೌಡಿಶೀಟರ್‌ಗಳು, ಇಬ್ಬರು ಮಹಿಳೆಯರು ಸೇರಿದಂತೆ 9 ಜನರನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.
ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್ ಗಳಾಗಿದ್ದು, ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳಿವೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

Tags: Motherson kidnapped and sexually molested; 9 accused arrested
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram