ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂ ಚಿತ್ತ ಹೈಕೋರ್ಟ್ ನತ್ತ; ನಾಳೆ ಏನಾಗಲಿದೆ?

ಇಡೀ ರಾಜ್ಯ ಕಾಂಗ್ರೆಸ್ ಗೆ ಟೆನ್ಶನ್...

Author2 by Author2
August 29, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು/ Bengaluru : ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್ (Prosecution) ಗೆ ಅನುಮತಿ ನೀಡಿರುವುದನ್ನು ರದ್ದು ಕೋರಿ ಸಲ್ಲಿಸಿದ್ದ (Writ Petition) ರಿಟ್ ಅರ್ಜಿಯ ವಿಚಾರಣೆ ನಾಳೆ ಹೈಕೋರ್ಟ್‌ನಲ್ಲಿ (High Court) ವಿಚಾರಣೆಗೆ ಬರಲಿದೆ.

ನ್ಯಾ.ನಾಗಪ್ರಸನ್ನ (Justice Naga Prasanna) ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಹೀಗಾಗಿ ಇಡೀ ರಾಜ್ಯದ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ನಡೆಸಲಿದ್ದಾರೆ.

Related posts

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

December 16, 2025
ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಪ್ರಿಯಾಂಕಾ ಗಾಂಧಿಗೆ AICC ಚುಕ್ಕಾಣಿ? ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು

December 16, 2025

ಏ.19ರ ವಿಚಾರಣೆ ವೇಳೆ, ಆ.29 ರವರೆಗೂ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮಕ್ಕೆ ಸೂಚಿಸದಂತೆ ಕೆಳಹಂತದ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಹೀಗಾಗಿ ನಾಳೆ ಕೋರ್ಟ್‌ ನ ಮುಂದಿನ ನಡೆ ಭಾರೀ ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.

ಕೋರ್ಟ್ ತೀರ್ಪಿನ ಮೇಲೆ ಮುಂದಿನ ರಾಜಕೀಯ ಹಾಗೂ ಕಾನೂನು ಆಗುಹೋಗುಗಳು ನಿರ್ಧಾರವಾಗಲಿವೆ. ಅಲ್ಲದೇ, ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪ್ರಶ್ನಿಸಿ ಸಿಬಿಐ, ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್, ನಾಳೆಯೇ ಆದೇಶ ನೀಡಲಿದೆ.

Tags: #attention#tommrowHigh Courthighcourtlatest-newssiddaramayya
ShareTweetSendShare
Join us on:

Related Posts

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಪ್ರಿಯಾಂಕಾ ಗಾಂಧಿಗೆ AICC ಚುಕ್ಕಾಣಿ? ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು

by Shwetha
December 16, 2025
0

ಸತತ ಚುನಾವಣಾ ಸೋಲುಗಳು ಮತ್ತು ಪಕ್ಷದ ಸಂಘಟನಾ ದುರ್ಬಲತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೀಗ ನಾಯಕತ್ವ ಬದಲಾವಣೆ ಕಡೆಗೆ ಗಮನ ಹರಿಸಿದೆ ಎಂಬ ಚರ್ಚೆ ಜೋರಾಗಿದೆ. ಇದರ...

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

by Shwetha
December 16, 2025
0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೇಳಿಬಂದ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಘೋಷಣೆಗಳು...

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

by Shwetha
December 16, 2025
0

ಸ್ಯಾಂಡಲ್‌ವುಡ್ ಅಂಗಳದಲ್ಲಿ ಈಗೇನಿದ್ದರೂ 45 ಚಿತ್ರದ ಹವಾ ಜೋರಾಗಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಅವರು ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಿರುವ, ಕರುನಾಡ ಚಕ್ರವರ್ತಿ ಶಿವಣ್ಣ,...

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

by Shwetha
December 15, 2025
0

ಶಿವಮೊಗ್ಗ: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ವಾಗ್ದಾಳಿ ಮತ್ತು ಹೊಂದಾಣಿಕೆ ರಾಜಕಾರಣದ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಆಕ್ರೋಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram