ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿದ್ದರಾಮಯ್ಯ ಮಾಡಿರುವ ಪಾಪ ಅವರನ್ನೇ ತಿನ್ನುತ್ತದೆ; ವಿಜಯೇಂದ್ರ

ಸದ್ಯದಲ್ಲಿಯೇ ಸಿಎ ರಾಜೀನಾಮೆ ನೀಡಲಿದ್ದಾರೆ

Author2 by Author2
August 29, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಾಡಿದ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ. ಸದ್ಯದಲ್ಲಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಇಡೀ ರಾಜ್ಯವೇ ಈ ಸರ್ಕಾರಕ್ಕೆ ಶಾಪ ಹಾಕುತ್ತಿದೆ. ಅಧಿಕಾರದಲ್ಲಿರುವ ಪಕ್ಷ ಜನವಿರೋಧಿ ಹಾದಿ ಹಿಡಿದಾಗ ಎಚ್ಚರಿಸುವ ಕಾರ್ಯವನ್ನು ವಿರೋಧ ಪಕ್ಷ ಮಾಡಬೇಕಾಗುತ್ತದೆ. ಹೀಗಾಗಿ ನಾವು ಈ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Related posts

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

July 11, 2026
ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

July 11, 2026

ದುಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದ ವಿರುದ್ಧ ಹೋರಾಟಗಳು ನಡೆದಿವೆ. ಈ ಸರ್ಕಾರದ ಬಂದ ದಿನದಿಂದ ಅಭಿವೃದ್ಧಿ ಕಾರ್ಯಗಳೇ ಆರಂಭವಾಗಿಲ್ಲ. ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದು, ಚುನಾವಣೆ ಸಂದರ್ಭದಲ್ಲಿ ಹಣ ಹಾಕಿದರು. ಈಗ ಜಿಪಂ, ತಾಪಂ ಚುನಾವಣೆ ಬಂದಾಗ ಹಣ ಬಿಡುಗಡೆಯಾಗಲಿದೆ ಎಂದು ಆರೋಪಿಸಿದ್ದಾರೆ.

ಉಚಿತ ಬಸ್ ಪ್ರಯಾಣದಿಂದ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಉಚಿತ ಬಸ್ ಪ್ರಯಾಣದ ಹೆಸರಿನಲ್ಲಿ ಮಹಿಳೆಯರ ಮೂಗಿಗೆ ತುಪ್ಪ ಹಚ್ಚಿದ್ದಾರೆ. ಪಾದಯಾತ್ರೆ ಹೋರಾಟ ಎಂದರೆ ಯಡಿಯೂರಪ್ಪ ಅವರು ನೆನಪಾಗುತ್ತಾರೆ. ಕರ್ನಾಟಕದಲ್ಲಿ ಹೋರಾಟ ಎಂದೊಡನೆ ಯಡಿಯೂರಪ್ಪ ಅವರನ್ನು ನೆನಪು ಮಾಡಿಕೊಳ್ಳುತ್ತಾರೆ. ಈ ಪಕ್ಷದ ವಿರುದ್ಧ ಲಕ್ಷ ಲಕ್ಷ ಜನರು ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲ ವರ್ಗದ ಸಾಮಾನ್ಯ ಜನರು ಕೂಡ ಈ ಜನ ವಿರೋಧಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಿದ್ದರು ಎಂದು ಹೇಳಿದ್ದಾರೆ.

Tags: #counterlatest-newssiddaramiahvijayendra
ShareTweetSendShare
Join us on:

Related Posts

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ....

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಏಕಕಾಲಕ್ಕೆ ಹಲವು ಗಂಭೀರ ಆರೋಪಗಳನ್ನು ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ...

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ರಾಜ್ಯ ರಾಜಕಾರಣಕ್ಕೆ ನಾನು ಮರಳುವುದು ಖಚಿತ- ಸರಿಯಾದ ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡ್ತೀನಿ: ಟೆಂಡರ್ ವಿಚಾರದಲ್ಲಿ ಡಿಕೆಶಿಗೆ ಎಚ್ ಡಿಕೆ ಎಚ್ಚರಿಕೆ

by Shwetha
July 10, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಚರ್ಚೆಗಳಿಗೆ ಈಗ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆ ಶಿವಕುಮಾರ್ ಇತಿಹಾಸದಲ್ಲೇ ಅತ್ಯಂತ ಪುಕ್ಕಲು ಮತ್ತು ಅಸಮರ್ಥ ಮುಖ್ಯಮಂತ್ರಿ- ಡಿಕೆಶಿ ನಾಲಾಯಕ್ ಸರ್ಕಾರದಲ್ಲಿ ರೈತರಿಗಿಲ್ಲ ರಕ್ಷಣೆ: ವಿಪಕ್ಷ ನಾಯಕ ಆರ್ ಅಶೋಕ ಕಿಡಿಕಾರಿದ್ದೇಕೆ?

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಆಡಳಿತ ನಡೆಸಲು ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram