ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ಪಾಪಿ ತಂದೆ

ಉತ್ತರ ಪ್ರದೇಶದಲ್ಲಿ ಕೇಳಿ ಬಂದಿರುವ ಆರೋಪ

Author2 by Author2
September 3, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ರಾಯ್ಬರೇಲಿ: ಪಾಪಿ ಕಾಮುಕನೊಬ್ಬ ತನ್ನ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಈ ಘಟನೆ ನಡೆದಿದೆ. ಬರೇಲಿಯ ಥಾನಾ ಕ್ಯಾಂಟ್ ಪ್ರದೇಶದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ತನ್ನ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂದು ಆರೋಪಿಸಿದ್ದಾಳೆ. ಆಕೆಯ ತಂದೆ ಆಗಾಗ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಬುಧವಾರ ರಾತ್ರಿ ಕುಡಿದು ಬಂದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂದು ಬಾಲಕಿ ಆರೋಪಿಸಿದ್ದಾರೆ.

Related posts

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

August 22, 2026
ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

August 22, 2026

ಆಕೆಯ ತಾಯಿ ತನ್ನ ತಂದೆಗೆ ವಿಚ್ಛೇದನ ನೀಡಿಲ್ಲ. ಆದರೆ ಅವಳು ಇನ್ನೊಬ್ಬ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದಾಳೆ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ. ತಾಯಿ ಹಲವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಕೂಡ ಆರೋಪಿಸಿದ್ದಾಳೆ. ತಂದೆ ಮದ್ಯದ ಅಮಲಿನಲ್ಲಿ ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು, ಆಕೆ ವಿರೋಧಿಸಿದಾಗ ಆಕೆಗೆ ಥಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

Tags: #attemptsrape#sinfulFatherUttarPradesh
ShareTweetSendShare
Join us on:

Related Posts

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

by Shwetha
August 22, 2026
0

ರಾಜ್ಯದ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ಹಾಗೂ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮಾಸಿಕ ಮುಟ್ಟಿನ...

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

by Shwetha
August 22, 2026
0

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ...

FDA-SDA ಪರೀಕ್ಷಾ ನಿಯಮ ಬದಲಾವಣೆ; ಇನ್ಮುಂದೆ 1/4 ನೆಗೆಟಿವ್ ಮಾರ್ಕಿಂಗ್

FDA-SDA ಪರೀಕ್ಷಾ ನಿಯಮ ಬದಲಾವಣೆ; ಇನ್ಮುಂದೆ 1/4 ನೆಗೆಟಿವ್ ಮಾರ್ಕಿಂಗ್

by Shwetha
August 22, 2026
0

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಲಕ್ಷಾಂತರ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ (FDA) ಮತ್ತು ದ್ವಿತೀಯ...

ಜಾತಿ ಪ್ರಮಾಣಪತ್ರದ ನಿಯಮ ಸರಳೀಕರಿಸಿ: ಎಂಎಲ್‌ಸಿ ಕೆ. ಶಿವಕುಮಾರ್ ಆಗ್ರಹ

ಜಾತಿ ಪ್ರಮಾಣಪತ್ರದ ನಿಯಮ ಸರಳೀಕರಿಸಿ: ಎಂಎಲ್‌ಸಿ ಕೆ. ಶಿವಕುಮಾರ್ ಆಗ್ರಹ

by Shwetha
August 22, 2026
0

ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣದ ಆಧಾರದ ಮೇಲೆ ಉಪಜಾತಿಗೆ ಅನುಗುಣವಾಗಿ ಜಾತಿ ಪ್ರಮಾಣಪತ್ರ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಿಸಬೇಕು ಎಂದು ಎಂಎಲ್‌ಸಿ ಕೆ. ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಮಂಡಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram