ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಕ್ಲೋರಿನ್ ಗ್ಯಾಸ್ ಸಿಲಿಂಡರ್ ಸ್ಫೋಟ; 40ಕ್ಕೂ ಅಧಿಕ ಜನ ಅಸ್ವಸ್ಥ

ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
September 9, 2024
in News, Kalyana karnataka, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಚಿತ್ರದುರ್ಗ: ಕ್ಲೋರಿನ್ ಗ್ಯಾಸ್ ಸೋರಿಕೆಯಾದ ಪರಿಣಾಮ 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ (Chitradurga) ಹೊಸದುರ್ಗ (Hosadurga) ಪಟ್ಟಣದಲ್ಲಿ ಈ ಘಟನೆ ನಡೆದಿದೆ. ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ವಾಟರ್ ಟ್ಯಾಂಕ್ ಬಳಿ ಲೀಕ್ (Chlorine Gas Leak) ಆಗಿದ್ದರಿಂದಾಗಿ ಈ ಘಟನೆ ನಡೆದಿದೆ.

Related posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

December 1, 2025
Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

November 8, 2025

ಎಪಿಎಂಸಿ ಬಳಿಯ ಅಕ್ಕಪಕ್ಕದ ನಿವಾಸಿಗಳು ಉಸಿರಾಟದ ತೊಂದರೆಯಿಂದ ಅಸ್ವಸ್ಥರಾಗಿದ್ದಾರೆ. ಅಲ್ಲದೇ ಈ ವೇಳೆ ವಾಂತಿಯೂ ಆಗಿದೆ. ಕೂಡಲೇ ಅಸ್ವಸ್ಥರನ್ನು ತಕ್ಷಣ ಹೊಸದುರ್ಗ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
15 ಕ್ಕೂ ಹೆಚ್ಚು ಜನರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: #chlorine#expolsion#gascylinderchitradurga
ShareTweetSendShare
Join us on:

Related Posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

by Saaksha Editor
November 8, 2025
0

ಬೆಂಗಳೂರು, ನ.08: 2 ಕರ್ನಾಟಕ ಏರ್‌ (ಟೆಕ್ನಿಕಲ್)‌ ಸ್ಕ್ವಾಡ್ರನ್ ಎನ್.ಸಿ.ಸಿ  (NCC) ವತಿಯಿಂದ ಐ.ಟಿ.ಐ ಸೆಂಟ್ರಲ್‌ ಶಾಲೆಯ ಎನ್.ಸಿ.ಸಿ. ಕೆಡೆಟ್‌ ಗಳಿಂದ "ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ (Vande...

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

by Shwetha
November 2, 2025
0

ಕಲಬುರಗಿ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು "ನವ ಕಲಬುರಗಿ" ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ ಸಿದ್ಧವಾಗಿದ್ದು, ಮುಂದಿನ ಒಂದು ವರ್ಷದೊಳಗೆ ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು...

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

by Shwetha
November 2, 2025
0

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸದ ಸಕ್ಕರೆ ಸಚಿವರು ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ರೈತರ ಆಕ್ರೋಶದ ಕಟ್ಟೆಯೊಡೆದಿದ್ದು, ಸಕ್ಕರೆ ಸಚಿವರನ್ನು 'ಸತ್ತಿದ್ದಾನೆ' ಎಂದು ಜರಿದರೆ, ಮಾಜಿ...

Slippers Garland for Ganesha in Belur

ಹಾಸನ: ಬೇಲೂರು ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ

by Saaksha Editor
September 21, 2025
0

ಹಾಸನ, ಸೆ. 21: ಗಣೇಶ (Ganesha) ಮೂರ್ತಿಗೆ ಚಪ್ಪಲಿ ಹಾರ (Slippers Garland) ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ನಗರ ಸಾರಿಗೆ ಬಸ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram