ADVERTISEMENT
Friday, January 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರಾಮ ಮಂದಿರ ಕಾರ್ಯಕ್ರಮ ಟೀಕಿಸಿದ ರಾಹುಲ್ ವಿರುದ್ಧ ಆಕ್ರೋಶ

ರಾಹುಲ್ ಗಾಂಧಿ ವಿರುದ್ಧ ಆಕ್ರೋಶ

Author2 by Author2
September 28, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಅತಿಥಿಗಳ ಪಟ್ಟಿ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ನೀವು ದೇವಾಲಯವನ್ನು ತೆರೆದಿದ್ದೀರಿ. ಬುಡಕಟ್ಟು ಜನಾಂಗದವರಾಗಿರುವುದರಿಂದ ನಿಮಗೆ ದೇವಾಲಯದ ಒಳಗೆ ಬರಲು ಸಾಧ್ಯವಿಲ್ಲ. ನಿಮಗೆ ಅವಕಾಶವಿಲ್ಲ ಎಂದು ರಾಷ್ಟ್ರಪತಿಗಳಿಗೆ ಹೇಳಿದ್ದೀರಿ. ಅದರ ನಂತರ ಅಮಿತಾಬ್ ಬಚ್ಚನ್, ಅದಾನಿ, ಅಂಬಾನಿಯರನ್ನು ಆಹ್ವಾನಿಸಲಾಗಿತ್ತು. ಆದರೆ ಕಾರ್ಮಿಕರಿಗೆ ಅವಕಾಶ ನೀಡಲಿಲ್ಲ. ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯಲ್ಲಿ ನೀವು ಕೆಲಸಗಾರನನ್ನು ಅಥವಾ ರೈತನನ್ನು ನೋಡಿದ್ದೀರಾ? ಅಲ್ಲಿ ಹಾಡು ಮತ್ತು ನೃತ್ಯ ಇತ್ತು. ಇದು ನಿಮ್ಮ ವಾಸ್ತವತೆ ಎಂದು ರಾಹುಲ್ ಹೇಳಿದ್ದರು.

Related posts

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

January 27, 2026
ವಿಷ ಬೇಕಾದರೂ ಕುಡಿಯುವರು, ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ: ಬಿಜೆಪಿ ವಿರುದ್ಧ  ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶ

ವಿಷ ಬೇಕಾದರೂ ಕುಡಿಯುವರು, ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ: ಬಿಜೆಪಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶ

January 27, 2026

ಬಿಜೆಪಿಯಿಂದ ಭಾರೀ ವಿರೋಧ ವ್ಯಕ್ತವಾಗಿದೆ. ರಾಮನ ಮಂದಿರ ಮತ್ತು ಪ್ರತಿಷ್ಠಾಪನೆಯ ಕಾರ್ಯಕ್ರಮವನ್ನು ಹಾಡು-ನೃತ್ಯದ ಕಾರ್ಯಕ್ರಮ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗಳಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಕಾಂಗ್ರೆಸ್ ಪಕ್ಷವು ಏಕೆ ರಾಮ ವಿರೋಧಿಯಾಗಿದೆ? ಕಾಂಗ್ರೆಸ್ ಪಕ್ಷದ ಹಿರಿಯರು ಯಾರೂ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಜರಾಗಲಿಲ್ಲ” ಎಂದು ಬಿಜೆಪಿ ನಾಯಕ ನಳಿನ್ ಕೊಹ್ಲಿ ಆರೋಪಿಸಿದ್ದಾರೆ.

ಬಿಜೆಪಿ ನಾಯಕ ತಿರತ್ ಸಿಂಗ್ ರಾವತ್, ಬಹುಶಃ ರಾಹುಲ್ ಗಾಂಧಿಗೆ ಇನ್ನೂ ಭಾರತೀಯ ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಗುಡುಗಿದ್ದಾರೆ.

Tags: #Rahul Gandhi for criticising Ram temple event#saakshatvLatestnews
ShareTweetSendShare
Join us on:

Related Posts

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

by Shwetha
January 27, 2026
0

ಹಾಸನ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಇದೇ ಮೊದಲ ಬಾರಿಗೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ತಮ್ಮ ಪಕ್ಷಾಂತರದ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮಂತ್ರಿಯಾಗುವ...

ವಿಷ ಬೇಕಾದರೂ ಕುಡಿಯುವರು, ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ: ಬಿಜೆಪಿ ವಿರುದ್ಧ  ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶ

ವಿಷ ಬೇಕಾದರೂ ಕುಡಿಯುವರು, ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ: ಬಿಜೆಪಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶ

by Shwetha
January 27, 2026
0

ದಾವಣಗೆರೆ: ಬಿಜೆಪಿಯವರು ಯಾವುದೇ ಕಾರಣಕ್ಕೂ ಅಲ್ಪಸಂಖ್ಯಾತರ ಪರ ನಿಲ್ಲುವುದಿಲ್ಲ. ಅವರು ಬೇಕಾದರೆ ವಿಷ ಕುಡಿಯಲು ಸಿದ್ಧರಾಗುತ್ತಾರೆಯೇ ಹೊರತು, ಅಲ್ಪಸಂಖ್ಯಾತರನ್ನು ಬೆಂಬಲಿಸುವುದಿಲ್ಲ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ...

CM ಕುರ್ಚಿ ಖಾಲಿ ಇಲ್ಲ, ಅಲ್ಲಿ ಟಗರು ಕುಳಿತಿದೆ: ಕುಮಾರಸ್ವಾಮಿ ಭವಿಷ್ಯವಾಣಿಗೆ ಜಮೀರ್ ತಿರುಗೇಟು

CM ಕುರ್ಚಿ ಖಾಲಿ ಇಲ್ಲ, ಅಲ್ಲಿ ಟಗರು ಕುಳಿತಿದೆ: ಕುಮಾರಸ್ವಾಮಿ ಭವಿಷ್ಯವಾಣಿಗೆ ಜಮೀರ್ ತಿರುಗೇಟು

by Shwetha
January 27, 2026
0

ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ಮಾತಿನ ಸಮರ ತಾರಕಕ್ಕೇರಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ತೀಕ್ಷ್ಣ ವಾಗ್ದಾಳಿ...

ಸುಷ್ಮಾ ಸ್ವರಾಜ್ ಪಾದ ಪೂಜೆ ಮಾಡಿ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಅಮಿತ್ ಶಾ ಉಗಿದಿದ್ದು ಮರೆತಂತಿದೆ: ಬಿ.ಕೆ.ಹರಿಪ್ರಸಾದ್ ಆಕ್ರೋಶ

ಸುಷ್ಮಾ ಸ್ವರಾಜ್ ಪಾದ ಪೂಜೆ ಮಾಡಿ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಅಮಿತ್ ಶಾ ಉಗಿದಿದ್ದು ಮರೆತಂತಿದೆ: ಬಿ.ಕೆ.ಹರಿಪ್ರಸಾದ್ ಆಕ್ರೋಶ

by Shwetha
January 24, 2026
0

ಬೆಂಗಳೂರು: ಗಣಿ ಉದ್ಯಮಿ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದು, ರೆಡ್ಡಿಯವರ ರಾಜಕೀಯ ಜೀವನ,...

2 ನಾಲಿಗೆಯ ಗೋಸುಂಬೆ ಸಿದ್ದರಾಮಯ್ಯ: ಸಿಎಂ ವಿರುದ್ಧ ಹಳೆಯ ವಿಡಿಯೋ ಅಸ್ತ್ರ ಪ್ರಯೋಗಿಸಿ ಜೆಡಿಎಸ್ ತೀವ್ರ ವಾಗ್ದಾಳಿ

2 ನಾಲಿಗೆಯ ಗೋಸುಂಬೆ ಸಿದ್ದರಾಮಯ್ಯ: ಸಿಎಂ ವಿರುದ್ಧ ಹಳೆಯ ವಿಡಿಯೋ ಅಸ್ತ್ರ ಪ್ರಯೋಗಿಸಿ ಜೆಡಿಎಸ್ ತೀವ್ರ ವಾಗ್ದಾಳಿ

by Shwetha
January 24, 2026
0

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಪೂರ್ಣವಾಗಿ ಓದದೆ ನಿರ್ಗಮಿಸಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram