ಮೈಸೂರು: ಕೊರೊನಾ ಸೋಂಕಿತರ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಯಂ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಿಂದ ಹೊರಟು ಮೈಸೂರಿನ ತೋಟದ ಮನೆಗೆ ಶನಿವಾರವೇ ಬಂದಿರುವ ಸಿದ್ದರಾಮಯ್ಯ, ಎಚ್.ಡಿ.ಕೋಟಿ ರಸ್ತೆಯ ಟಿ.ಕಾಟೂರಿನ ಬಳಿ ಇರುವ ತಮ್ಮ ಫಾರಂನಲ್ಲಿ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
sಸಿದ್ದರಾಮಯ್ಯ ಅವರಿಗೆ ಪುತ್ರ ಡಾ.ಯತೀಂದ್ರ ಜೊತೆ ಕುಟುಂಬ ಸಾಥ್ ನೀಡಿದೆ.
ಆದ್ರೆ, ಸಿದ್ದರಾಮಯ್ಯ ಹೋಂ ಕ್ವಾರಂಟೈನ್ ಆಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಅದು ಸುಳ್ಳು. ವಿಶ್ರಾಂತಿಗಾಗಿ ಬಂದಿದ್ದು, ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಮಂಗಳವಾರ ಸಂಜೆ ಅಥವಾ ಬುಧವಾರ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.
ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ
ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...








