IPL ಹರಾಜಿನಲ್ಲಿ ಇಂಡಿಯನ್ ಕ್ರಿಕೆಟಿಗರಾದ ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್ ಶಾರ್ದೂಲ್ ಠಾಕೂರ್ ಮತ್ತು ಪೃಥ್ವಿಶಾ ಬಿಗ್ ಶಾಕ್ ನೊಂದಿಗೆ ನಿರಾಸೆ ಅನುಭವಿಸಿದ್ದಾರೆ. ಇವರುಗಳನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ಹೊಂದಿಲ್ಲ. ಜೊ ಮಾಜಿ SRH ನಾಯಕ ಕೇನ್ ವಿಲಿಯಮ್ಪನ್ ಮತ್ತು ಗ್ಲೆನ್ ಫಿಲಿಪ್ಸ್ ಅವರನ್ನು ಯಾರೂ ಖರೀದಿಸಲಿಲ್ಲ.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








