ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಜಾತಿನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿಗೆ ಹೋಗಿ ಬಂದಿರುತ್ತಾರೆ. ಇದೀಗ ಅವರ ವಿರುದ್ದ ಮತ್ತೊಂದು ಆರೋಪ ಕೇಳಿ ಬಂದಿದೆ. ಮಾಜಿ ಕಾರ್ಪೊರೇಟರ್ ಒಬ್ಬರ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎನ್ನಲಾಗಿದ್ದು,ಈ ಕುರಿತಂತೆ ಸ್ವತಃ ಮಾಜಿ ಕಾರ್ಪೊರೇಟರ್ ಮಂಜುಳಾ ಹಾಗೂ ಅವರ ಪತಿ ಲಗ್ಗೆರೆ ನಾರಾಯಣ ಸ್ವಾಮಿ ಅವರು ಮಾಹಿತಿ ನೀಡಿದ್ದಾರೆ. ಸದ್ಯ ಮುನಿರತ್ನ ಮತ್ತೊಮ್ಮೆ ಬಂಧನವಾಗುವ ಭೀತಿ ಎದುರಿಸುತ್ತಿದ್ದಾರೆ
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ
ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...








