ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಬೆಂಗಳೂರಿಗೂ ತಟ್ಟಿದೆ. ಮುಂದಿನ ಮೂರು-ನಾಲ್ಕು ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








