ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಆಗ ತಾನೆ ಹುಟ್ಟಿದ ಮಗುವಿನ ದೇಹ ದಾನ ಮಾಡಿದ ಪೋಷಕರು

ಆಗ ತಾನೆ ಹುಟ್ಟಿದ ಮಗುವಿನ ದೇಹ ದಾನ ಮಾಡಿದ ಪೋಷಕರ

Author2 by Author2
December 17, 2024
in Health, ಆರೋಗ್ಯ
Share on FacebookShare on TwitterShare on WhatsappShare on Telegram

ದುಃಖದಲ್ಲಿದ್ದರೂ ಆಗ ತಾನೆ ಹುಟ್ಟಿದ ಮಗುವನ್ನು ಪೋಷಕರು ದಾನ ಮಾಡಿ ಶ್ರೇಷ್ಠತೆ ಮೆರೆದಿದ್ದಾರೆ,
ಈ ಘಟನೆ ಹರಿದ್ವಾರದಲ್ಲಿ ನಡೆದಿದೆ. ಈ ಮೂಲಕ ಭಾರತದ ಅತ್ಯಂತ ಕಿರಿಯ ದೇಹದಾನಿ ಎಂಬ ಹೆಸರನ್ನು ಆ ಮಗು ಪಡೆದಿದೆ. ಡಿ. 8 ರಂದು ಮಗು ಜನಿಸಿದ ಸ್ವಲ್ಪ ಸಮಯದಲ್ಲೇ ಸಾವನ್ನಪ್ಪಿತ್ತು. ತೀವ್ರ ಉಸಿರಾಟದ ತೊಂದರೆಯನ್ನು ಅನುಭವಿಸಿತ್ತು. ಮಗು ಹೈಪೋಕ್ಸಿಕ್-ಇಸ್ಕೆಮಿಕ್ ಎನ್ಸೆಫಲೋಪತಿ (HIE) ಯಿಂದ ಬಳಲುತ್ತಿದ್ದಳು. ಈ ರೋಗ ಒಂದು ರೀತಿಯ ಮೆದುಳಿನ ಹಾನಿ ಉಂಟು ಮಾಡುತ್ತದೆ. ಆದರೂ ವೈದ್ಯರಿಗೆ ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ.

ಮಗು ಸಾವನ್ನಪ್ಪುತ್ತಿದ್ದಂತೆ ಪೋಷಕರು, ಹರಿದ್ವಾರದ ನಿವಾಸಿಗಳಾದ ರಾಮ್ ಮೆಹರ್ ಕಶ್ಯಪ್ ಮತ್ತು ಅವರ ಪತ್ನಿ ನ್ಯಾನ್ಸಿ, ತಮ್ಮ ಮಗಳ ದೇಹವನ್ನು ಡೆಹ್ರಾಡೂನ್‌ನ ಡೂನ್ ಮೆಡಿಕಲ್ ಕಾಲೇಜಿಗೆ ದಾನ ಮಾಡಿದ್ದಾರೆ.

Related posts

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

June 20, 2026
ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

February 25, 2026
Tags: BabydeathHospitalParents
ShareTweetSendShare
Join us on:

Related Posts

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

by admin
June 20, 2026
0

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು ಮತ್ತು ನಿಯಂತ್ರಣದ ಸಂಪೂರ್ಣ ಮಾಹಿತಿ ಇತ್ತೀಚಿನ ವರ್ಷಗಳಲ್ಲಿ ಮಧುಮೇಹ (Diabetes Mellitus) ವಿಶ್ವದಾದ್ಯಂತ ವೇಗವಾಗಿ ಹೆಚ್ಚುತ್ತಿರುವ ಗಂಭೀರ ಆರೋಗ್ಯ...

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

Powerful Mantras That Cure Diseases Healing Mantras for Health and Peace

ರೋಗಗಳನ್ನು ಗುಣಪಡಿಸುವ ಮಂತ್ರಗಳು ಇಲ್ಲಿವೆ

by Saaksha Editor
November 7, 2025
0

ಮಂತ್ರಗಳು (Mantras) ಮನಸ್ಸು, ದೇಹ ಮತ್ತು ಆತ್ಮವನ್ನು ಶುದ್ಧಗೊಳಿಸುವ ಶಕ್ತಿಯುತ ಕಂಪನಗಳಾಗಿವೆ. ಪ್ರಾಚೀನ ಭಾರತೀಯ ಸಂಪ್ರದಾಯದಲ್ಲಿ, ನಿರ್ದಿಷ್ಟ ಮಂತ್ರಗಳನ್ನು ಜಪಿಸುವುದರಿಂದ ರೋಗಗಳು, ನಕಾರಾತ್ಮಕ ಶಕ್ತಿ ಮತ್ತು ಮಾನಸಿಕ...

ಮೇಕೆ ಹಾಲಿನ ಪ್ರಮುಖ ಆರೋಗ್ಯ ಪ್ರಯೋಜನಗಳು

ಮೇಕೆ ಹಾಲಿನ ಪ್ರಮುಖ ಆರೋಗ್ಯ ಪ್ರಯೋಜನಗಳು

by Shwetha
January 5, 2025
0

ಮೇಕೆ ಹಾಲು, ಅದರ ವಿಶೇಷ ಪೋಷಕಾಂಶಗಳಿಂದ, ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದು ಹಸುವಿನ ಹಾಲಿಗಿಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವುದರಿಂದ, ಇದನ್ನು ಆರೋಗ್ಯಕರ ಪರ್ಯಾಯವಾಗಿ ಪರಿಗಣಿಸಬಹುದು. ಇಲ್ಲಿವೆ...

ಅಕ್ಕಿಗೆ ಕೀಟಗಳು ಮತ್ತು ಹುಳುಗಳು ಬರದಂತೆ ಸರಳ ಟಿಪ್ಸ್

ಅಕ್ಕಿಗೆ ಕೀಟಗಳು ಮತ್ತು ಹುಳುಗಳು ಬರದಂತೆ ಸರಳ ಟಿಪ್ಸ್

by Shwetha
December 26, 2024
0

ವಾತಾವರಣದ ತೇವಾಂಶದಿಂದಾಗಿ ಧಾನ್ಯಗಳಲ್ಲಿ ಮತ್ತು ಅಕ್ಕಿಯಲ್ಲಿ ಕೀಟಗಳು, ಹುಳುಗಳು ಬರುತ್ತದೆ. ಅಕ್ಕಿ ಮತ್ತು ಧಾನ್ಯಗಳನ್ನು ಕೀಟಗಳಿಂದ ರಕ್ಷಿಸಲು ಈ ಕೆಳಗಿನ ಸಲಹೆಗಳು ಸಹಾಯಕವಾಗಿದೆ. 1. ಬಿರಿಯಾನಿ ಎಲೆಗಳು:...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram