ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಹಿಮ್ಮುಖವಾಗಿ ಕುಳಿತು ಸ್ಕೂಟಿ ಓಡಿಸಿರುವ ವಿಡಿಯೋವೊಂದು ವೈರಲ್ ಆಗಿದೆ.
ದಿವ್ಯ ಕುಮಾರಿ (divyaKumaari) ಎಂಬವರು ಈ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ನೋಡಿ ಜನರು ಎಷ್ಟು ಮೂರ್ಖರು, ಅವರು ಸಾಯುವುದು ಮಾತ್ರವಲ್ಲದೆ ಇತರ ಮುಗ್ಧ ಜನರನ್ನೂ ತೊಂದರೆಗೆ ಸಿಲುಕಿಸುತ್ತಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಧರಿಸಿದ ಭಂಡ ವ್ಯಕ್ತಿಯೊಬ್ಬ ಹಿಮ್ಮುಖವಾಗಿ ಕುಳಿತು ಹೈವೇ ರಸ್ತೆಯಲ್ಲಿ ಸ್ಕೂಟರ್ ಓಡಿಸುತ್ತಿರುವ ಆಘಾತಕಾರಿ ದೃಶ್ಯ ಕಂಡು ಬಂದಿದೆ.
ಕರುನಾಡಿನ ರಾಜರತ್ನ ಪುನೀತ್ ರಾಜ್ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ
ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ...








