ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಹಿಮ್ಮುಖವಾಗಿ ಕುಳಿತು ಸ್ಕೂಟಿ ಓಡಿಸಿರುವ ವಿಡಿಯೋವೊಂದು ವೈರಲ್ ಆಗಿದೆ.
ದಿವ್ಯ ಕುಮಾರಿ (divyaKumaari) ಎಂಬವರು ಈ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ನೋಡಿ ಜನರು ಎಷ್ಟು ಮೂರ್ಖರು, ಅವರು ಸಾಯುವುದು ಮಾತ್ರವಲ್ಲದೆ ಇತರ ಮುಗ್ಧ ಜನರನ್ನೂ ತೊಂದರೆಗೆ ಸಿಲುಕಿಸುತ್ತಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಧರಿಸಿದ ಭಂಡ ವ್ಯಕ್ತಿಯೊಬ್ಬ ಹಿಮ್ಮುಖವಾಗಿ ಕುಳಿತು ಹೈವೇ ರಸ್ತೆಯಲ್ಲಿ ಸ್ಕೂಟರ್ ಓಡಿಸುತ್ತಿರುವ ಆಘಾತಕಾರಿ ದೃಶ್ಯ ಕಂಡು ಬಂದಿದೆ.
ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ
ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...








