ಶ್ರೀನಗರ: ಸೈನಿಕಾರು ಪ್ರಯಾಣಿಸುತ್ತಿದ್ದ ಸೇನಾ ವಾಹನವು ಆಳವಾದ ಕಣಿವೆಗೆ ಉರುಳಿ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
18 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ (Army Vehicle) 150 ಅಡಿ ಆಳದ ಕಣಿವೆಗೆ ಉರುಳಿ ಬಿದ್ದಿರುವ ಈ ಘಟನೆ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್ ಜಿಲ್ಲೆಯ ಬಲ್ನೋಯಿ ಎಂಬಲ್ಲಿ ನಡೆದಿದೆ.
ಸದ್ಯದ ಮಾಹಿತಿಯಂತೆ ಐವರು ಹುತಾತ್ಮರಾಗಿದ್ದಾರೆ. ಇನ್ನೂ ಹಲವರು ಹುತಾತ್ಮರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು
ತಿರುವನಂತಪುರಂ: ರಾಷ್ಟ್ರಭಕ್ತಿ ಮತ್ತು ವಂದೇ ಮಾತರಂ ಗೀತೆಯ ಸುತ್ತಲಿನ ರಾಜಕೀಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇರಳಂ ವಿಶ್ವವಿದ್ಯಾಲಯದ ಉಪಕುಲಪತಿ ಮೋಹನನ್ ಕುನ್ನುಮ್ಮಲ್ ಅವರು ನೀಡಿರುವ ಹೇಳಿಕೆಯೊಂದು ದೇಶಾದ್ಯಂತ...








