BJP MLC ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ಮಾತಿನಿಂದ ಕೆಟ್ಟದಾಗಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ‘ಹಾಗೆ ಅಂದಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ’ ಎಂದು ಹೆಬ್ಬಾಳ್ಳರ್ ಸವಾಲ್ ಹಾಕಿದ್ದರು. ಇದಕ್ಕೆ ಉತ್ತರ ನೀಡಿರುವ ಸಿಟಿ ರವಿ, ‘ದೂರು ಕೊಟ್ಟು, ಪೊಲೀಸ್ ದೌರ್ಜನ್ಯ ಮಾಡಿ, ಈಗ ಧರ್ಮಸ್ಥಳಕ್ಕೆ ಕರೆಯುತ್ತಾ ಇದ್ದಾರೆ. ಕಾಲ ಮೀರಿ ಹೋಗಿದೆ. ಇನ್ನೇನಿದ್ದರೂ ನ್ಯಾಯಾಲಯದ ತೀರ್ಪು ಬಂದ ಮೇಲೆ ಪ್ರತಿಕ್ರಿಯಿಸುವೆ’ ಎಂದು ತಿರುಗೇಟು ನೀಡಿದ್ದಾರೆ.
Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!
ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...








