ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಾನು ಮನಮೋಹನ್ ಸಿಂಗ್ ಅಭಿಮಾನಿ ಅಂದಿದ್ರು ಬರಾಕ್ ಒಬಾಮಾ

ಅಮೆರಿಕದ ಹೊಗಳಿಕೆಗೆ ಪಾತ್ರರಾಗಿದ್ದ ಆರ್ಥಿಕ ಚತುರ

Author2 by Author2
December 27, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮಾಜಿ ಪ್ರಧಾನಿ ಮನಮೋಹನ ಸಿಂಗ್ (Manmohan Singh) ಸತತ 10 ವರ್ಷಗಳ ಪ್ರಧಾನಿಯಾಗಿ ದೇಶದ ಸೇವೆ ಮಾಡಿದವರು. ಅವರ ಅವಧಿಯಲ್ಲಿ ಭಾರತ ಸಾಕಷ್ಟು ಆರ್ಥಿಕ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇಡೀ ಭಾರತ ಸ್ಮರಿಸುತ್ತಿದೆ. ಅಷ್ಟೇ ಅಲ್ಲ, ಅಮೆರಿಕದ (America) ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (Barack Obama ) ಕೂಡ ಅವರನ್ನು ಹಾಡಿ ಹೊಗಳಿದ್ದರು.

ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಒಬಾಮಾ ಅಮೆರಿಕದ ಅಧ್ಯಕ್ಷರಾಗಿದ್ದರು. ಆಗ 2008ರಲ್ಲಿ, ಅಮೆರಿಕದಲ್ಲಿ ಮಹಾನ್ ಆರ್ಥಿಕ ಕುಸಿತ ಸಂಭವಿಸಿತ್ತು. ಅಪರ ಪರಿಣಾಮ ಭಾರತದ ಮೇಲೆಯೂ ಬೀರಿತ್ತು. ಆದರೆ ಭಾರತಕ್ಕೆ ಹೆಚ್ಚು ನಷ್ಟವಾಗದಂತೆ ಮನಮೋಹನ್ ಸಿಂಗ್ ತೆಗೆದುಕೊಂಡ ಕ್ರಮ ಒಬಾಮಾ ಅವರಿಗೆ ಆಶ್ಚರ್ಯ ಉಂಟು ಮಾಡಿತ್ತು.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಒಬಾಮಾ ಜೊತೆಗೆ ಐತಿಹಾಸಿಕ ಭಾರತ-ಅಮೆರಿಕ ಅಣು ಒಪ್ಪಂದ ಮಾಡಿಕೊಳ್ಳುವಲ್ಲಿ ಮನಮೋಹನ ಸಿಂಗ್ ಯಶಸ್ವಿಯಾಗಿದ್ದರು. ಈ ಒಪ್ಪಂದವು 2008 ರಲ್ಲಿ ಜಾರಿಯಾಗಿತ್ತು. ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಕೆಲವರ ಆರಂಭಿಕ ಅಸಮ್ಮತಿಯ ನಡುವೆ ಮನಮೋಹನ್ ಸಿಂಗ್ ಇದನ್ನು ಸಮರ್ಥವಾಗಿ ನಿಭಾಯಿಸಿದ್ದರು.

ಸಿಂಗ್‌ ಅವರನ್ನು ಜಗತ್ತಿನ ಶ್ರೇಷ್ಠ ಆರ್ಥಿಕ ತಜ್ಞರಲ್ಲಿ ಒಬ್ಬರು ಎಂದು ಒಬಾಮಾ ಯಾವಾಗಲೂ ಗೌರವಿಸುತ್ತಿದ್ದರು. ಸಮಾರಂಭದಲ್ಲಿ ಮಾತನಾಡುವಾಗ ಒಬಾಮಾ, ‘ನಾನು ಸಿಂಗ್ ಅವರ ದೊಡ್ಡ ಅಭಿಮಾನಿ. ಅವರು ಭಾರತದ ಆರ್ಥಿಕತೆಗೆ ಅಡಿಪಾಯ ಹಾಕಿದವರು’ ಎಂದು ಹೇಳಿದ್ದರು

Tags: Barack ObamadeathFinanceManamohan singh
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

by Shwetha
April 3, 2026
0

ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

by Shwetha
April 3, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಪ್ರದೇಶದಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಆಘಾತಕಾರಿ ಆರೋಪಗಳು ಹೊರಬಿದ್ದಿವೆ. ಪಾಕಿಸ್ತಾನದ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram