ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿವಿಧ ಸಂಘಟನೆಗಳ ಒಕ್ಕೂಟ ವಿಜಯಪುರ ಬಂದ್ಗೆ ಕರೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜೊತೆಗೆ ವಿಜಯಪುರ ನಗರದಲ್ಲಿ ಸಾರಿಗೆ ಸಂಚಾರ ಕೂಡ ಬಂದ್ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಇಂದು ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








