ಬೆ0ಗಳೂರು: ಬಿಗ್ ಬಾಸ್-5 ವಿಜೇತ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ನಾಳೆ ಸಪ್ತಪದಿ ತುಳಿಯಲಿದ್ದಾರೆ. ಇವರ ವಿವಾಹವು ಮೈಸೂರಿನ ಹಿನಕಲ್ನ ಹುಣಸೂರು ರಸ್ತೆಯಲ್ಲಿರುವ ನ್ಯೂ ಸ್ಪೆಟ್ರ ಕನ್ವೆನ್ಷನ್ ಹಾಲ್ನಲ್ಲಿ ನೆರವೇರಲಿದ್ದು, ಇಂದು ಸಂಜೆ ಆರತಕ್ಷತೆ ನಡೆಯಲಿದೆ. ನಾಳೆ ಬೆಳಗ್ಗೆ 8.15 ರಿಂದ 9 ಗಂಟೆಯೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಗಾಯಕ, ಸಂಗೀತ ನಿರ್ದೇಶಕರಾದ ಚಂದನ್ಶೆಟ್ಟಿ ಬಿಗ್ಬಾಸ್-5ನಲ್ಲಿ ಪಾಲ್ಗೊಂಡಿದ್ದ ವೇಳೆ ನಿವೇದಿತಾ ಗೌಡ ಅವರ ಪರಿಚಯವಾಗಿತ್ತು. ನಂತರ ಪರಸ್ಪರ ಪ್ರೀತಿಸುತ್ತಿದ್ದ ಇವರು ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ
ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...








