ಆನೇಕಲ್: ಇಲ್ಲಿನ ಬೊಮ್ಮಸಂದ್ರದ (Bommasandra) ಬಟ್ಟೆ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದಘಟನೆ ನಡೆದಿದೆ.
ಅಗ್ನಿ ದುರಂತದ (Fire Accident) ಹಿನ್ನೆಲೆಯಲ್ಲಿ ಇಡೀ ಕಾರ್ಖಾನೆ ಸುಟ್ಟು ಭಸ್ಮವಾಗಿದೆ. ಕಾರ್ಖಾನೆಯಲ್ಲಿದ್ದ ವಸ್ತುಗೆಳಲ್ಲಿ ಬೆಂಕಿಗೆ ಆಹುತಿಯಾಗಿವೆ. ಇಡೀ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕಾರ್ಖಾನೆಯಲ್ಲಿ ಬೆಂಕಿ ಆವರಿಸಿರುವ ಪರಿಣಾಮ ಒಳಗೆ ಇರುವ ಯಂತ್ರಗಳು ಸ್ಫೋಟಗೊಳ್ಳುತ್ತಿವೆ. ಈ ವೇಳೆ ಕಾರ್ಖಾನೆಯ ಒಳಗೆ ಯಾರಿದ್ದರು ಎಂಬುವುದು ಮಾತ್ರ ಬಹಿರಂಗವಾಗಿಲ್ಲ
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








