ಬೆಂಗಳೂರು : ನಟ ನಿಖಿಲ್ ಕುಮಾರಸ್ವಾಮಿ ಅವರ ಮದುಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಪ್ರಿಲ್ 17ರಂದು ನನ್ನ ಮಗನ ಮದುವೆ ನಡೆಯಲಿದೆ. ರಾಮನಗರದಲ್ಲಿ ಮದುವೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ.
ಇನ್ನು ಕೂಡ ಲಗ್ನಪತ್ರಿಕೆಯನ್ನು ವಿತರಿಸುವ ಕಾರ್ಯ ಇನ್ನು ಪ್ರಾರಂಭ ಮಾಡಿಲ್ಲ. ಎಲ್ಲ ಗಣ್ಯರನ್ನು ಮದುವೆಗೆ ಆಹ್ವಾನಿಸುತ್ತೇವೆ. ಸಾಧ್ಯವಾದರೆ ಪ್ರಧಾನಿಯವರನ್ನೂ ಕೂಡ ಎಂದು ಹೇಳಿದರು.
ಇನ್ನು ರಾಜ್ಯ ಸರ್ಕಾರದ ಬಗ್ಗೆ ಏನು ಮಾತನಾಡುವುದಿಲ್ಲ. ಏಕೆಂದರೆ ಮಾತನಾಡುವಂತಹ ಕೆಲಸಗಳನ್ನು ಈ ಸರ್ಕಾರ ಮಾಡುತ್ತಿಲ್ಲ ಎಂದು ಕುಮಾರಸ್ವಾಮಿ ಕುಟುಕಿದರು.
ಬಿಡದಿ ಟೌನ್ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಇದು ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ, ಬಿಡದಿ ಟೌನ್ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ...








