ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕಾಡ್ಗಿಚ್ಚಿಗೆ ಅಮೆರಿಕದ ನಿರ್ಗಮಿತ ಅಧ್ಯಕ್ಷ ಬೈಡನ್ ಪುತ್ರನ ಮನೆ ಸುಟ್ಟು ಭಸ್ಮ!

ಅಮೆರಿಕದಲ್ಲಿ ನಡೆದಿರುವ ಘಟನೆ

Author2 by Author2
January 9, 2025
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್‌: ಲಾಸ್‌ ಏಂಜಲೀಸ್‌ ನಲ್ಲಿ ಭೀಕರ ಕಾಡ್ಗಿಚ್ಚು (Los Angeles Wildfire) ಹಬ್ಬಿದ್ದು ದೊಡ್ಡ ಅವಾಂತರಕ್ಕೆ ಕಾರಣವಾಗಿದೆ. ಸುಮಾರು 1500ಕ್ಕೂ ಅಧಿಕ ಕಟ್ಟಡಗಳು ಸುಟ್ಟು ಕರಕಲಾಗಿವೆ. ಈ ವೇಳೆ ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ ಅವರ ಪುತ್ರ ಹಂಟರ್‌ ಬೈಡನ್‌ (Hunter Biden) ಮನೆ ಕೂಡ ಸುಟ್ಟು ಹೋಗಿದೆ ಎನ್ನಲಾಗಿದೆ.

ಕ್ಯಾಲಿಫೋರ್ನಿಯಾದ (California) ಮಾಲಿಬು ನಗರದಲ್ಲಿರುವ ಹಂಟರ್‌ ಬೈಡನ್‌ ಅವರ ಮನೆ ಸುಟ್ಟು ಭಸ್ಮವಾಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. 1950ರ ಸಂದರ್ಭದಲ್ಲಿ 15,800 ಡಾಲರ್‌ (13.56 ಲಕ್ಷ ರೂ.) ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಪೆಸಿಫಿಕ್ ಪಾಲಿಸೇಡ್ಸ್ ಪ್ರದೇಶದ ಆಕರ್ಷಣೆಯಾಗಿದ್ದ ಈ ಮನೆ 3 ಬೆಡ್‌ರೂಮ್‌, ಮೂರು ಬಾತ್‌ ರೂಮ್‌, 1 ಐಷಾರಾಮಿ ಗೌರ್ಮೆಟ್ ಅಡುಗೆ ಮನೆ ಹೊಂದಿತ್ತು. ಸಿಫಿಕ್‌ ಸಾಗರ ವೀಕ್ಷಣೆಗೆ ವಿಶೇಷ ಬಾಲ್ಕನಿಯನ್ನೂ ಈ ಮನೆ ಒಳಗೊಂಡಿತ್ತು. ಆದರೆ, ಕಾಡ್ಗಿಚ್ಚಿನಿಂದಾಗಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಆದರೆ, ಈ ಕುರಿತು ನನಗೆ ಮಾಹಿತಿ ಇಲ್ಲ ಎಂದು ಬೈಡನ್ ಹೇಳಿದ್ದಾರೆ.

Related posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

August 6, 2026

ಈ ದುರ್ಘಟನೆಯಲ್ಲಿ ಈವರೆಗೆ ಐವರು ಸಜೀವ ದಹನವಾಗಿದ್ದಾರೆ. ಈ ನಡುವೆ 1,00,000 ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಸುಮಾರು 2,000 ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ವರದಿಗಳು ತಿಳಿಸಿವೆ.

Tags: americaCaliforniaHunter BidenLos Angeles Wildfire
ShareTweetSendShare
Join us on:

Related Posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

by Shwetha
August 6, 2026
0

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮದರಸಾ ಶಿಕ್ಷಣದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕಿಚ್ಚು ಹಚ್ಚಿದೆ. ಮೌರ್ಯ ಅವರ...

‘ನನ್ನನ್ನು ಭಯೋತ್ಪಾದಕನಂತೆ ನಡೆಸಿಕೊಂಡರು’: ಬಿಡುಗಡೆ ಬಳಿಕ ಉದಯನಿಧಿ ಸ್ಟಾಲಿನ್ ವಾಗ್ದಾಳಿ

‘ನನ್ನನ್ನು ಭಯೋತ್ಪಾದಕನಂತೆ ನಡೆಸಿಕೊಂಡರು’: ಬಿಡುಗಡೆ ಬಳಿಕ ಉದಯನಿಧಿ ಸ್ಟಾಲಿನ್ ವಾಗ್ದಾಳಿ

by Shwetha
August 6, 2026
0

ನಟಿ ತ್ರಿಶಾ ಕೃಷ್ಣನ್ ಕುರಿತು ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ಠಾಣಾ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್...

ಕ್ಷಮೆಯಾಚಿಸಿ ಅಥವಾ ಕ್ರಮ ಎದುರಿಸಿ: ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ವಿವಾದದ ಕುರಿತು ಫೇಸ್‌ಬುಕ್ ಸಿಇಓ ಜುಕರ್‌ಬರ್ಗ್‌ಗೆ ಭಾರತ ಸರ್ಕಾರದಿಂದ ಅಂತಿಮ ಎಚ್ಚರಿಕೆ

ಕ್ಷಮೆಯಾಚಿಸಿ ಅಥವಾ ಕ್ರಮ ಎದುರಿಸಿ: ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ವಿವಾದದ ಕುರಿತು ಫೇಸ್‌ಬುಕ್ ಸಿಇಓ ಜುಕರ್‌ಬರ್ಗ್‌ಗೆ ಭಾರತ ಸರ್ಕಾರದಿಂದ ಅಂತಿಮ ಎಚ್ಚರಿಕೆ

by Shwetha
August 6, 2026
0

ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋವನ್ನು ಫೇಸ್‌ಬುಕ್‌ನಿಂದ ಅಳಿಸಿಹಾಕಿರುವ ಪ್ರಕರಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಈ ಕೃತ್ಯವನ್ನು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram