ADVERTISEMENT
Saturday, April 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕನ್ನಡದ ಲಾ’ ಚಿತ್ರದ ಟ್ರೇಲರ್ ರಿಲೀಸ್…. ಜುಲೈ 17 ರಂದು ಸಿನಿಮಾ ಬಿಡುಗಡೆ

admin by admin
July 10, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕನ್ನಡದ ಲಾ’ ಚಿತ್ರದ ಟ್ರೇಲರ್ ರಿಲೀಸ್…. ಜುಲೈ 17 ರಂದು ಸಿನಿಮಾ ಬಿಡುಗಡೆ

ಕನ್ನಡದ ʻಲಾʼ ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಅಮೆಜಾನ್ ಪ್ರೈಮ್ ನಲ್ಲಿ ಇದೇ ಜುಲೈ 17 ರಂದು ಬಿಡುಗಡೆಯಾಗಲಿರುವ ʻಲಾʼ ಚಿತ್ರದ ಟ್ರೇಲರ್ ಇಂದು ಅಧಿಕೃತವಾಗಿ ಬಿಡುಗಡೆಗೊಳಿಸಲಾಯ್ತು. ಪುನೀತ್ ರಾಜ್ಕುಮಾರ್ ರವರ ಪಿಆರ್ಕೆ ಪ್ರೊಡಕ್ಷನ್ ನಲ್ಲಿ ತಯಾರಾದ ಈ ಚಿತ್ರದ ಮೂಲಕ ರಾಗಿಣಿ ಚಂದ್ರನ್ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ಬಹು ದೊಡ್ಡ ಅಪರಾಧಕ್ಕೆ ನ್ಯಾಯವನ್ನು ಕೋರುವ ಕಾನೂನು ವಿದ್ಯಾರ್ಥಿಯಾದ ನಂದಿನಿ ಅವರ ಜೀವನದ ಕತೆಯನ್ನು ಒಳಗೊಂಡಿದೆ. ‘ಲಾ’ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್, ಎಂ ಗೋವಿಂದ ನಿರ್ಮಿಸಿದ್ದಾರೆ ಮತ್ತು ರಘು ಸಮರ್ಥ್ ನಿರ್ದೇಶಿಸಿದ್ದಾರೆ. ‘ಲಾ’ ಕನ್ನಡ ಸಿನೆಮಾದ ಮುಖ್ಯ ಪಾತ್ರದಲ್ಲಿ ರಾಗಿಣಿ ಚಂದ್ರನ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ತಾರಾಗಣದಲ್ಲಿ ಮುಖ್ಯಮಂತ್ರಿ ಚಂದ್ರು, ಅಚ್ಯುತ್ ಕುಮಾರ್, ಸುಧಾರಾಣಿ ಇತರರು ನಟಿಸಿದ್ದಾರೆ.

ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಥಮ ಪ್ರದರ್ಶನ ಕಾಣುತ್ತಿರುವ ‘ಲಾ’ ಚಿತ್ರ ಭಾರತ ಸೇರಿದಂತೆ ವಿಶ್ವದಾದ್ಯಂತ 200 ಕ್ಕೂ ಹೆಚ್ಚು ದೇಶಗಳಲ್ಲಿ 2020 ರ ಜುಲೈ 17 ರಿಂದ ವೀಕ್ಷಕರಿಗೆ ಲಭ್ಯವಾಗಲಿದೆ.

“ಲಾ ಚಿತ್ರ ನನ್ನ ಹೃದಯಕ್ಕೆ ಹತ್ತಿರದಲ್ಲಿದೆ, ಅದು ನನ್ನ ಚೊಚ್ಚಲ ಚಿತ್ರ ಎಂಬುದು ಮಾತ್ರ ಇದಕ್ಕೆ

http://saakshatv.com/wp-content/uploads/2020/07/law-film.mp4

ಕಾರಣವಲ್ಲ, ಈ ಚಿತ್ರವು ಪ್ರಮುಖ ಸಂದೇಶದ ಮೇಲೆ ಬೆಳಕು ಚೆಲ್ಲುತ್ತದೆ” ಎಂದು ‘ಲಾ’ ಚಿತ್ರದ ನಾಯಕ ನಟಿ ರಾಗಿಣಿ ಪ್ರಜ್ವಲ್ ಹೇಳಿಕೊಂಡಿದ್ದಾರೆ, “ನಂದಿನಿ, ದೃಢ ಮತ್ತು ಗಟ್ಟಿ ಹೃದಯದ ಮಹಿಳೆಯಾಗಿದ್ದು, ಕಠಿಣ ಪರಿಸ್ಥಿತಿಯನ್ನು ಸಂಪೂರ್ಣ ದೃಢ ನಿಶ್ಚಯ ಮತ್ತು ಪರಿಶ್ರಮದಿಂದ ಜಯಿಸುವವಳು. ಈ ಪ್ರಕಾರದಲ್ಲಿ ಲಾ ಚಿತ್ರ ದಾಖಲೆ ಬರೆಯುವುದು ಖಚಿತ. ಇದನ್ನು ವಿಮರ್ಶಕರು ಮತ್ತು ಪ್ರೇಕ್ಷಕರು ಮೆಚ್ಚುತ್ತಾರೆ ಎಂದು ನಾನು ಭಾವಿಸುತ್ತೇನೆ. ಲಾ ಚಿತ್ರದ ಕನಸಿನ ತಂಡದೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ನಮ್ಮ ಚಿತ್ರ ಭಾರತದಲ್ಲಿ ಮಾತ್ರವಲ್ಲ 200 ದೇಶಗಳು ಮತ್ತು ಪ್ರಾಂತ್ಯಗಳ ಪ್ರೇಕ್ಷಕರಿಗೆ ಲಭ್ಯವಾಗುತ್ತದೆ ಎಂಬುದನ್ನು ಕೇಳಿ ನಾನು ರೋಮಾಂಚನಗೊಂಡಿದ್ದೇನೆ. ಈ ಪ್ರಕಾರದ ಬಿಡುಗಡೆ ಅತ್ಯಂತ ಪರಿಣಾಮಕಾರಿಯಾಗಿದೆ” ಎಂದರು.

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್, “ಅಮೆಜಾನ್ ಪ್ರೈಮ್ ವಿಡಿಯೋ ನಮ್ಮ ಅತ್ಯಮೂಲ್ಯ ಪಾಲುದಾರರಲ್ಲಿ ಒಬ್ಬರು. ಇದಕ್ಕೂ ಮುನ್ನ 2016 ರಲ್ಲಿ ನಮ್ಮ ನಿರ್ಮಾಣದ ಚಿತ್ರಗಳಾದ ‘ಕವಲುದಾರಿ’ ಮತ್ತು ‘ಮಾಯಾ ಬಜಾರ್’ ಅದ್ಭುತ ಯಶಸ್ಸಿನ ನಂತರ, ‘ಲಾ’ ಚಿತ್ರದ ಮೂಲಕ ಮೂರನೇ ಸಹಯೋಗವಾಗಿದೆ ಮತ್ತು ನಾವು ವಿಶ್ವದಾದ್ಯಂತ ಬಿಡುಗಡೆ ಅಮೆಜಾನ್ ಪ್ರೈಮ್ ವಿಡಿಯೋದ ಪ್ರೈಮ್ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದೇವೆ. ‘ಲಾ’ ಚಿತ್ರದೊಂದಿಗೆ ನಾವು ನಮ್ಮ ಪ್ರೇಕ್ಷಕರನ್ನು ರಂಜಿಸಲು ಬಯಸುತ್ತೇವೆ, ಅದರೊಂದಿಗೆ ಮಹತ್ವದ ವಿಷಯವೊಂದನ್ನು ಬೆಳಕಿಗೆ ತರುತ್ತೇವೆ. 200 ದೇಶಗಳು ಮತ್ತು ಪ್ರಾಂತ್ಯಗಳ ಪ್ರೈಮ್ ಸದಸ್ಯರು ತಮ್ಮ ಮನೆಯಲ್ಲೇ ಸುರಕ್ಷತೆಯಿಂದ ಕುಳಿತು ಚಲನಚಿತ್ರವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ ಎಂಬುದೇ ಖುಷಿ ನೀಡುವ ಸಂಗತಿ” ಎಂದರು.

Related posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ!

April 10, 2026
ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

April 10, 2026

ಸಾರಾಂಶ:
ಇದರಲ್ಲಿ ಅಪರಾಧ ಮತ್ತು ತನಿಖೆಗಳನ್ನು ಒಳಗೊಂಡ ಕಥೆಯಿದೆ. ಕೆಲವೊಮ್ಮೆ, ಸಾಕ್ಷ್ಯಾಧಾರದ ಕೊರತೆಯಿಂದಾಗಿ ಪ್ರಕರಣವನ್ನು ವಜಾಗೊಳಿಸಲಾಗುತ್ತದೆ ಮತ್ತು ಆರೋಪಿಗಳನ್ನು ಮುಕ್ತಗೊಳಿಸಲಾಗುತ್ತದೆ. ‘ಲಾ’, ಈ ಪ್ರಕಾರದ ಉಳಿದವುಗಳಿಂದ ಭಿನ್ನ ಮಾದರಿಯ ಚಿತ್ರವಾಗಿದೆ. ಅನಿಶ್ಚಿತ ಪರಿಸ್ಥಿತಿಯಲ್ಲಿ ಸಿಕ್ಕಿಬಿದ್ದ ಕಾನೂನು ವಿದ್ಯಾರ್ಥಿನಿ ನಂದಿನಿ, ನಡೆದ ಭೀಕರ ಅಪರಾಧಕ್ಕಾಗಿ ನ್ಯಾಯ ದೊರಕಿಸಿ ಕೊಡಲು ಹೋರಾಡುತ್ತಾಳೆ.

Tags: law kannada filmpunith rajlumarragini chandranThe trailer of law Cinema in Kannada is getting a big response today.
ShareTweetSendShare
Join us on:

Related Posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ!

by Shwetha
April 10, 2026
0

ಬ್ರಾಹ್ಮಣರ ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನೀವು ಬ್ರಾಹ್ಮಣರ ಬಗ್ಗೆ ಇಷ್ಟು ಮಾತಾಡ್ತೀರಾ,...

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

by Shwetha
April 10, 2026
0

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿ ನಾಯಕರು ನಡೆಸುತ್ತಿರುವ ನಿರಂತರ ವೈಯಕ್ತಿಕ ದಾಳಿಗಳ ವಿರುದ್ಧ...

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

by Shwetha
April 10, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಟೀಕಿಸಿರುವ...

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
April 10, 2026
0

ಕಲಬುರಗಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಬಿಜೆಪಿ ಸಂಖ್ಯಾಬಲದ...

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

by Shwetha
April 10, 2026
0

ಇರಾನ್-ಅಮೆರಿಕಾ ನಡುವೆ ಕದನವಿರಾಮಕ್ಕೆ ನಾವು ಕಾರಣ ಎಂಬಂತೆ ಪಾಕಿಸ್ತಾನ ಹೇಳಿಕೊಳ್ಳುತ್ತಿರುವ ಹಿನ್ನೆಲೆ, ಭಾರತದಲ್ಲಿನ ಇಸ್ರೇಲ್ ರಾಯಭಾರಿ ರೂವೆನ್ ಅಜರ್ ಪಾಕ್‌ನ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram