CAA ಕಾಯ್ದೆ ಸಂಬಂಧ ಹಿಂಸಾಚಾರಕ್ಕೆ ಬಲಿಯಾಗಿರುವ ದೆಹಲಿ ಬಗ್ಗೆ ಕೇಂದ್ರ ಸರ್ಕಾರ ತಲೆ ಕೆಡಿಸಿಕೊಂಡಿದೆ. ಹೊತ್ತಿ ಉರಿಯುತ್ತಿರುವ ದೆಹಲಿ ಹಿಂಸಾಚಾರವನ್ನು ಹತೋಟಿಗೆ ತರುವ ಸಲುವಾಗಿ ಹಲವು ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆ, ಹಿಂಸಾಚಾರ ದೃಶ್ಯಗಳನ್ನು ಪ್ರಸಾರ ಮಾಡದಂತೆ ಸುದ್ದಿ ಮಾದ್ಯಮಗಳಿಗೆ ಮನವಿ ಮಾಡಿಕೊಂಡದೆ. ಅಲ್ಲದೆ ಈ ಈಗಾಗಲೇ ನೂರಾರು ಕೋಟಿ ಆಸ್ತಿ ನಷ್ಟವಾಗಿದ್ದು, ೨೦ ಕ್ಕೂ ಹೆಚ್ಚು ಜನ ಹಿಂಸಾಚಾರಕ್ಕೆ ಬಲಿಯಾಗಿ, ನೂರಾರು ಜನ ಆಸ್ಪತ್ರೆ ಸೇರಿದ್ದಾರೆ. ಟಿವಿಗಳಲ್ಲಿ ದೃಶ್ಯಗಳ ಪ್ರಸಾರವಾದಂತೆಲ್ಲಾ ಹಿಂಸಾಚಾರ ಹೆಚ್ಚಾಗುವ ಭೀತಿಯಲ್ಲಿರುವ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಇನ್ನೂ ಕೇಬಲ್ ಟೆಲಿವಿಷನ್ ನೆಟ್ ವರ್ಕ್ ಆ್ಯಕ್ಟ್ ೧೯೯೫ ಅಡಿಯಲ್ಲಿ ಸುದ್ದಿ ಮಾದ್ಯಮಗಳು ಕಾರ್ಯನಿರ್ವಹಿಸಬೇಕು ಇಲ್ಲವಾದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ಹೆದರಿಸಬೇಕಾಗುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೂಚನೆ ನೀಡಿದೆ.
ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್
ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...








