ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಾಟ_ಮಂತ್ರ ವಾಮಾ-ಚಾರ ಆದಾಗ ಈ ಲಕ್ಷಣಗಳಿದ್ದಾಗ ತಪ್ಪದೇ ಈ ಕೆಲಸ ಮಾಡಿ.

When Signs of Black Magic Appear Don't Ignore—Do This Immediately

Shwetha by Shwetha
May 13, 2025
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮಾಟ_ಮಂತ್ರ ವಾಮಾ-ಚಾರ ಆದಾಗ ಈ ಲಕ್ಷಣಗಳಿದ್ದಾಗ ತಪ್ಪದೇ ಈ ಕೆಲಸ ಮಾಡಿ.

ಪ್ರಾಮಾಣಿಕವಾಗಿ ತನ್ನ ವೃತ್ತಿ ಅಥವಾ ವ್ಯಾಪಾರ ಮಾಡುತ್ತಾ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಬರುತ್ತಾ ಯಶಸ್ಸು ಕಂಡು ಜೀವನದಲ್ಲಿ ಇನ್ನೇನು ಸುಖವನ್ನು ಕಾಣಬೇಕು, ಹಣ ಸಂಪಾದಿಸಬೇಕು ಅಥವಾಕೀರ್ತಿಯನ್ನು ಪಡೆಯಬೇಕು ಎನ್ನುವಾಗ ಮನುಷ್ಯನಿಗೆ ಬಡಿದೆಬ್ಬಿಸಿ ನೆಲಕ್ಕುರುಳಿಸುವ ಅಪಾಯವೇ ವಾಮಾಚಾರ.
ಹೆಸರೇ ಸೂಚಿಸುವಂತೆ ಇದು ವಾಮಮಾರ್ಗ, ನಮ್ಮ ಮುಂದೆ ಬಂದು ನ್ಯಾಯಮಾರ್ಗದಲ್ಲಿ ನಮ್ಮನ್ನೆದುರಿಸಿ ಸಾಧಿಸಲಾಗದವರು ನಮಗೆ ತಿಳಿಯದಂತೆ ಕೆಟ್ಟ ಹಾಗೂ ದುಷ್ಟ ಶಕ್ತಿಗಳನ್ನು ನಮ್ಮ ಮೇಲೆ ಪ್ರಯೋಗಿಸಿ ನಮ್ಮ ಪತನಕ್ಕಾಗಿ ಕಾದು ಕೂರುತ್ತಾರೆ. ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಈ ತರಹದ ವಾಮಾಚಾರವನ್ನು ನಾವುನಂಬದೇ ಇರುವುದು ಹಾಗೂ ಈ ವಿಚಾರದಲ್ಲಿ ನಾವು ತೋರಿಸುವ ಅತೀ ಹುಂಬ ಧೈರ್ಯವೇ ಅವರ ಪಾಲಿಗೆ ವರವಾಗಿ ವಾಮಾಚಾರ ಮಾಡುವವರಿಗೆ ಕಾರ್ಯ ಸುಲಭ ಸಾಧ್ಯವಾಗುತ್ತದೆ. ದೇವರನ್ನು ನಂಬುವ ನಾವು ಕೃತ್ರಿಯ ಮಾಟ ಮಂತ್ರಗಳನ್ನು ನಂಬುವುದಿಲ್ಲ ಎಂದರೆ ನಾವು ಬೆಳಕನ್ನು ಮಾತ್ರ ನಂಬುತ್ತೇವೆ, ಕತ್ತಲನ್ನು ನಂಬುವುದಿಲ್ಲ.  ಕತ್ತಲಅಸ್ತಿತ್ವ ಸುಳ್ಳು ಎಂಬಷ್ಟೇ ಹಾಸ್ಯಾಸ್ಪದವಾಗುತ್ತದೆ ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಈ ವಾಮಾಚಾರದಲ್ಲಿ  ಬಹಳ ವಿಧಗಳು ಇದ್ದರೂ ಪ್ರಮುಖವಾಗಿ ವಾಮಾಚಾರದ ಎರಡು ವಿಭಾಗಗಳನ್ನು ಶಾಸ್ತ್ರಹೇಳುತ್ತದೆ. ಒಂದು ಕ್ಷುದ್ರಾಭಿಚಾರ, ಇನ್ನೊಂದು ಮಹಾಭಿಚಾರ. ಪ್ರಶ್ನಮಾರ್ಗಂ ಎಂಬ ಪ್ರಶ್ನಶಾಸ್ತ್ರ ಗ್ರಂಥದಲ್ಲಿ ಇವುಗಳ ಬಗ್ಗೆ ಮಾಹಿತಿ ಸಿಗುತ್ತದೆ ವಾಮಾಚಾರ ಪ್ರಯೋಗ ಆಗಿರುವ ಬಗ್ಗೆ ಅದರ ಲಕ್ಷಣಗಳಿಂದಲೇ ಸುಲಭವಾಗಿ ತಿಳಿಯಬಹುದು. ಊಟ ಮಾಡುವಾಗ ಅಡುಗೆಯಲ್ಲಿ ಕೂದಲು ಸಿಗುವುದು, ಮನೆಯಲ್ಲಿಚಿಕ್ಕಪುಟ್ಟ ವಿಚಾರಗಳಿಗೂ ದೊಡ್ಡ ಜಗಳವಾಗುವುದು, ವ್ಯಾಪಾರ- ಉದ್ಯೋಗದಲ್ಲಿ ತೊಂದರೆ ಆಗುವುದು, ಎಷ್ಟೇ ಹಣ ಸಂಪಾದಿಸಿದರೂ ಅದನ್ನುಉಳಿಸಿಲಿಕ್ಕಾಗದೇ ಕಷ್ಟಪಡುವುದು, ನಿದ್ರಾಹೀನತೆ, ಕೆಟ್ಟ ಕನಸು ಬೀಳುವುದು, ಅನಾರೋಗ್ಯ ಇದ್ದರೂ, ವೈದ್ಯರ ಬಳಿ ಹೋದಾಗ ಅವರು ಪರೀಕ್ಷಿಸಿ ಏನೂ ಆಗಿಲ್ಲ ಎಂದು ಹೇಳುವುದು ಹೀಗೆ ಹತ್ತು ಹಲವು ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಇಲ್ಲಿದೆ ಪರಿಹಾರ..ಇನ್ನು ಪರಿಹಾರ ವಿಚಾರಕ್ಕೆ ಬಂದಾಗ ನಮಗೆ ಸಹಾಯಕ್ಕೆ ಬರುವುದೇ ಪ್ರಶ್ನಶಾಸ್ತ್ರ. ಜಾತಕದಲ್ಲಿ ವಾಮಾಚಾರಪ್ರಯೋಗ ಆಗಿರುವ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಾಗದು. ಅಂಥ ಸಮಯದಲ್ಲಿ ಪ್ರಶ್ನಶಾಸ್ತ್ರ ಜ್ಯೋತಿಷಿಗಳ ಬಳಿ ಹೋದಾಗ ಕವಡೆ ಅಭಿಮಂತ್ರಿಸಿ ಭಚಕ್ರವಾಗಿ ವಿಭಾಗಿಸಿ ಆರೂಢಲಗ್ನ ಹಾಗೂ ತತ್ಕಾಲ ಲಗ್ನದ ಆಧಾರದ ಮೇಲೆ ವ್ಯಕ್ತಿಗೆ ವಾಮಾಚಾರ ಆಗಿದೆಯೇ ಇಲ್ಲವೇ ಅಥವಾ ಒಂದು ಪಕ್ಷ ಆಗಿದ್ದಲ್ಲಿ ಯಾವ ರೀತಿಯಲ್ಲಿ ಪರಿಹಾರಮಾಡಬೇಕು ಎಂದು ತಿಳಿಯಬಹುದು ಏನೇ ಆಗಲೀ ವಾಮಾಚಾರ ಆಗಿರುವ ಸಂಶಯ ಬಂದಲ್ಲಿ ಮೊದಲು ನಾವು ನಮ್ಮನ್ನು ಹಾಗೂ ನಮ್ಮ ಮನೆ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಗೋ ಮೂತ್ರವನ್ನು ನಾಟಿ ಹಸುವಿನ ಗಂಜಲತಂದು ದರ್ಬೆಯಲ್ಲಿ ಮನೆಯನ್ನೆಲ್ಲ ಪ್ರೋಕ್ಷಣೆ ಮಾಡಬೇಕು. ‘ಟೈಗರ್ ಐ’ ಎಂಬ ವಿಶೇಷ ಕಲ್ಲಿದೆ. ಅದನ್ನು ಬೆಳ್ಳಿಯಲ್ಲಿ ಜಪಮಾಲೆಯಂತೆ ಕಟ್ಟಿಸಿಕೊಂಡು ಈಶ್ವರನ ದೇಗುಲದಲ್ಲಿ  ಲಿಂಗಕ್ಕೆ ಹಾಕಿ ರುದ್ರಾಭಿಷೇಕ ಮಾಡಿಸಿ ನಂತರ ಧರಿಸಬೇಕು. ತಾತ್ಕಾಲಿಕವಾಗಿ ಮಾಂಸಾಹಾರವನ್ನುಸಂಪೂರ್ಣ ತ್ಯಜಿಸುವುದು, ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ನದಿ ಸ್ನಾನಮಾಡಿ ನಂತರ ದೇವತಾ ದರ್ಶನ ಮಾಡುವುದು ಉತ್ತಮ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram