ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ಕೋಲಾರಮ್ಮ ದೇವಾಲಯ ಇತಿಹಾಸ ಮತ್ತು ಮಹಿಮೆಯ ಅನಾವರಣ

Unveiling the history and glory of Sri Kolaramma Temple

Shwetha by Shwetha
June 26, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಕೋಲಾರಮ್ಮ ದೇವಾಲಯವು ಸಾವಿರ ವರ್ಷಗಳಿಗೂ ಹಳೆಯದು. ಇದು ಕರ್ನಾಟಕದ ಕೋಲಾರ ಪಟ್ಟಣದಲ್ಲಿದೆ ಮತ್ತು ದೇವಾಲಯದ ದೇವತೆ ಕೋಲಾರಮ್ಮ. ಇದನ್ನು ಚೋಳರು ದಕ್ಷಿಣ ಶೈಲಿಯ ವಾಸ್ತುಶಿಲ್ಪದಲ್ಲಿ ನಿರ್ಮಿಸಿದ್ದಾರೆ. ಕೋಲಾರಮ್ಮ ದೇವಿಯನ್ನು ದುರ್ಗಾದೇವಿಯಾಗಿ ಪೂಜಿಸಲಾಗುತ್ತದೆ. ಕೋಲಾರದಲ್ಲಿ ಎರಡು ಪ್ರಮುಖ ದೇವಾಲಯಗಳಿವೆ, ಅವುಗಳಲ್ಲಿ ಕೋಲಾರಮ್ಮ ದೇವಸ್ಥಾನ ಮತ್ತು ಸೋಮೇಶ್ವರ ದೇವಸ್ಥಾನ ಸೇರಿವೆ.

ಕೋಲಾರ ನಗರ ದೇವತೆ ಕೋಲಾರಮ್ಮ ದೇವಿಯು ಪರಶುರಾಮರು ಪ್ರತಿಷ್ಠೆ ಮಾಡಿರುತ್ತಾರೆ ಮತ್ತು ಅವರ ತಾಯಿಯ ಶಿರಸ್ಸು ಖಂಡನೆ ಮಾಡಿದ ಶಾಪ ದೋಷ ಪರಿಹಾರಕ್ಕೆ ಪರಶುರಾಮರು ಪ್ರತಿನಿತ್ಯ ಒಂದು ಶಕ್ತಿ ದೇವರನ್ನು ಪ್ರತಿಷ್ಠಾಪನೆ ಮಾಡಿ ಅವರು ಊಟ ಮಾಡಬೇಕು ಇಲ್ಲವಾದಲ್ಲಿ ಅವರು ತಿನ್ನುವಂತಹ ಊಟವು ಹುಳುಗಳಾಗಿ ಕಾಣುತ್ತದೆ ಹಾಗಾಗಿ ಪರಶುರಾಮರು ಅಮ್ಮನವರನ್ನು ಪ್ರತಿಷ್ಠಾಪನೆ ಮಾಡಿ ರೇಣುಕಾದೇವಿ ಎಂದು ನಾಮಧೇಯ ಮಾಡಿರುತ್ತಾರೆ.
ಮತ್ತು ಸಪ್ತಮಾತೃಕೆಯರ ಸಮೇತ ಅಮ್ಮನವರನ್ನು ಪ್ರತಿಷ್ಠಾಪನೆ ಮಾಡಿರುತ್ತಾರೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಸಪ್ತಮಾತೃಕೆ ರಲ್ಲಿ ಮೊದಲನೇದಾಗಿ ಬ್ರಾಹ್ಮಿ ಎರಡನೆಯದು ಮಹೇಶ್ವರಿ ಮೂರನೆಯದು ಕುಮಾರಿ ನಾಲ್ಕನೆಯದು ವೈಷ್ಣವಿ ಐದನೆಯದು ವಾರಹಿ ಆರನೆಯ ಅಮ್ಮನವರು ಇಂದ್ರಾಣಿ ಏಳನೆಯದು ಚಾಮುಂಡೇಶ್ವರಿ. ಅಮ್ಮನವರ ದೃಷ್ಟಿ ಬಹಳ ಕ್ರೂರ ಮತ್ತು ಕೋಪದ ಕಾರಣ ಅಮ್ಮನವರನ್ನು ದಕ್ಷಿಣಾಭಿಮುಖವಾಗಿ ಪ್ರತಿಷ್ಠಾಪನೆ ಮಾಡಿರುತ್ತಾರೆ. ಅಮ್ಮನವರು ಬಹಳ ರೌದ್ರ ವಾಗಿರುವುದರಿಂದ ಆದಿಗುರು ಶ್ರೀ ಶ್ರೀ ಶಂಕರಾಚಾರ್ಯರು ಮಹಾಮೇರು ಪ್ರಸಾರವಾದ ಶ್ರೀಚಕ್ರವನ್ನು ಪ್ರತಿಷ್ಠಾಪನೆ ಮಾಡಿ ಅಮ್ಮನವರನ್ನು ಶಾಂತಿ ಮಾಡಿ ಅಮ್ಮನವರು ಕೋಲಾಹಲ ಎಂಬ ರಾಕ್ಷಸನನ್ನು ಸಂಹಾರ ಮಾಡಿದ್ದರಿಂದ ಶಂಕರಚಾರ್ಯರು ಕೋಲಾಹಲ ಅಂಬಿಕ ಎಂದು ನಾಮದೇಯ ಮಾಡಿರುತ್ತಾರೆ. ನಗರದ ಹಿಂದಿನ ಹೆಸರು ಕೋಲಾಹಲಪುರ. ನಂತರ ಈ ನಗರವು ಕೋಲಾರ್ ಆದಕಾರಣ ಕೋಲಾರಮ್ಮ ಎಂದು ಭಕ್ತಾದಿಗಳು ಕರೆಯುತ್ತಿದ್ದಾರೆ . ಗರ್ಭಗುಡಿಯ ಬಲಭಾಗದಲ್ಲಿ ಕಾಳಭೈರವನ ಎಡಭಾಗದಲ್ಲಿ ಕಪಾಲ ಭೈರವಿ ನೆಲೆಸಿದ್ದಾರೆ. ಹೊರಭಾಗವು ರಾಜ ರಾಜೇಂದ್ರ ಚೋಳರ ಜೀರ್ಣೋದ್ಧಾರ ಮಾಡಿರುತ್ತಾರೆ. ಹೊರ ದೇವಾಲಯವು ನಿರ್ಮಾಣ ಮಾಡುವ ಸಮಯದಲ್ಲಿ ಹೆಚ್ಚಿನ ವಿಷಜಂತುಗಳು ಮತ್ತು ಚೇಳುಗಳು ಬಹಳ ತೊಂದರೆ ಕೊಡುತ್ತಿರುವ ಕಾರಣ ರಾಜ ರಾಜೇಂದ್ರ ಚೋಳರು ಅಮ್ಮನವರನ್ನು ಪ್ರಾರ್ಥನೆ ಮಾಡಿ ಯಾವುದೇ ತೊಂದರೆಯಾಗದಂತೆ ದೇವಾಲಯವು ನಿರ್ಮಾಣ ಮಾಡಿಕೊಡು ಎಂದು ಪ್ರಾರ್ಥನೆ ಮಾಡಿದಾಗ ಅಮ್ಮನವರು ಕಪಾಲ ಭೈರವಿ ಮತ್ತು ಚೇಳು ಅಮ್ಮನವರ ರೂಪದಲ್ಲಿ ನಿಂತು ಆ ವಿಷಜಂತುಗಳನ್ನು ಚೇಳುಗಳನ್ನು ತುಳಿದು ಯಾವುದೇ ವಿಷಜಂತುಗಳಿಂದ ತೊಂದರೆಯಾಗದಂತೆ ಚೇಳು ಅಮ್ಮನವರ ರೂಪದಲ್ಲಿ ನಿಲ್ಲಿಸಿದ್ದಾರೆ. ರಾಜ ರಾಜೇಂದ್ರ ಚೋಳರು ಅವರ ಜ್ಞಾಪಕರ‍್ಥಕವಾಗಿ ಅಮ್ಮನವರನ್ನು ಸಪ್ತಮಾತೃಕೆಯರ ಸಮೇತ ಗಾರೆ ಯಲ್ಲಿ ಪ್ರತಿಷ್ಠಾಪನೆ ಮಾಡಿಸಿರುತ್ತಾರೆ. ಮತ್ತು ಗಣಪತಿಯನ್ನು ವಿಶೇಷವಾಗಿ ಗಣಪತಿಯ ಕಿವಿಯ ಆಕಾರದಲ್ಲಿ ಗರುಡ ಮತ್ತು ಆಂಜನೇಯನನ್ನು ಗಣಪತಿಯ ಕಿವಿಯ ನೆರಳಿನಲ್ಲಿ ತ್ರಿಮುಖ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿರುತ್ತಾರೆ ಮತ್ತು ಅಮ್ಮನವರಿಗೆ ಪ್ರತಿ ಶುಕ್ರವಾರ ಮಂಗಳವಾರ ಅಮಾವಾಸ್ಯೆ ಪರ‍್ಣಮಿ ಪೌರ್ಣಮಿ ವಿಶೇಷ ಪೂಜೆಗಳು ನಡೆಯುತ್ತದೆ ಭಕ್ತಾದಿಗಳು. ಅಮ್ಮನವರಿಗೆ ಯಾವುದೇ ಕೋರಿಕೆಯು ಅಥವಾ ಅರಿಕೆಯು ಇದ್ದಲ್ಲಿ ಭಕ್ತಾದಿಗಳ ಮನೆಯಲ್ಲಿ ಚೇಳುಗಳ ರೂಪದಲ್ಲಿ ಅಮ್ಮನವರ ದರ್ಶನ ನೀಡುತ್ತಾರೆ ಆಗ ಭಕ್ತಾದಿಗಳು ಅವರು ಕೋರಿಕೆಗಳನ್ನು ಬಂದು ಶೀಘ್ರವಾಗಿ ಅಮ್ಮನವರಿಗೆ ಒಪ್ಪಿಸುತ್ತಾರೆ ಮತ್ತು ಪಾಲ್ಗುಣ ಬಹುಳ ಅಷ್ಟಮಿಯ ದಿನ ಬ್ರಹ್ಮರಥೋತ್ಸವ ನಡೆಯುತ್ತದೆ. ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ಜನ್ಮದಿನೋತ್ಸವ ಬಹಳ ವಿಶೇಷವಾಗಿ ನಡೆಯುತ್ತದೆ. ಭಕ್ತಾದಿಗಳಿಗೆ ಯಾವುದೇ ಕೋರಿಕೆಗಳು ಅಥವಾ ಹರಿಕೆಗಳು ಇದ್ದಲ್ಲಿ ಅಮ್ಮನವರಿಗೆ ಪ್ರಾರ್ಥನೆ ಪೂಜೆ ಮಾಡಿಸಿದರೆ ಅಮ್ಮನವರು ಶೀಘ್ರವಾಗಿ ಅವರ ಕೋರಿಕೆಗಳನ್ನು ನೆರವೇರಿಸುತ್ತಾರೆ ಎಂಬುದು ಸತ್ಯ.

ಬಾಗಿಲು ತೆರೆಯುವ ಸಮಯ:

07:00 AM IST – 12:00 PM IST

05:00 PM IST – 08:00 PM IST

ಬಾಗಿಲು ಮುಚ್ಚುವ ಸಮಯ:

12:00 PM IST – 08:00 PM IST

ಬೆಳಿಗ್ಗೆ 7.00 ರಿಂದ 12.00, ಸಂಜೆ 5.00-8.00

ಕೋಲಾರಮ್ಮ ದೇವಸ್ಥಾನವನ್ನು ತಲುಪುವುದು ಹೇಗೆ?

ವಿಮಾನದ ಮೂಲಕ:

ಹತ್ತಿರದ ವಿಮಾನ ನಿಲ್ದಾಣ ಬೆಂಗಳೂರು , ಮತ್ತು ದೇವಾಲಯವು ಅಲ್ಲಿಂದ ಸುಮಾರು 2 ಗಂಟೆಗಳ ದೂರದಲ್ಲಿದೆ.

ರೈಲು ಮೂಲಕ:

ಬೆಂಗಳೂರಿನಿಂದ ಚೆನ್ನೈ ಮತ್ತು ಕೇರಳಕ್ಕೆ ಹೋಗುವ ರೈಲಿನ ಮೂಲಕವೂ ಕೋಲಾರ ತಲುಪಬಹುದು. ಆ ಮಾರ್ಗದಲ್ಲಿರುವ ಪ್ರತಿಯೊಂದು ರೈಲು ಬಂಗಾರಪೇಟೆಯನ್ನು ಹಾದುಹೋಗುತ್ತದೆ, ಇದು ಕೋಲಾರಕ್ಕೆ ಹತ್ತಿರದ ರೈಲು ನಿಲ್ದಾಣವಾಗಿದೆ. ಕೋಲಾರವು ಬಂಗಾರಪೇಟೆಯಿಂದ ಕೇವಲ 15 ಕಿ.ಮೀ ದೂರದಲ್ಲಿದೆ.

ರಸ್ತೆ ಮೂಲಕ:

ಈ ಪಟ್ಟಣವು ಕರ್ನಾಟಕದ ವಿವಿಧ ನಗರಗಳಿಗೆ ರಸ್ತೆ ಜಾಲದ ಮೂಲಕ ಸಂಪರ್ಕ ಹೊಂದಿದೆ.

ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram