ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

27 ನಕ್ಷತ್ರಗಳು ಅದರ ವೃಕ್ಷಗಳು

27 Nakshatras and Their Sacred Trees

Shwetha by Shwetha
September 14, 2025
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

27 ನಕ್ಷತ್ರಗಳು ಅದರ ವೃಕ್ಷಗಳು

ಮತ್ತದರ ಗಾಯತ್ರೀ ಮಂತ್ರಗಳು: ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಭಿಮುಖವಾಗಿ ಸೂರ್ಯನ ನೋಡುತ್ತಾ ೯ರಿಂದ ೧೦೮ ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.

Related posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026
ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 26, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

1.ಅಶ್ವಿನಿ:
ಓಂ ಶ್ವೇತವರ್ಣೈ ವಿದ್ಮಹೇl
ಸುಧಾಕರಾಯೈ ಧೀಮಹಿl
ತನ್ನೋ ಅಶ್ವಿನೇನ ಪ್ರಚೋದಯಾತ್ll

2. ಭರಣಿ:
ಓಂ ಕೃಷ್ಣವರ್ಣೈ ವಿದ್ಮಹೇl
ದಂಡಧರಾಯೈ ಧೀಮಹಿl
ತನ್ನೋ ಭರಣೀ ಪ್ರಚೋದಯಾತ್ll

3. ಕೃತ್ತಿಕಾ:
ಓಂ ವಣ್ಣಿದೇಹಾಯೈ ವಿದ್ಮಹೇl
ಮಹಾತಪಾಯೈ ಧೀಮಹಿl
ತನ್ನೋ ಕೃತ್ತಿಕಾ ಪ್ರಚೋದಯಾತ್ll

4.ರೋಹಿಣಿ:
ಓಂ ಪ್ರಜಾವಿರುದ್ಧೈ ಚ ವಿದ್ಮಹೇl
ವಿಶ್ವರೂಪಾಯೈ ಧೀಮಹಿl
ತನ್ನೋ ರೋಹಿಣೀ ಪ್ರಚೋದಯಾತ್ll

5. ಮಗಶಿರಾ:
ಓಂ ಶಶಿಶೇಖರಾಯ ವಿದ್ಮಹೇl
ಮಹಾರಾಜಾಯ ಧೀಮಹಿl
ತನ್ನೋ ಮಗಶೀರ್ಷಾಃ ಪ್ರಚೋದಯಾತ್ll

6. ಆರ್ದ್ರಾ:
ಓಂ ಮಹಾಶ್ರೇಷ್ಠಾಯ ವಿದ್ಮಹೇl
ಪಶುಂ ತನಾಯ ಧೀಮಹಿl
ತನ್ನೋ ಆರ್ದ್ರಾ ಪ್ರಚೋದಯಾತ್ll

7. ಪುನರ್ವಸು:
ಓಂ ಪ್ರಜಾವರುಧ್ಯೈ ಚ ವಿದ್ಮಹೇl
ಅದಿತಿ ಪುತ್ರಾಯ ಧೀಮಹಿl
ತನ್ನೋ ಪುನರ್ವಸು ಪ್ರಚೋದಯಾತ್ll

8. ಪುಷ್ಯಾ:
ಓಂ ಬ್ರಹ್ಮವರ್ಚಸಾಯ ವಿದ್ಮಹೇl
ಮಹಾದಿಶಾಯಾಯ ಧೀಮಹಿl
ತನ್ನೋ ಪುಷ್ಯಃ ಪ್ರಚೋದಯಾತ್ll

9. ಆಶ್ಲೇಷಾ:
ಓಂ ಸರ್ಪರಾಜಾಯ ವಿದ್ಮಹೇl
ಮಹಾರೋಚನಾಯ ಧೀಮಹಿl
ತನ್ನೋ ಆಶ್ಲೇಷಃ ಪ್ರಚೋದಯಾತ್ll

10. ಮಖಾ:
ಓಂ ಮಹಾ ಅನಗಾಯ ವಿದ್ಮಹೇl
ಪಿತ್ರಿಯಾದೇವಾಯ ಧೀಮಹಿl
ತನ್ನೋ ಮಖಃ ಪ್ರಚೋದಯಾತ್ll

11. ಪುಬ್ಬಾ:
ಓಂ ಅರಿಯಂನಾಯ ವಿದ್ಮಹೇl
ಪಶುದೇಹಾಯ ಧೀಮಹಿl
ತನ್ನೋ ಪೂರ್ವ ಫಲ್ಗುಣಿ ಪ್ರಚೋದಯಾತ್ll

12. ಉತ್ತರಾ:
ಓಂ ಮಹಾಬಕಾಯೈ ವಿದ್ಮಹೇl
ಮಹಾಶ್ರೇಷ್ಠಾಯೈ ಧೀಮಹಿl
ತನ್ನೋ ಉತ್ತರ ಫಲ್ಗುಣಿ ಪ್ರಚೋದಯಾತ್ll

13. ಹಸ್ತಾ:
ಓಂ ಪ್ರಯಚ್ಚತಾಯೈ ವಿದ್ಮಹೇl
ಪ್ರಕೃಪ್ರಣೀತಾಯೈ ಧೀಮಹಿl
ತನ್ನೋ ಹಸ್ತಾ ಪ್ರಚೋದಯಾತ್ll

14. ಚಿತ್ತಾ:
ಓಂ ಮಹಾದೃಷ್ಟಾಯೈ ವಿದ್ಮಹೇl
ಪ್ರಜಾರಪಾಯೈ ಧೀಮಹಿl
ತನ್ನೋ ಚೈತ್ರಾಃ ಪ್ರಚೋದಯಾತ್ll

15. ಸ್ವಾತಿ:
ಓಂ ಕಾಮಸಾರಾಯೈ ವಿದ್ಮಹೇl
ಮಹಾನಿಷ್ಠಾಯೈ ಧೀಮಹಿl
ತನ್ನೋ ಸ್ವಾತಿ ಪ್ರಚೋದಯಾತ್ll

16. ವಿಶಾಖಾ:
ಓಂ ಇಂದ್ರಾಗ್ನೇಸ್ಯೈ ವಿದ್ಮಹೇl
ಮಹಾಶ್ರೇಷ್ಠಾಯೈ ಚ ಧೀಮಹಿl
ತನ್ನೋ ವಿಶಾಖಾ ಪ್ರಚೋದಯಾತ್ll

17. ಅನೂರಾಧಾ:
ಓಂ ಮಿತ್ರದೇಯಾಯೈ ವಿದ್ಮಹೇl
ಮಹಾಮಿತ್ರಾಯ ಧೀಮಹಿl
ತನ್ನೋ ಅನೂರಾಧಾ ಪ್ರಚೋದಯಾತ್ll

18. ಜ್ಯೇಷ್ಠಾ:
ಓಂ ಜ್ಯೇಷ್ಠಾಯೈ ವಿದ್ಮಹೇl
ಮಹಾಜ್ಯೇಷ್ಠಾಯೈ ಧೀಮಹಿl
ತನ್ನೋ ಜ್ಯೇಷ್ಠಾ ಪ್ರಚೋದಯಾತ್ll

19 ಮೂಲಾ:
ಓಂ ಪ್ರಜಾಧಿಪಾಯೈ ವಿದ್ಮಹೇl
ಮಹಾಪ್ರಜಾಧಿಪಾಯೈ ಧೀಮಹಿl
ತನ್ನೋ ಮೂಲಾ ಪ್ರಚೋದಯಾತ್ll

20. ಪೂರ್ವಾಷಾಢಾ:
ಓಂ ಸಮುದ್ರಕಾಮಾಯೈ ವಿದ್ಮಹೇl
ಮಹಾಬೀಜಿತಾಯೈ ಧೀಮಹಿl
ತನ್ನೋ ಪೂರ್ವಾಷಾಢಾ ಪ್ರಚೋದಯಾತ್ll

21. ಉತ್ತರಾಷಾಢಾ:
ಓಂ ವಿಶ್ವೇದೇವಾಯ ವಿದ್ಮಹೇl
ಮಹಾಷಾಢಾಯ ಧೀಮಹಿl
ತನ್ನೋ ಉತ್ತರಾಷಾಢಾ ಪ್ರಚೋದಯಾತ್ll

22. ಶ್ರವಣಾ:
ಓಂ ಮಹಾಶ್ರೇಷ್ಠಾಯೈ ವಿದ್ಮಹೇl
ಪುಣ್ಯಶ್ಲೋಕಾಯ ಧೀಮಹಿl
ತನ್ನೋ ಶ್ರವಣ ಪ್ರಚೋದಯಾತ್ll

23. ಧನಿಷ್ಠಾ:
ಓಂ ಅಗ್ರನಾಥಾಯ ವಿದ್ಮಹೇl
ವಸೂಪ್ರೀತಾಯ ಧೀಮಹಿl
ತನ್ನೋ ಶರ್ವಿಷ್ಠಾ ಪ್ರಚೋದಯಾತ್ll

24. ಶತಭಿಷಾ:
ಓಂ ಭೇಷಜಾಯ ವಿದ್ಮಹೇl
ವರುಣದೇಹಾಯ ಧೀಮಹಿl
ತನ್ನೋ ಶತಭಿಷಾ ಪ್ರಚೋದಯಾತ್ll

25. ಪೂರ್ವಾಭಾದ್ರ:
ಓಂ ತೇಜಸ್ಕರಾಯ ವಿದ್ಮಹೇl
ಅಜರಕ ಪಾದಾಯ ಧೀಮಹಿl
ತನ್ನೋ ಪೂರ್ವಪ್ರೋಷ್ಟಪತ ಪ್ರಚೋದಯಾತ್ll

26. ಉತ್ತರಾಭಾದ್ರ:
ಓಂ ಅಹಿರಬುಧ್ನಾಯ ವಿದ್ಮಹೇl
ಪ್ರತಿಷ್ಠಾಪನಾಯ ಧೀಮಹಿl
ತನ್ನೋ ಉತ್ತರಪ್ರೋಷ್ಟಪತ ಪ್ರಚೋದಯಾತ್ll

27. ರೇವತಿ:
ಓಂ ವಿಶ್ವರೂಪಾಯ ವಿದ್ಮಹೇl
ಪೂಷ್ಣ ದೇಹಾಯ ಧೀಮಹಿl
ತನ್ನೋ ರೇವತಿ ಪ್ರಚೋದಯಾತ್ll

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

ShareTweetSendShare
Join us on:

Related Posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 26, 2026
0

ದಿನ ಭವಿಷ್ಯ- 26-07-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಲಿದೆ. ಸೂರ್ಯನ ಅನುಗ್ರಹದಿಂದ ನಿಮ್ಮ ಆತ್ಮವಿಶ್ವಾಸ ದುಪ್ಪಟ್ಟಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ...

janma-nakshatra-adhipati-puja-significance-remedies

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ?

by admin
July 25, 2026
0

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ? ಹಾಗಾದರೆ ನಿಮ್ಮ ಜೀವನದಲ್ಲಿ ಬರುವ ಅಡೆತಡೆಗಳು ಮಾಯವಾಗಿ ಅದೃಷ್ಟ ನಿಮ್ಮದಾಗುವುದು ಖಚಿತ! ಜನ್ಮ ನಕ್ಷತ್ರ ಅಧಿಪತಿ ಪೂಜೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 25, 2026
0

ದಿನ ಭವಿಷ್ಯ 25-07-2026 1. ಮೇಷ ರಾಶಿ ಇಂದು ನಿಮ್ಮಲ್ಲಿ ಉತ್ಸಾಹ ಮತ್ತು ಶಕ್ತಿ ಹೆಚ್ಚಾಗಿರುತ್ತದೆ. ಆದರೆ ಶನಿವಾರ ಆಗಿರುವುದರಿಂದ ಕೆಲಸಗಳಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram