ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಮ್ಮ ಫೋನ್‌ ಹ್ಯಾಕ್‌ ಆಗಿದೆ.. ದುಡ್ಡು ಕಳುಹಿಸಬೇಡಿ ಎಂದ ಉಪೇಂದ್ರ

ನಮ್ಮ ಫೋನ್‌ ಹ್ಯಾಕ್‌ ಆಗಿದೆ.. ದುಡ್ಡು ಕಳುಹಿಸಬೇಡಿ ಎಂದ ಉಪೇಂದ್ರ

Saaksha Editor by Saaksha Editor
September 15, 2025
in Cinema, ಮನರಂಜನೆ
Sandalwood Star Actor Upendra and Priyanka Upendra’s Mobile Phones Hacked

ನಟ ಉಪೇಂದ್ರ

Share on FacebookShare on TwitterShare on WhatsappShare on Telegram

ಬೆಂಗಳೂರು ಸೆ. 15: ದಿನದಿನ ದಿನಕ್ಕೆ ತಂತ್ರಜ್ಞಾನ ಹೆಚ್ಚೆಚ್ಚು ಬೆಳವಣಿಗೆ ಹಾಗೂ ಬಳಕೆ ಆಗುತ್ತಿದ್ದು, ಇದರಿಂದ ಎಷ್ಟು ಅನುಕೂಲ ಇದಿಯೋ..? ಅಷ್ಟೇ ಅನಾನುಕೂಲವೂ ಇದೆ. ಜನಸಾಮಾರಿಂದ ದೊಡ್ಡ ದೊಡ್ಡ ಸೆಲೆಬ್ರಿಟಿಗಳವರೆಗೂ ಕೆಲವರು ನಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಬೆಸ್ಟ್‌ ಉದಾಹರಣೆ ಅಂದರೆ ರಿಯಲ್‌ ಸ್ಟಾರ್‌ ಉಪೇಂದ್ರ (Upendra) ದಂಪತಿ.

Related posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

June 28, 2026
ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

June 28, 2026

ನಟ ಉಪ್ಪೇಂದ್ರ ಹಾಗೂ ನಟಿ ಪ್ರಿಯಾಂಕಾ ಅವರ ಮೊಬೈಲ್‌ನ್ನು ಹ್ಯಾಕರ್ಸ್‌ ಹ್ಯಾಕ್‌ ಮಾಡಿದ್ದಾರೆ. ಹ್ಯಾಕ್ ಮಾಡಿದ ವ್ಯಕ್ತಿ, ಬೇರೆ ಬೇರೆಯವರಿಗೆ ವಾಟ್ಸಾಪ್ ಮೂಲಕ ಮೆಸೇಜ್ ಮಾಡಿ ಹಣಕ್ಕೆ ಡಿಮ್ಯಾಂಡ್‌ ಮಾಡುತ್ತಿದ್ದಾನೆ. ಈ ಬಗ್ಗೆ ದಂಪತಿ ವಿಡಿಯೋ ಪೋಸ್ಟ್‌ ಮಾಡಿ ಸ್ಥಳೀಯ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಮೊಬೈಲ್ ಹ್ಯಾಕ್ ಆಗಿದ್ದು ಹೇಗೆ?

ಮೊಬೈಲ್ ಹ್ಯಾಕ್ ಆದ ಬಗ್ಗೆ ಉಪೇಂದ್ರ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಪ್ರಿಯಾಂಕಾಗೆ ಬೆಳಗ್ಗೆ ಒಂದು ಮೆಸೇಜ್ ಬಂತು. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧ ಮೆಸೇಜ್ ಇದು ಎಂದು ಪ್ರಿಯಾಂಕಾ ಭಾವಿಸಿದಳು. ಆದರೆ ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ’ ಎಂದು ಉಪೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಕೋರ್ಟ್‌ ಮೊರೆ ಹೋದ ಕಾಟೇರ…! ದಿಂಬು, ಹಾಸಿಗೆ ನೀಡಿ

ಉಪೇಂದ್ರ ಇನ್‌ಸ್ಟಾಗ್ರಾಮ್‌ ಪೋಸ್ಟ್‌

 

View this post on Instagram

 

A post shared by Upendra Kumar (@nimmaupendra)

ಈಗಾಗಲೇ ಪ್ರಿಯಾಂಕಾ ವಾಟ್ಸಾಪ್‌ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್‌ನಲ್ಲಿರುವ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ. ಇದರಿಂದ ಅನೇಕರಿಗೆ ಅನುಮಾನ ಬಂದಿದೆ. ಹೀಗಾಗಿ, ‘ಕರೆ ಮಾಡಿ, ನಾವು ಫೋನ್‌ನಲ್ಲೇ ಮಾತನಾಡೋಣ’ ಎಂದು ಉತ್ತರಿಸಿದ್ದಾರೆ. ಆದರೆ, ‘ಈಗ ಮಾತನಾಡೋಕೆ ಆಗಲ್ಲ’ ಎಂದು ಹ್ಯಾಕರ್ ಹೇಳಿದ್ದಾನೆ. ಹೀಗಾಗಿ, ಯಾರೂ ಹಣ ಕಳುಹಿಸಿಲ್ಲ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Cyber attack on Upendracyber crimeKannada celebrityKannada film industry newspriyanka upendraPriyanka Upendra phone hackedsandalwood actorsandalwood actorsUpendra mobile hackedUpendra newsಉಪೇಂದ್ರಉಪೇಂದ್ರ ಮೊಬೈಲ್ ಹ್ಯಾಕ್ಉಪೇಂದ್ರ ಸುದ್ದಿಕನ್ನಡ ನಟಿ ಪ್ರಿಯಾಂಕಾ ಉಪೇಂದ್ರಕನ್ನಡ ಸಿನಿ ನ್ಯೂಸ್ಪ್ರಿಯಾಂಕ ಉಪೇಂದ್ರ ಫೋನ್ ಹ್ಯಾಕ್ಸೈಬರ್ ಕ್ರೈಂ
ShareTweetSendShare
Join us on:

Related Posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

by Shwetha
June 28, 2026
0

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

by Shwetha
June 28, 2026
0

2007 ರಲ್ಲಿ ತೆರೆಕಂಡ ಆ ದಿನಗಳು ಸಿನಿಮಾ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ಮೈಲಿಗಲ್ಲು. ರಕ್ತಪಾತವಿಲ್ಲದೆಯೂ ಭೂಗತ ಲೋಕದ ಕಥೆಯನ್ನು ಎಷ್ಟು ಕಲಾತ್ಮಕವಾಗಿ ಹೇಳಬಹುದು ಎಂದು ನಿರ್ದೇಶಕ...

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

by Shwetha
April 27, 2026
0

ಕನ್ನಡ ಚಿತ್ರರಂಗದ ಹೆಮ್ಮೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಸಿನಿಮಾದ ಟೀಸರ್ ಹಾಗೂ...

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram