ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಮ್ಮ ಫೋನ್‌ ಹ್ಯಾಕ್‌ ಆಗಿದೆ.. ದುಡ್ಡು ಕಳುಹಿಸಬೇಡಿ ಎಂದ ಉಪೇಂದ್ರ

ನಮ್ಮ ಫೋನ್‌ ಹ್ಯಾಕ್‌ ಆಗಿದೆ.. ದುಡ್ಡು ಕಳುಹಿಸಬೇಡಿ ಎಂದ ಉಪೇಂದ್ರ

Saaksha Editor by Saaksha Editor
September 15, 2025
in Cinema, ಮನರಂಜನೆ
Sandalwood Star Actor Upendra and Priyanka Upendra’s Mobile Phones Hacked

ನಟ ಉಪೇಂದ್ರ

Share on FacebookShare on TwitterShare on WhatsappShare on Telegram

ಬೆಂಗಳೂರು ಸೆ. 15: ದಿನದಿನ ದಿನಕ್ಕೆ ತಂತ್ರಜ್ಞಾನ ಹೆಚ್ಚೆಚ್ಚು ಬೆಳವಣಿಗೆ ಹಾಗೂ ಬಳಕೆ ಆಗುತ್ತಿದ್ದು, ಇದರಿಂದ ಎಷ್ಟು ಅನುಕೂಲ ಇದಿಯೋ..? ಅಷ್ಟೇ ಅನಾನುಕೂಲವೂ ಇದೆ. ಜನಸಾಮಾರಿಂದ ದೊಡ್ಡ ದೊಡ್ಡ ಸೆಲೆಬ್ರಿಟಿಗಳವರೆಗೂ ಕೆಲವರು ನಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಬೆಸ್ಟ್‌ ಉದಾಹರಣೆ ಅಂದರೆ ರಿಯಲ್‌ ಸ್ಟಾರ್‌ ಉಪೇಂದ್ರ (Upendra) ದಂಪತಿ.

Related posts

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

August 18, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ನಟ ಉಪ್ಪೇಂದ್ರ ಹಾಗೂ ನಟಿ ಪ್ರಿಯಾಂಕಾ ಅವರ ಮೊಬೈಲ್‌ನ್ನು ಹ್ಯಾಕರ್ಸ್‌ ಹ್ಯಾಕ್‌ ಮಾಡಿದ್ದಾರೆ. ಹ್ಯಾಕ್ ಮಾಡಿದ ವ್ಯಕ್ತಿ, ಬೇರೆ ಬೇರೆಯವರಿಗೆ ವಾಟ್ಸಾಪ್ ಮೂಲಕ ಮೆಸೇಜ್ ಮಾಡಿ ಹಣಕ್ಕೆ ಡಿಮ್ಯಾಂಡ್‌ ಮಾಡುತ್ತಿದ್ದಾನೆ. ಈ ಬಗ್ಗೆ ದಂಪತಿ ವಿಡಿಯೋ ಪೋಸ್ಟ್‌ ಮಾಡಿ ಸ್ಥಳೀಯ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಮೊಬೈಲ್ ಹ್ಯಾಕ್ ಆಗಿದ್ದು ಹೇಗೆ?

ಮೊಬೈಲ್ ಹ್ಯಾಕ್ ಆದ ಬಗ್ಗೆ ಉಪೇಂದ್ರ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಪ್ರಿಯಾಂಕಾಗೆ ಬೆಳಗ್ಗೆ ಒಂದು ಮೆಸೇಜ್ ಬಂತು. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧ ಮೆಸೇಜ್ ಇದು ಎಂದು ಪ್ರಿಯಾಂಕಾ ಭಾವಿಸಿದಳು. ಆದರೆ ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ’ ಎಂದು ಉಪೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಕೋರ್ಟ್‌ ಮೊರೆ ಹೋದ ಕಾಟೇರ…! ದಿಂಬು, ಹಾಸಿಗೆ ನೀಡಿ

ಉಪೇಂದ್ರ ಇನ್‌ಸ್ಟಾಗ್ರಾಮ್‌ ಪೋಸ್ಟ್‌

 

View this post on Instagram

 

A post shared by Upendra Kumar (@nimmaupendra)

ಈಗಾಗಲೇ ಪ್ರಿಯಾಂಕಾ ವಾಟ್ಸಾಪ್‌ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್‌ನಲ್ಲಿರುವ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ. ಇದರಿಂದ ಅನೇಕರಿಗೆ ಅನುಮಾನ ಬಂದಿದೆ. ಹೀಗಾಗಿ, ‘ಕರೆ ಮಾಡಿ, ನಾವು ಫೋನ್‌ನಲ್ಲೇ ಮಾತನಾಡೋಣ’ ಎಂದು ಉತ್ತರಿಸಿದ್ದಾರೆ. ಆದರೆ, ‘ಈಗ ಮಾತನಾಡೋಕೆ ಆಗಲ್ಲ’ ಎಂದು ಹ್ಯಾಕರ್ ಹೇಳಿದ್ದಾನೆ. ಹೀಗಾಗಿ, ಯಾರೂ ಹಣ ಕಳುಹಿಸಿಲ್ಲ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Cyber attack on Upendracyber crimeKannada celebrityKannada film industry newspriyanka upendraPriyanka Upendra phone hackedsandalwood actorsandalwood actorsUpendra mobile hackedUpendra newsಉಪೇಂದ್ರಉಪೇಂದ್ರ ಮೊಬೈಲ್ ಹ್ಯಾಕ್ಉಪೇಂದ್ರ ಸುದ್ದಿಕನ್ನಡ ನಟಿ ಪ್ರಿಯಾಂಕಾ ಉಪೇಂದ್ರಕನ್ನಡ ಸಿನಿ ನ್ಯೂಸ್ಪ್ರಿಯಾಂಕ ಉಪೇಂದ್ರ ಫೋನ್ ಹ್ಯಾಕ್ಸೈಬರ್ ಕ್ರೈಂ
ShareTweetSendShare
Join us on:

Related Posts

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by admin
August 13, 2026
0

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

by Shwetha
August 13, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಾಲಿವುಡ್ ಶೈಲಿಯ ಅದ್ಧೂರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram