ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

Karnataka Rain: ಉತ್ತರ ಕರ್ನಾಟಕದಲ್ಲಿ ಸೆ.24 ರಂದು ಭಾರಿ ಮಳೆ, ಯಲ್ಲೋ ಅಲರ್ಟ್‌ ಘೋಷಣೆ

Karnataka Rain: ಉತ್ತರ ಕರ್ನಾಟಕದಲ್ಲಿ ಸೆ.24 ರಂದು ಭಾರಿ ಮಳೆ, ಯಲ್ಲೋ ಅಲರ್ಟ್‌ ಘೋಷಣೆ

Saaksha Editor by Saaksha Editor
September 23, 2025
in ರಾಜ್ಯ, State
Karnataka Weather: Heavy Rain Alert in North Karnataka on Sept 24

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಬೆಂಗಳೂರು, ಸೆ.23: ನೈಋತ್ಯ ಮಾನ್ಸೂನ್‌ ಸಕ್ರಿಯವಾಗಿರುವುದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬುಧವಾರ (ಸೆ.24) ಭಾರಿ ಮಳೆಯಾಗಲಿದೆ (Rain) ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣೆ ತಿಳಿಸಿದೆ. ಹೀಗಾಗಿ ಉತ್ತರ ಕರ್ನಾಟಕದ (North Karnataka) ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ. ಕಳೆದ 24 ಗಂಟೆಯಲ್ಲಿ ಬೀದರ್‌ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಬೆಂಗಳೂರು ನಗರ ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯ ಮುನ್ಸೂಚನೆ ಕೊಡಲಾಗಿದೆ.

Related posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026
ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

June 22, 2026

ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೊಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೀದರ್, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕಲಬುರಗಿಗೆ ಪ್ರವಾಹದ ಎಚ್ಚರಿಗೆ

ಕಲಬುರಗಿ ಜಿಲ್ಲೆಯ ದೇವಣಗಾಂವನಲ್ಲಿ ಭೀಮಾ ನದಿ ಸಾಮಾನ್ಯಕ್ಕಿಂತ ಹೆಚ್ಚಿನ ಪರಿಸ್ಥಿಯಲ್ಲಿ ಹರಿಯುತ್ತಿರುವುದರಿಂದ ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಗಳಲ್ಲಿ ಜನವಸತಿಗಳು ಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: #rain breakingHeavy rainfall news KarnatakaIMD weather warning KarnatakaKarnataka weather updateNorth Karnataka monsoon updateNorth Karnataka rain forecastRain alert September 2025 KarnatakaSeptember 24 yellow alert Karnatakaಇಂದಿನ ಹವಾಮಾನ ಸುದ್ದಿಉತ್ತರ ಕರ್ನಾಟಕ ಮಳೆ ಮುನ್ಸೂಚನೆಉತ್ತರ ಕರ್ನಾಟಕ ಹವಾಮಾನಉತ್ತರ ಕರ್ನಾಟಕದಲ್ಲಿ ಮಳೆಕರ್ನಾಟಕ ವಾತಾವರಣ ಮುನ್ಸೂಚನೆಭಾರೀ ಮಳೆಯ ಎಚ್ಚರಿಕೆಯೆಲ್ಲೋ ಎಲರ್ಟ್ ಕರ್ನಾಟಕಸೆಪ್ಟೆಂಬರ್ 24 ಹವಾಮಾನ
ShareTweetSendShare
Join us on:

Related Posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram