ಮೈಸೂರು ಅರಮನೆಯಲ್ಲಿ ಒಂಟೆ ನೋಡಿಕೊಲ್ಳುತ್ತಿದ್ದ ವ್ಯಕ್ತಿಯ ಮಗನಿಗೆ ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆ ಅರಮನೆ ನಗರಿಯಲ್ಲಿ ಕೊರೊನಾ ಆತಂಕ ಎದುರಾಗಿತ್ತು. ಸೋಂಕು ಪತ್ತೆಯಾಗ್ತಿದ್ದಂತೆ ಅರಮನೆಯಲ್ಲಿನ ನೌಕರರಿಗೆ ಒಂದು ದಿನದ ರಜೆ ನೀಡಿ ಇಡೀ ಅರಮನೆಯನ್ನ ಸ್ಯಾನಿಟೈಸ್ ಮಾಡಲಾಗಿತ್ತು. ಅಲ್ದೇ ಸೋಂಕಿತನ ಮನೆಯವರನ್ನ ವೈPದ್ಯಕೀಯ ಪರೀಕ್ಷೆಗೊಳಪಡಿಸಲಾಗಿತ್ತು. ಇದೀಗ ತಂದೆ ತಾಯಿ ಸೇರಿದಂತೆ ಮನೆಯರ ವರದಿ ನೆಗೆಟಿವ್ ಬಂದದ್ದು, ಸಿಬ್ಬಂದಿಗಳು ನಿಟ್ಟುಸಿರುವ ಬಿಡುವಂತಾಗಿದೆ.
ಸದ್ಯ ಸೋಂಕಿತನ ಪರಿವಾರದವರನ್ನು ಕೆಲ ದಿನಗಳ ವರೆಗೂ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ನಲ್ಲೇ ಇರಿಸಲಾಗುವುದು.
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








