ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೂಷ್ಮಾಂಡ ಪ್ರಯೋಗ ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ   ‌ 

Kushmanda deepa Remove Difficulties, Find Peace

Saaksha Editor by Saaksha Editor
November 8, 2025
in Astrology, ಜ್ಯೋತಿಷ್ಯ
Kushmanda deepa Remove Difficulties, Find Peace

ಕುಶ್ಮಾಂಡ ದೀಪ

Share on FacebookShare on TwitterShare on WhatsappShare on Telegram

ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ ನಮ್ಮನ್ನು ಹಿಂಸೆ ಮಾಡುತ್ತಾ ಇರುತ್ತದೆ ಎಂದರೆ ಆಗಾಗ ಆರೋಗ್ಯದ ಸಮಸ್ಯೆ ಹೆಚ್ಚಾಗುವುದು ಮತ್ತು ಮಾನಸಿಕ ಆರೋಗ್ಯ ಇಲ್ಲದೇ ಇರುವುದು ಮಾನಸಿಕವಾಗಿ ನೆಮ್ಮದಿ ಇಲ್ಲದೇ ಇರುವುದು ಮತ್ತು ಹಲವು ಬಾರಿ ಶತ್ರುಗಳಿಂದ ಕಾಟ ಉಂಟಾಗುವುದು ಮತ್ತು ಮನೆಯಲ್ಲಿ ನಕಾರಾತ್ಮಕ ಕ್ರಿಯೆಗಳು ನಡೆಯುವುದು ಈ ರೀತಿಯಾಗಿ ಹಲವು ಸಮಸ್ಯೆಗಳು ಹಲವರಿಗೆ ಎದುರಾಗುತ್ತಾ ಇರುತ್ತದೆ.

ಆದರೆ ಅಂತಹ ಸಮಸ್ಯೆಗಳನ್ನು ಯಾವ ರೀತಿಯಾಗಿ ಪರಿಹಾರ ಮಾಡಿಕೊಳ್ಳಬಹುದು ಎಂಬೆಲ್ಲಾ ವಿಚಾರಗಳ ಬಗ್ಗೆ ನಮಗೆ ಸೂಕ್ತವಾಗಿ ಮಾಹಿತಿ ಇರಬೇಕು ಮತ್ತು ಅದನ್ನು ಹೇಗೆ ಮಾಡಬೇಕು ಎಂದು ನಾವು ತಿಳಿದುಕೊಳ್ಳೋಣ ಮತ್ತು ಅದನ್ನು ಸೂಕ್ತವಾದಂತಹ ವಿಧಾನದಲ್ಲಿ ಸೂಕ್ತವಾದಂತಹ ರೀತಿಯಲ್ಲಿ ಮಾಡಿಕೊಂಡು ಹೋಗೋಣ. ಮೊದಲಿಗೆ ನಮಗೆ ಇರುವಂತಹ ಸಮಸ್ಯೆ ಎಂತದ್ದು ಎಂಬುದರ ಬಗ್ಗೆ ಸೂಕ್ತವಾದಂತಹ ಅರಿವು ಇರುವುದು ಬಹಳ ಒಳ್ಳೆಯದು ಮತ್ತು ಅದು ಯಾವುದರಿಂದ ಪರಿಹಾರವಾಗುತ್ತದೆ ಎಂಬುದನ್ನು ಕೂಡ ನಾವು ತಿಳಿದಿರಬೇಕು.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

December 5, 2025

ಇನ್ನು ಜೀವನದಲ್ಲಿ ಈ ರೀತಿಯಾಗಿ ಸಮಸ್ಯೆಗಳು ಎದುರಾದಾಗ ಕೂಷ್ಮಾಂಡ ದೀಪ ವನ್ನು ಬೆಳಗುವುದು ಉತ್ತಮ ಎಂದು ಅನೇಕರು ಹೇಳುತ್ತಾರೆ ಆದರೆ ಕೂಷ್ಮಾಂಡ ದೀಪವನ್ನು ಹೇಗೆ ಬೆಳಗಬೇಕು ಎಲ್ಲಿ ಬೆಳಗಬೇಕು ಎಂಬುದರ ಬಗ್ಗೆ ಅನೇಕರಿಗೆ ಗೊಂದಲವು ಇಂದಿಗೂ ಇದೆ. ಮತ್ತು ಅದನ್ನು ಬೆಳಗಬೇಕಾದರೆ ಯಾವೆಲ್ಲಾ ರೀತಿಯಾದಂತಹ ವಿಧಾನಗಳನ್ನು ನಾವು ಬಳಸಬೇಕು ಎಂಬುದರ ಬಗ್ಗೆಯೂ ಕೂಡ ಅರಿವು ಇರುವುದು ಬಹಳ ಒಳ್ಳೆಯದು ಇನ್ನು ಕೂಷ್ಮಾಂಡ ದೀಪವನ್ನು ಬೆಳಗಬೇಕಾದಂತಹ ಜಾಗ ಯಾವುದು ಎಂದರೆ ಅದು ಕಾಲಭೈರವನ ದೇವಸ್ಥಾನ ಆಗಿದೆ ಅಲ್ಲಿ ಬೆಳಗಬೇಕು.

ಕಾಲಭೈರವ ಸ್ವಾಮಿಯ ದೇವಸ್ಥಾನದಲ್ಲಿ ಮಾತ್ರವೇ ಕೂಷ್ಮಂಡ ದೀಪವನ್ನು ಬೆಳಗಬೇಕು ಅಥವಾ ಶಕ್ತಿ ದೇವತೆಗಳಾದಂತಹ ಪ್ರತ್ಯಂಗಿರಾ ದೇವಿ, ಚಾಮುಂಡೇಶ್ವರಿ ದೇವಿ ಮತ್ತು ದುರ್ಗಾದೇವಿ ಈ ದೇವಸ್ಥಾನಗಳಲ್ಲಿ ಮಾತ್ರ ಕೂಷ್ಮಾಂಡ ದೀಪವನ್ನು ಬೆಳಗಬೇಕು. ಇನ್ನು ಬೇರೆ ಯಾವ ದೇವಸ್ಥಾನಗಳಲ್ಲಿಯೂ ಕೂಡ ಅದನ್ನು ಬೆಳಗಬಾರದು ಎಂಬ ಪ್ರತೀತಿ ಇದೆ. ಹಾಗಾದರೆ ಅದನ್ನು ಬಿಟ್ಟು ಮನೆಯಲ್ಲಿಯೇ ದೀಪ ಬೆಳಗಬೇಕು ಎಂದರೆ ಯಾವ ರೀತಿಯಾಗಿ ಬೆಳಗಬೇಕು ಎಂಬುದರ ಬಗ್ಗೆ ತಿಳಿದುಕೊಂಡು ಇರಬೇಕು. ಅದು ಸೂಕ್ತವಾದಂತಹ ಮಾಹಿತಿಯೂ ಆಗಿದೆ ಮತ್ತು ಅದು ಒಳ್ಳೆಯದು ಆಗಿದೆ. ಹಾಗಾದರೆ ಯಾವ ರೀತಿ ಅದನ್ನು ಬೆಳಗಬೇಕು ಎಂದು ತಿಳಿದುಕೊಳ್ಳೋಣ.

ಇದನ್ನೂ ಓದಿ: ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೊದಲಿಗೆ ಅದನ್ನು ಬೆಳಗಬೇಕಾದರೆ ಮನೆಯಲ್ಲಿ ಯಾವ ದಿನ ಬೆಳಗಬೇಕು ಎಂಬುದರ ಬಗ್ಗೆಯೂ ಕೂಡ ಸೂಕ್ತವಾದಂತಹ ಮಾಹಿತಿ ಇರಬೇಕು. ಮೊದಲಿಗೆ ಅದನ್ನು ಬೆಳಗಬೇಕಾದರೆ ಮಂಗಳವಾರ ಅಥವಾ ಅಷ್ಟಮಿ ಅಥವಾ ಅಮಾವಾಸ್ಯೆಯ ದಿನದಂದು ಬೆಳಗಬೇಕು ಅದು ಒಳ್ಳೆಯ ಲಾಭವನ್ನು ತಂದುಕೊಡುತ್ತದೆ ಹೇಗೆ ಬೆಳಗಬೇಕು ಎಂದರೆ ಬೂದುಕುಂಬಳಕಾಯಿಯನ್ನು ತೆಗೆದುಕೊಂಡು ಮೊದಲಿಗೆ ಅದನ್ನು ಎರಡು ಭಾಗವಾಗಿ ಮಾಡಿ ಅಂದರೆ ಅದು ದೀಪವಾಗಿ ಕಾಣುವ ರೀತಿಯಲ್ಲಿ ಎರಡು ಭಾಗವಾಗಿ ಕತ್ತರಿಸಿ ನಂತರ ಅದರಲ್ಲಿ ಇರುವಂತಹ ಅದರ ಅಂಶ ಅಂದರೆ ಅದರಲ್ಲಿ ಇರುವಂತಹ ಎಲ್ಲಾ ತಿರುಳಯನ್ನು ತೆಗೆದುಹಾಕಿ.

ನಂತರ ಅದಕ್ಕೆ ಪೂರ್ತಿಯಾಗಿ ಅರಿಶಿನವನ್ನು ಸವರಿ ನಂತರ ಅದಕ್ಕೆ ಕುಂಕುಮದ ಬೊಟ್ಟುಗಳನ್ನು ಇಟ್ಟಿ ನಂತರ ಅದಕ್ಕೆ ಬಳಸುವಂತಹ ಎಣ್ಣೆಯೂ ಕೂಡ ಬೇರೆಯದು ಆಗಿದೆ ಯಾವುದು ಅದು ಅಷ್ಟ ಮೂಲ ಎಣ್ಣೆ (ಎಂಟು ತರಹದ) ಎಂದು ಕರೆಯಲಾಗುತ್ತದೆ ಅದೇ ರೀತಿಯಾದಂತಹ ಎಣ್ಣೆಯನ್ನು ಹಾಕಿ ಇನ್ನು ಅದಕ್ಕೆ ಹಾಕುವಂತಹ ಬತ್ತಿಯು ಕೂಡ ಬಾಳೆ ತಿರುಳಿನಿಂದ ಮಾಡಿರುವಂತಹ ಬತ್ತಿ ಆಗಿರುವುದು ಇನ್ನೂ ಬಹಳ ಒಳ್ಳೆಯದು. ಹಾಗಾಗಿ ಅಂತಹ ದೀಪವನ್ನು ನಾವು ಮನೆಯ ಮುಂಭಾಗದಲ್ಲಿ ಸರಿಯಾಗಿ ದ್ವಾರದ ಮಧ್ಯದಲ್ಲಿ ಬೆಳಗುವುದು ಬಹಳ ಒಳ್ಳೆಯದು ಮತ್ತು ಒಳ್ಳೆಯ ವಿಧವಾದಂತಹ ಫಲಿತಾಂಶವನ್ನು ತಂದುಕೊಡುತ್ತದೆ.

ಕೂಷ್ಮಾಂಡ ದೀಪವನ್ನು ಬೆಳಗಿಸುವುದು ಸಕಾರಾತ್ಮಕ ಫಲಿತಾಂಶಗಳನ್ನು ತರುತ್ತದೆ ಎಂದು ನಂಬಲಾಗಿದೆ, ಅದನ್ನು ನಂಬಿಕೆ, ಗೌರವ ಮತ್ತು ಅದಕ್ಕೆ ಸಂಬಂಧಿಸಿದ ಧಾರ್ಮಿಕ ಸಂಪ್ರದಾಯಗಳಿಗೆ ಗೌರವದಿಂದ ಸಂಪರ್ಕಿಸಬೇಕು ಎಂದು ಗಮನಿಸುವುದು ಮುಖ್ಯ. ಗೊತ್ತುಪಡಿಸಿದ ಪೂಜಾ ಸ್ಥಳಗಳಲ್ಲಿ ಅಥವಾ ಶಕ್ತಿ ದೇವತೆಗಳಿಗೆ ಸಮರ್ಪಿತವಾದ ದೇವಾಲಯಗಳಲ್ಲಿ ಮಾತ್ರ ದೀಪವನ್ನು ಬೆಳಗಿಸಬೇಕು. ಅಂತಹ ಆಚರಣೆಗಳಲ್ಲಿ ತೊಡಗಿಸಿಕೊಳ್ಳುವಾಗ ವ್ಯಕ್ತಿಗಳು ಸ್ಥಳೀಯ ಪದ್ಧತಿಗಳು, ನಿಯಮಗಳು ಮತ್ತು ದೇವಾಲಯದ ಮಾರ್ಗಸೂಚಿಗಳನ್ನು ಅನುಸರಿಸಬೇಕು.

ಲೇಖಕರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ಜ್ಯೋತಿಷ್ಯ ಹಾಗು ಅಷ್ಟಮಂಗಳಾ ಪ್ರಶ್ನೆ ಹೇಳುವುದು ನಮ್ಮ ವಂಶಪಾರಂಪರ್ಯವಾದ ವೃತ್ತಿ, ಇದಕ್ಕಾಗಿ ಕೇರಳದಲ್ಲಿ 13 ವರ್ಷ ಅಧ್ಯಾಯನ ಮಾಡಿದ್ದೇವೆ. ಈ ನಡವೆ ಸಮಸ್ಯೆಗಳಿಂದ  ವದ್ದಾಡುತ್ತಾ ಹಲವಾರು ಜನ ಕೆಲವು ಡೋಂಗೀ ಜ್ಯೋತಿಷ್ಯರ ಬಳಿ ಹೋಗಿ ಹಣ, ಸಮಯವನ್ನು ವ್ಯರ್ಧ ಮಾಡುತಿರುವುದನ್ನು ಗಮನಿಸಿದ್ದೇನೆ, ಹಾಗು ಕೇವಲ 1 ದಿನದಲ್ಲಿ ಪರಿಹಾರ, 1ಗಂಟೆಯಲ್ಲಿ ಪರಿಹಾರವೆಂದು ಹೇಳಿ ಜನರನ್ನು ಯಾಮರಿಸುವ ಜಾಹಿರಾತುಗಳನ್ನೂ ನೋಡಿದ್ದೇನೆ, ಜ್ಯೋತಿಷ್ಯಾಸ್ತ್ರ ಒಂದು ಪವಿತ್ರವಾದ ಶಾಸ್ತ್ರ ಇದರ ದುರ್ಬಳಕೆಯಾಗುತ್ತಿರುವುದು ಹಾಗು ಅಮಾಯಕರ ಹಣ, ಸಮಯ, ನಂಬಿಕೆಗಳ ಜೊತೆ ಆಟವಾಡುತ್ತಿರುವ ಕೆಲವರನ್ನು ನೋಡಿದರೇ ಪಾಪವೆನ್ನಿಸುತ್ತದೆ. ಇದೇ ಉದ್ದೇಶಕ್ಕೆ ಪ್ರತೀ ಭಾನುವಾರ ಅವಶ್ಯಕತೆ ಇದ್ದವರಿಗೆ ಉಚಿತವಾಗಿ ಜ್ಯೋತಿಷ್ಯ ಸಲಹೆ ಹಾಗು ಜಾತಕ ವಿಮರ್ಷೆ ಮಾಡಲು ನಿರ್ಧರಿಸಿದ್ದೇನೆ, ನನ್ನಲ್ಲಿ ಒಂದೇ ದಿನದಲ್ಲಿ ಪರಿಹಾರ ಅಥವಾ ಒಂದು ಘಂಟೆಯಲ್ಲಿ ಪರಿಹಾರವಾಗುವ ಯಾವ ಮರ್ಗವೂ ಇಲ್ಲ, ನನ್ನ ಬಳಿ ಇರುವುದು ಧರ್ಮ ಮಾರ್ಗ ಮಾತ್ರ, ಪುರಾಣಗಳಲ್ಲಿ, ವೇದಗಳಲ್ಲಿ ಸೂಚಿಸಿರುವ ಸುಲುಭವಾದ ಮನೆಯಲ್ಲಿ ನೀವೆ ಮಾಡಿಕೊಳ್ಳ ಬಹುದಾದ ವೈದಿಕ ಮಾರ್ಗ ಮಾತ್ರ. ಹಾಗಾಗಿ ನಿಜವಾಗಿಯೂ ಅವಶ್ಯಕತೆ ಇರುವವರು ಕರೆ ಮಾಡಿ ನಿಮ್ಮ ಹೆಸರನ್ನು ನಮೂದಿಸಿಕ್ಕೊಳ್ಳಿ. ಭಾನುವಾದ ದಿನ ಯಾರೇ ಬಂದರೂ, ಎಷ್ಟು ಜನ ಬಂದರೂ ಉಚಿತವಾಗಿ ಜ್ಯೋತಿಷ್ಯ ಹೇಳುತ್ತೇನೆ. ಗಮನಿಸಿ ಯಾರು ಒಂದು ರುಪಾಯನ್ನುಕೊಡುವ ಅವಷ್ಯಕತೆ ಇಲ್ಲ ಹಾಗು ಏನ್ನನೂ ತರುವ ಅವಷ್ಯಕತೆ ಇಲ್ಲ, ಆ ಗುರು ದತ್ತಾತ್ರೇಯನ ಅನುಗ್ರಹದಿಂದ ನಿಮ್ಮ ಸಮಸ್ಯೆಗಳು ಪರಿಹಾರವಾದರೇ ಅಷ್ಟೇ ಸಾಕು. ಆದರೆ ಭಾನುವಾರ ಬಿಟ್ಟು ಮಿಕ್ಕ ದಿನಗಳಲ್ಲಿ ನನ್ನನ್ನು ಭೇಟಿ ಮಾಡಬೇಕಾದರೆ ಶುಲ್ಕವನ್ನು ಪಾವತಿಸ ಬೇಕಾಗುತ್ತದೆ.

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: #astrologydivine blessings for successHindu goddess for positivityKushmanda Devi Mantrapeace and happiness through divine energypeaceful life through devotionremove difficulties and obstaclesspiritual healing through Kushmanda Prajyospiritual remedies for life problemsಆಧ್ಯಾತ್ಮಿಕ ಶಕ್ತಿ ಮತ್ತು ಸಮೃದ್ಧಿಕಷ್ಟಗಳನ್ನು ನಿವಾರಿಸುವ ದೇವಿಕುಶ್ಮಾಂಡ ದೇವಿ ಮಂತ್ರಕುಶ್ಮಾಂಡ ಪ್ರಜ್ಯೋ ಭಕ್ತಿದೈವಿಕ ಶಕ್ತಿಯಿಂದ ಜೀವನದ ಸುಧಾರಣೆಶಾಂತಿ ಮತ್ತು ಸುಖದ ಆಶೀರ್ವಾದಗಳು
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

by admin
December 5, 2025
0

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.! ಗರುಡ ಪುರಾಣದ ಪ್ರಕಾರ, ಮರಣದ ನಂತರ ವ್ಯಕ್ತಿಯ ಆತ್ಮವು ಜೀವಿತಾವಧಿಯಲ್ಲಿ ಮಾಡಿದ ಪಾಪ, ಪುಣ್ಯಗಳ ಆಧಾರದ...

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

by admin
December 5, 2025
0

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ 1, ಸ್ನಾನಕ್ಕೆ ಸೋಪು ಉಪಯೋಗಿಸ ಬಾರದು....

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 5, 2025
0

ಡಿಸೆಂಬರ್ 05, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 4, 2025
0

ಡಿಸೆಂಬರ್ 04, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಉದ್ಯೋಗದಲ್ಲಿ ಬಡ್ತಿ ಮತ್ತು ಹೊಸ ಜವಾಬ್ದಾರಿ ಮೇಷ ರಾಶಿಯವರಿಗೆ ಈ ಗುರುವಾರ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram