ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

BJP Slams Government for Turning Prison Into a Resort for Inmates

Shwetha by Shwetha
November 11, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ ರೆಸಾರ್ಟ್ ಆಗಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿಯ ಪ್ರಕಾರ, ರೇಪಿಸ್ಟ್ ಗಳು, ಸ್ಮಗ್ಲರ್ ಗಳು, ಉಗ್ರರು ಸೇರಿದಂತೆ ಹಲವು ಅಪರಾಧಿಗಳು ಜೈಲಿನೊಳಗೆ ಬೇಕಾದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಮಾದಕ ವಸ್ತುಗಳಿಂದ ಹಿಡಿದು TV, ಮೊಬೈಲ್, ಇಂಟರ್‌ನೆಟ್, ಮದ್ಯವರೆಗೆ ಎಲ್ಲವೂ ಖೈದಿಗಳಿಗೆ ಸುಲಭವಾಗಿ ಲಭ್ಯವಾಗುತ್ತಿದೆ. ಜೈಲಿನೊಳಗೆ ಐಟಂ ಸಾಂಗ್, ಪಾರ್ಟಿ, ಮೋಜು ಮಸ್ತಿ ನಡೆಯುತ್ತಿರುವುದರ ಮೂಲಕ ಗೃಹ ಇಲಾಖೆಯ ವೈಫಲ್ಯ ಮತ್ತೊಮ್ಮೆ ಬಯಲಾಗಿದ್ದು, ಗೃಹ ಸಚಿವ ಪರಮೇಶ್ವರ್ ಇದನ್ನು ಅರಿಯದೆ ನಿದ್ರಿಸುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.

Related posts

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

March 10, 2026
ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

March 10, 2026

ಸರ್ಕಾರ ಜೈಲಿನ ಶಿಸ್ತನ್ನು ಸಂಪೂರ್ಣ ಗಾಳಿಗೆ ತೂರಿದೆ, ಜೈಲು ಭದ್ರತೆ ಹೆಸರಿಗೆ ಮಾತ್ರವೇ ಉಳಿದಿದೆ ಎಂದು ಬಿಜೆಪಿ ಆರೋಪಿಸಿದೆ.

ShareTweetSendShare
Join us on:

Related Posts

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

by Shwetha
March 10, 2026
0

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವಂತಹ ಮಹತ್ವದ ಘೋಷಣೆ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವನ್ನು...

ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

by Shwetha
March 10, 2026
0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪತ್ರಕರ್ತರಿಗಾಗಿ ಆಯೋಜಿಸಿದ್ದರು ಎನ್ನಲಾದ 'ಬಜೆಟ್ ಪೂರ್ವ ಗುಂಡು ಪಾರ್ಟಿ' ರಾಜ್ಯ ರಾಜಕಾರಣ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 10, 2026
0

ದಿನ ಭವಿಷ್ಯ: 10-03-2026 * ಮೇಷ ರಾಶಿ ಇಂದು ನಿಮ್ಮ ಕುಂಡಲಿಯಲ್ಲಿ ಸೂರ್ಯನ ಪ್ರಭಾವ ಉತ್ತಮವಾಗಿರುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನೀವು ತೆಗೆದುಕೊಳ್ಳುವ ದಿಟ್ಟ...

guru raghavendra

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.

by admin
March 9, 2026
0

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ. ಮಾಂಡವ್ಯ ಮಹರ್ಷಿಗಳು ನೆಲೆಸಿದ್ದ ಪುಣ್ಯಕ್ಷೇತ್ರ ಬೆಂಗಳೂರಿನ ಹಲಸೂರಿನ ದಾಮೋದರ ಮುದಲಿಯಾರ್‌ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಬೃಂದಾವನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram