ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಗಿಡಮೂಲಿಕೆ ನಿಮ್ಮ ಬಳಿ ಇಟ್ಟುಕೊಳ್ಳಿ ನೀವು ಯಾರನ್ನು ಬೇಕಾದರೂ ವಶ ಮಾಡಿಕೊಳ್ಳಬಹುದು

Keep This Powerful Herb With You and Control Anyone

Saaksha Editor by Saaksha Editor
November 12, 2025
in Astrology, ಜ್ಯೋತಿಷ್ಯ
Keep This Powerful Herb With You and Control Anyone

ಗಿಡಮೂಲಿಕೆ

Share on FacebookShare on TwitterShare on WhatsappShare on Telegram

ಪ್ರತಿಯೊಬ್ಬರಿಗೂ ಸಹ ತಾವು ಇಷ್ಟಪಡುವಂತಹ ವ್ಯಕ್ತಿಗಳು ಅದು ಯಾರೇ ಆಗಿರಬಹುದು ತಮ್ಮ ಪ್ರೀತಿಪಾತ್ರರಾಗಿರಬಹುದು ಅಥವಾ ಸಹೋದರ-ಸಹೋದರಿಯರು ಸ್ನೇಹಿತರು ಹೀಗೆ ಯಾರಾಗಿರಬಹುದು ನಿಮ್ಮ ಪ್ರೀತಿಪಾತ್ರರ ನಿಮ್ಮ ಮಾತನ್ನು ಕೇಳಬೇಕು ಎಂದರೆ ರಹಸ್ಯವಾಗಿ ಸಂದುಬಳ್ಳಿ ಅಥವಾ ಮಂಗರಬಳ್ಳಿ ಸಂಬಂಧಿಸಿದಂತೆ ಈ ಒಂದು ಪರಿಹಾರವನ್ನು ಮಾಡಿಕೊಂಡರೆ ನೀವು ಇಷ್ಟಪಟ್ಟಂತಹ ವ್ಯಕ್ತಿಗಳು ನಿಮ್ಮವರಾಗುತ್ತಾರೆ ಮತ್ತು ಅವರು ನಿಮ್ಮ ಮಾತನ್ನು ಕೇಳುತ್ತಾರೆ.

ಕೆಲವೊಂದು ವಿಷಯಗಳ ಹಾಗೆ ಬರಿಗಣ್ಣಿಗೆ ಅದು ಗೋಚರಿಸುವುದಿಲ್ಲ ಆದರೆ ಅದರ ಫಲಿತಾಂಶದಿಂದ ನಾವು ಅದನ್ನು ನಂಬಬಹುದು. ದೈವಭಕ್ತಿ ಉಳ್ಳವರಿಗೆ ದೇವರ ಪೂಜೆ, ಮಂತ್ರ ,ಯಾಗ-ಯಜ್ಞ ಇವುಗಳ ಮೇಲೆ ನಂಬಿಕೆ ಹೆಚ್ಚು ಎನ್ನುತ್ತಾರೆ ಹಾಗಾಗಿ ಇವರುಗಳು ಮಂತ್ರ ಶಕ್ತಿಯನ್ನು ಹೆಚ್ಚಾಗಿ ನಂಬುತ್ತಾರೆ. ಹಾಗೆಯೇ ಇನ್ನು ಕೆಲವು ರೀತಿಯ ಜನರು ಇರುತ್ತಾರೆ ಇವರಿಗೆ ತಂತ್ರ ಶಕ್ತಿಯ ಮೇಲೆ ಹೆಚ್ಚು ನಂಬಿಕೆ ಇರುತ್ತದೆ ಹಾಗಾಗಿ ಅವರು ತಂತ್ರ ವಿದ್ಯೆಗಳನ್ನು ಮಾಟ-ಮಂತ್ರಗಳನ್ನು ವಶೀಕರಣ ಗಳನ್ನು ನಂಬುತ್ತಾರೆ. ನಾವು ಈಗ 21ನೇ ಶತಮಾನದಲ್ಲಿ ಇದ್ದರೂ ಕೂಡ ಈ ಮಂತ್ರ ಹಾಗು ತಂತ್ರಗಳು ಕೆಲಸ ಮಾಡುತ್ತವೆ.ಈ ರೀತಿ ಯಾರಾದರೂ ಕೇಳಿದರೆ ಖಂಡಿತವಾಗಿಯೂ ಹೌದು ಎನ್ನಬಹುದು ಆದರೆ ಅದನ್ನು ನೀವು ನಂಬಬೇಕು ಅಷ್ಟೇ. ಹೀಗೆ ನಿಮ್ಮ ಮನೆ ಅಕ್ಕಪಕ್ಕಹಿತ್ತಲಲ್ಲಿ ಬೇಲಿಗಳಲ್ಲಿ ಬೆಳೆಯುವ ಸಂದುಬಳ್ಳಿ ಅಥವಾ ಮಂಗರಬಳ್ಳಿ ಎಂದು ಸಹ ಇದನ್ನು ಕರೆಯುತ್ತಾರೆ. ಇದರಿಂದ ನೀವು ಯಾರನ್ನು ಬೇಕಾದರೂ ವಶ ಮಾಡಿಕೊಳ್ಳಬಹುದು ಹಾಗೂ ಅವರು ನೀವು ಹೇಳಿದ ಎಲ್ಲವನ್ನೂ ಕೇಳುತ್ತಾರೆ.

Related posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 17, 2026
ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 16, 2026

ಇದನ್ನೂ ಓದಿ: ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ

ಹಾಗೂ ನಿಮಗೆ ಹೇಗೆ ಬೇಕೋ ಹಾಗೆ ಅವರು ನಡೆದುಕೊಳ್ಳುತ್ತಾರೆ. ಇದು ಸಾಧ್ಯವೇ ಎಂದರೆ ಹೌದು ಎನ್ನುತ್ತಾರೆ ಇದರ ಬಗ್ಗೆ ತಿಳಿದವರು. ನೀವು ಈ ಸಂದುಬಳ್ಳಿಯ ಒಂದು ಗಿಣ್ಣನ್ನು ತೆಗೆದುಕೊಂಡು ಅದನ್ನು ಸ್ವಚ್ಛಮಾಡಿ, ಆ ಗಿಣ್ಣು ನಾಲ್ಕು ಕಡೆ ಚಪ್ಪಟೆಯಾಗಿದ್ದು ಅರಗುಗಳು ಗೆರೆ ರೀತಿ ಇರುತ್ತದೆ. ಇದಕ್ಕೆ ನೀವು ಅರಿಶಿನ ಹಚ್ಚಿ ನಂತರ ಅದರ ಮೇಲೆ ಕುಂಕುಮ ಹಚ್ಚಿ ಮಧ್ಯದಲ್ಲಿ ಚಪ್ಪಟೆಯಾಗಿರುವ ಭಾಗದಲ್ಲಿ ಪೆನ್ನಿನ ಸಹಾಯದಿಂದ ನೀವು ವಶ ಮಾಡಿಕೊಳ್ಳಲು ಬಯಸುತ್ತೀರೋ ಅವರ ಹೆಸರನ್ನು ಬರೆಯಬೇಕು.

ಈ ರೀತಿ ಹೆಸರು ಬರೆದು ಪೇಪರ್ನಲ್ಲಿ ಸುತ್ತಿ ರೇಷ್ಮೆ ದಾರ ಅಥವಾ ಹಸಿ ದಾರವನ್ನು ಸುತ್ತಲೂ ಕಟ್ಟಿ ಒಂದು ದಿನ ಯಾರಿಗೂ ತಿಳಿಯದ ಹಾಗೆ ಇಟ್ಟು ಕೊಳ್ಳಬೇಕು ನಂತರ ಮರುದಿನ ಅದನ್ನು ಹರಿವ ನೀರು ಇರುವ ಕಡೆ ಹೋಗಿ ಅದರಲ್ಲಿ ಹರಿಯಲು ಬಿಡಬೇಕು ನೀವು ಈ ರೀತಿ ಮಾಡುವುದರಿಂದ ನೀವು ಅದರಲ್ಲಿ ಯಾರ ಹೆಸರನ್ನು ಬರೆದಿರುವಿರೋ ಅವರು ನೀವು ಹೇಳಿದ ಹಾಗೆ ಕೇಳುತ್ತಾರೆ ಬೇಕಾದರೆ ಪರೀಕ್ಷಿಸಿ ನೋಡಿ.

ಲೇಖನ: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: ancient Indian herb for attractionherb to attract peopleMagical herb to control anyonemystical herb secretspower of herbs for influenceಆಕರ್ಷಣೆ ಹೆಚ್ಚಿಸುವ ಹರ್ಬ್ಪ್ರಭಾವ ಹೆಚ್ಚಿಸುವ ಹರ್ಬ್ಪ್ರಾಚೀನ ಭಾರತೀಯ ಔಷಧಿ ರಹಸ್ಯಯಾರನ್ನಾದರೂ ನಿಯಂತ್ರಿಸುವ ಔಷಧಿ
ShareTweetSendShare
Join us on:

Related Posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 17, 2026
0

ದಿನ ಭವಿಷ್ಯ : 17-06-2026 ಮೇಷ ರಾಶಿ ವೃತ್ತಿ ಮತ್ತು ವ್ಯಾಪಾರ: ಉದ್ಯೋಗದಲ್ಲಿರುವವರಿಗೆ ಇಂದು ಅತ್ಯಂತ ಉತ್ಸಾಹದ ದಿನ. ನಿಮ್ಮ ನಾಯಕತ್ವದ ಗುಣಗಳನ್ನು ಮೇಲಧಿಕಾರಿಗಳು ಗುರುತಿಸುತ್ತಾರೆ. ವ್ಯಾಪಾರಸ್ಥರಿಗೆ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 16, 2026
0

ದಿನ ಭವಿಷ್ಯ : 16-06-2026 ಮೇಷ ರಾಶಿ ಉದ್ಯೋಗ ಮತ್ತು ವ್ಯಾಪಾರ: ವೃತ್ತಿ ರಂಗದಲ್ಲಿ ಇಂದು ನಿಮಗೆ ಅತ್ಯುತ್ಸಾಹದ ದಿನ. ನಿಮ್ಮ ನಾಯಕತ್ವದ ಗುಣಗಳು ಮೇಲಧಿಕಾರಿಗಳ ಗಮನ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 15, 2026
0

ದಿನ ಭವಿಷ್ಯ : 15-06-2026 ಮೇಷ ರಾಶಿ ಇಂದು ನಿಮ್ಮ ದೈನಂದಿನ ಕಾರ್ಯಗಳಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹವನ್ನು ಕಾಣುವಿರಿ. ನಿಮ್ಮಲ್ಲಿರುವ ಸಕಾರಾತ್ಮಕ ಶಕ್ತಿಯು ನಿಮ್ಮ ಸುತ್ತಮುತ್ತಲಿನ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 14, 2026
0

ದಿನ ಭವಿಷ್ಯ : 14-06-2026 1 ಮೇಷ ರಾಶಿ ಇಂದು ಸೂರ್ಯನ ಕೃಪೆಯಿಂದ ನಿಮ್ಮಲ್ಲಿ ಅಗಾಧವಾದ ನಾಯಕತ್ವದ ಗುಣಗಳು ಹೊರಹೊಮ್ಮಲಿವೆ. ಭಾನುವಾರದ ರಜೆಯಿದ್ದರೂ ನಿಮ್ಮ ಮನಸ್ಸು ಮುಂದಿನ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 13, 2026
0

ದಿನ ಭವಿಷ್ಯ : 13-06-2026 ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಅತ್ಯಂತ ಚೈತನ್ಯದಾಯಕವಾಗಿರುತ್ತದೆ. ಮನಸ್ಸಿನಲ್ಲಿ ಹೊಸ ಯೋಜನೆಗಳು ಮೂಡಲಿವೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram