ಮೈಸೂರು ಅರಮನೆಯಲ್ಲಿ ಒಂಟೆ ನೋಡಿಕೊಲ್ಳುತ್ತಿದ್ದ ವ್ಯಕ್ತಿಯ ಮಗನಿಗೆ ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆ ಅರಮನೆ ನಗರಿಯಲ್ಲಿ ಕೊರೊನಾ ಆತಂಕ ಎದುರಾಗಿತ್ತು. ಸೋಂಕು ಪತ್ತೆಯಾಗ್ತಿದ್ದಂತೆ ಅರಮನೆಯಲ್ಲಿನ ನೌಕರರಿಗೆ ಒಂದು ದಿನದ ರಜೆ ನೀಡಿ ಇಡೀ ಅರಮನೆಯನ್ನ ಸ್ಯಾನಿಟೈಸ್ ಮಾಡಲಾಗಿತ್ತು. ಅಲ್ದೇ ಸೋಂಕಿತನ ಮನೆಯವರನ್ನ ವೈPದ್ಯಕೀಯ ಪರೀಕ್ಷೆಗೊಳಪಡಿಸಲಾಗಿತ್ತು. ಇದೀಗ ತಂದೆ ತಾಯಿ ಸೇರಿದಂತೆ ಮನೆಯರ ವರದಿ ನೆಗೆಟಿವ್ ಬಂದದ್ದು, ಸಿಬ್ಬಂದಿಗಳು ನಿಟ್ಟುಸಿರುವ ಬಿಡುವಂತಾಗಿದೆ. ಸದ್ಯ ಸೋಂಕಿತನ ಪರಿವಾರದವರನ್ನು ಕೆಲ ದಿನಗಳ ವರೆಗೂ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ನಲ್ಲೇ ಇರಿಸಲಾಗುವುದು.
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...








