ಮೈಸೂರು ಅರಮನೆಯಲ್ಲಿ ಒಂಟೆ ನೋಡಿಕೊಲ್ಳುತ್ತಿದ್ದ ವ್ಯಕ್ತಿಯ ಮಗನಿಗೆ ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆ ಅರಮನೆ ನಗರಿಯಲ್ಲಿ ಕೊರೊನಾ ಆತಂಕ ಎದುರಾಗಿತ್ತು. ಸೋಂಕು ಪತ್ತೆಯಾಗ್ತಿದ್ದಂತೆ ಅರಮನೆಯಲ್ಲಿನ ನೌಕರರಿಗೆ ಒಂದು ದಿನದ ರಜೆ ನೀಡಿ ಇಡೀ ಅರಮನೆಯನ್ನ ಸ್ಯಾನಿಟೈಸ್ ಮಾಡಲಾಗಿತ್ತು. ಅಲ್ದೇ ಸೋಂಕಿತನ ಮನೆಯವರನ್ನ ವೈPದ್ಯಕೀಯ ಪರೀಕ್ಷೆಗೊಳಪಡಿಸಲಾಗಿತ್ತು. ಇದೀಗ ತಂದೆ ತಾಯಿ ಸೇರಿದಂತೆ ಮನೆಯರ ವರದಿ ನೆಗೆಟಿವ್ ಬಂದದ್ದು, ಸಿಬ್ಬಂದಿಗಳು ನಿಟ್ಟುಸಿರುವ ಬಿಡುವಂತಾಗಿದೆ. ಸದ್ಯ ಸೋಂಕಿತನ ಪರಿವಾರದವರನ್ನು ಕೆಲ ದಿನಗಳ ವರೆಗೂ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ನಲ್ಲೇ ಇರಿಸಲಾಗುವುದು.
ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...








