ವ್ಯಕ್ತಿಯರ್ವ ತಾನು ಅನೈತಿಕ ಸಂಬAಧ ಹೊಂದಿದ್ದ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆದಿದೆ. ೪೫ ವರ್ಷದ ಹುಲಿಗಮ್ಮ ಮೃತದುರ್ದೈವಿಯಾಗಿದ್ದು, ಹಲಗೇರಿ ಸಿದ್ದಲಿಂಗಪ್ಪ ಕೊಲೆಮಾಡಿರುವ ಆರೋಪಿಯಾಗಿದದ್ದಾನೆ. ಮೃತ ಹುಲಿಗಮ್ಮ ಸಿದ್ದಲಿಂಗಪ್ಪನ ಬಳಿ ೨ ಎಕರೆ ಜಮೀನಿಗೆ ಬೇಡಿಕೆಯಿಟ್ಟಿದ್ದಳು. ಆದರೆ ಇದಕ್ಕೆ ಒಪ್ಪದ ಸಿದ್ದಲಿಂಗಪ್ಪ ಆಕೆಯನ್ನ ಕತ್ತು ಹಿಸುಕಿ ಕೊಲೆ ಮಾಡಿ ತನ್ನ ಜಮೀನಿನಲ್ಲೇ ಶವವನ್ನು ಹೂತಿಟ್ಟಿದ್ದ ಎನ್ನಲಾಗಿದೆ. ಇದೀಗ ಈತನ ಕೃತ್ಯ ಬಯಲಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈ ಸಂಬಮಧ ಪ್ರಕರಣ ದಾಖಲಿಸಿಕೊಂಡಿರುವ ತಂಬ್ರಳ್ಳಿ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಶವ ಹೊರತೆಗೆಯುವ ಕಾರ್ಯಾಚರಣೆ ನಡೆಸಿದ್ದಾರೆ.
ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್
ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...








