ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ 10 ಮಹಾಮಂತ್ರಗಳನ್ನು ಪಠಿಸಿದರೆ ಕಾಯಿಲೆಗಳೇ ಮಾಯ..!

If you chant these 10 great mantras, diseases will disappear..!

admin by admin
December 6, 2025
in Astrology, ಜ್ಯೋತಿಷ್ಯ
If you chant these 10 great mantras, diseases will disappear..!

If you chant these 10 great mantras, diseases will disappear..!

Share on FacebookShare on TwitterShare on WhatsappShare on Telegram

ಈ 10 ಮಹಾಮಂತ್ರಗಳನ್ನು ಪಠಿಸಿದರೆ ಕಾಯಿಲೆಗಳೇ ಮಾಯ..!

ಆ ಮಂತ್ರಗಳಾವುವು..?
ಇಲ್ಲಿ 10 ಮಹಾಮಂತ್ರಗಳನ್ನು ಹೇಳಲಾಗಿದ್ದು, ಅದು ಎಲ್ಲಾ ಕಾಯಿಲೆಗಳಿಂದ, ಜ್ವರದಿಂದ ಮತ್ತು ತೊಂದರೆಗಳಿಂದ ನಿಮಗೆ ಮುಕ್ತಿಯನ್ನು ನೀಡುತ್ತದೆ. ಆ 10 ಮಹಾಮಂತ್ರಗಳಾವುವು..? ಇವುಗಳನ್ನು ಪಠಿಸುವುದರ ಪ್ರಯೋಜನವೇನು..?

Related posts

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 25, 2026
ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 24, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

‘ಮಂತ್ರ’ ಎಂದರೆ ಮನಸ್ಸನ್ನು ತಂತ್ರದಲ್ಲಿ ಬಂಧಿಸುವುದು. ಬಿಕ್ಕಟ್ಟಿನ ಸಮಯದಲ್ಲಿ ಅನಾವಶ್ಯಕ ಮತ್ತು ಅತಿಯಾದ ಆಲೋಚನೆಗಳು ಹುಟ್ಟಿಕೊಳ್ಳುತ್ತವೆ ಮತ್ತು ವಿನಃ ಕಾರಣ ಚಿಂತೆಯನ್ನು ಸೃಷ್ಟಿಸುತ್ತದೆ. ಆಗ ಮಂತ್ರವು ಅತ್ಯಂತ ಪರಿಣಾಮಕಾರಿ ಔಷಧವಾಗಿದೆ. ನೀವು ಪೂಜಿಸುವ, ಪ್ರಾರ್ಥಿಸುವ ಅಥವಾ ಧ್ಯಾನಿಸುವ ಇಷ್ಟದ ಹೆಸರನ್ನು ನೀವು ಪಠಿಸಬಹುದು. ಇಲ್ಲಿ 10 ಮಹಾಮಂತ್ರಗಳನ್ನು ಹೇಳಲಾಗಿದ್ದು, ಅದು ಎಲ್ಲಾ ಕಾಯಿಲೆಗಳಿಂದ, ಜ್ವರದಿಂದ ಮತ್ತು ತೊಂದರೆಗಳಿಂದ ಮುಕ್ತಿಯನ್ನು ನೀಡುತ್ತದೆ.
ಮೊದಲ ಮಂತ್ರ:

ಶಿವನ ಮಹಾಮೃತ್ಯುಂಜಯ ಮಂತ್ರ

”ಓಂ ತ್ರಯಂಬಕಂ ಯಜಾಮಹೇ

ಸುಗಂಧಿಂ ಪುಷ್ಟಿವರ್ಧನಂ

ಊರ್ವಾರುಕಮೀವ ಬಂಧನಾನ್‌ ಮೃತ್ಯೋರ್ಮುಕ್ಷೀಯಮಾಮೃತಾತ್‌

ಓಂ ಸ್ವಃ ಭುವಃ ಭೂಃ ಓಂ ಸಃ ಜೂಂ ಹೌಂ ಓಂ”

ಮತ್ತು

”ಓಂ ಮೃತ್ಯುಂಜಯ ಮಹಾದೇವ ತ್ರಾಹಿಮಾಂ ಶರಣಾಗತಂಜನ್ಮ ಮೃತ್ಯು ಜರಾ ವ್ಯಾಧಿ ಪೀಡಿತಂ ಕರ್ಮ ಬಂಧನಃ

ಎರಡನೇ ಮಂತ್ರ:

ದೇವಿ ಭಗವತಿ ಮಂತ್ರ

”ಓಂ ಜಯಂತೀ ಮಂಗಳಾ ಕಾಳಿ ಭದ್ರಕಾಳಿ ಕಪಾಲಿನಿ

ದುರ್ಗಾ ಕ್ಷಮಾ ಶಿವಾ ಧಾತ್ರೀ ಸ್ವಾಹಾ ಸ್ವಧಾನಮೋಸ್ತುತೇ”

ಮತ್ತು

”ದೇಹಿ ಸೌಭಾಗ್ಯಂ ಆರೋಗ್ಯಂ ದೇಹಿ ಮೇ ಪರಂ ಸುಖಂ

ರೂಪಂ ದೇಹಿ, ಜಯಂ ದೇಹಿ, ಯಶೋ ದೇಹಿ ದ್ವಿಷೋ ಜಹಿ”

ಇವುಗಳಿಗೆ ಭಯಪಟ್ಟರೆ ಶತ್ರುಗಳು ಹೆಚ್ಚಾಗುತ್ತಾರೆ ಎನ್ನುತ್ತಾರೆ ಚಾಣಕ್ಯ..!

ಮೂರನೇ ಮಂತ್ರ:

ಧನ್ವಂತರಿ ಮಂತ್ರ

”ಓಂ ನಮೋ ಭಗವತೇ ಮಹಾಸುದರ್ಶನಾಯ ವಾಸುದೇವಾಯ ಧನ್ವಂತರಯೇ

ಅಮೃತಕಲಶಹಸ್ತಾಯ ಸರ್ವಭಯವಿನಾಶಾಯ ಸರ್ವರೋಗನಿವಾರಣಾಯ

ತ್ರಿಲೋಕಪಥಾಯ ತ್ರಿಲೋಕನಾಥಾಯ ಶ್ರೀ ಮಹಾವಿಷ್ಣುಸ್ವರೂಪಾಯ

ಶ್ರೀ ಧನ್ವಂತರಿಸ್ವರೂಪಾಯ ಶ್ರೀ ಶ್ರೀ ಶ್ರೀ ಔಷಧಚಕ್ರಾಯ ನಾರಾಯಣಾಯ ನಮಃ॥

ಹಿಂದೂ ಧರ್ಮವಿಷ್ಣುವಿನ ವಾಹನವಾದ ಗರುಡ ಯಾರು..? ಇದೊಂದು ಅಚ್ಚರಿಯ ಕಥೆ..!

ನಾಲ್ಕನೇ ಮಂತ್ರ:

ಹನುಮಾನ್‌ ಮಂತ್ರ

”ಓಂ ನಮೋ ಹನುಮತೇ ರುದ್ರಾವತರಾಯ ವಜ್ರದೇಹಾಯ ವಜ್ರಂಖಾಯ ವಜ್ರಸುಖಾಯ ವಜ್ರರೋಮ್ಣೇ

ವಜ್ರನೇತ್ರಾಯ ವಜ್ರದಂತಾಯ ವಜ್ರಕರಾಯ ವಜ್ರಭಕ್ತಾಯ ರಾಮದೂತಾಯ ಸ್ವಾಹಾ”

ಮತ್ತು

ಹನುಮಾನ್‌ ಚಾಲೀಸಾದ ಮಂತ್ರ

”ನಾಸೈ ರೋಗ ಹರೇ ಸಬ ಪೀರಾ

ಜೋ ಸುಮಿರೇ ಹನುಮಂತ ಬಲಬೀರಾ

ಸಂಕಟ ತೇ ಹನುಮಾನ್‌ ಛುಡಾವೈಂ

ಮನ ಕ್ರಮ ಬಚನ ಧ್ಯಾನ ಜೋ ಲಾವೈ”

ಐದನೇ ಮಂತ್ರ:

ವಿಷ್ಣುವಿನ ಮಂತ್ರ

”ಶಾಂತಾಕಾರಂ ಭುಜಂಗಶಯನಂ ಪದ್ಮನಾಭಂ ಸುರೇಶಂ ।

ವಿಶ್ವಾಧರಂ ಗಗನಸದೃಶಂ ಮೇಘವರ್ಣಂ ಶುಭಾಂಗಂ ।

ಲಕ್ಷ್ಮೀಕಾಂತಕಂಲನಯನಂ ಯೋಗಿಭಿರ್ಧ್ಯಾನಗಮ್ಯಂ ।

ವಂದೇ ವಿಷ್ಣುಂ ಭವಭಯಹರಂ ಸರ್ವಲೋಕೈಕನಾಥಂ ।

ಮತ್ತು

”ಓಂ ಹ್ರೀಂ ಕಾರ್ತವೀರ್ಯಾರ್ಜುನೋ ನಾಮ ರಾಜ ಬಾಹು ಸಹಸ್ತ್ರವಾನ ।

ಯಸ್ಯ ಸ್ಮೇರೇಣ್‌ ಮಾತ್ರೇಣ್‌ ಹೃತಂ ನಷ್ಟಂ ಚ ಲಭ್ಯತೇ ।”

ಆರನೇ ಮಂತ್ರ:

ಶ್ರೀ ಕೃಷ್ಣನ ಮಂತ್ರ

”ಕೃಷ್ಣಾಯ ವಾಸುದೇವಾಯ ಹರಯೇ ಪರಮಾತ್ಮನೇ ।

ಪ್ರಣಾತ್ ಕ್ಲೇಶನಾಶಾಯ ಗೋವಿಂದಾಯ ನಮೋ ನಮಃ॥”

ಏಳನೇ ಮಂತ್ರ:

ಶ್ರೀ ನರಸಿಂಹ ದೇವನ ಮಂತ್ರ

”ಧ್ಯಾಯೇ ನರಸಿಂಹಂ ತರುಣಾರ್ಕನೇತ್ರಂ ಸೀತಾಂಬುಜಾತಂ ಜ್ವಲಿತಾಗ್ರೀವಕ್ತ್ರಂ |

ಅನಾದಿಮಧ್ಯಾಂತಮಜಂ ಪುರಾಣಂ ಪರಾತ್ಪರೇಶಂ ಜಗತಾಂ ನಿಧಾನಂ |”

ಎಂಟನೇ ಮಂತ್ರ:

ಗಾಯತ್ರಿ ಮಾತೆಯ ಮಂತ್ರ

”ॐ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ।।’

ಒಂಬತ್ತನೇ ಮಂತ್ರ:

ಸೂರ್ಯ ದೇವರ ಮಂತ್ರ

”ನಮಃ ಸೂರ್ಯಾಯ ಶಾಂತಾಯ ಸರ್ವರೋಗ ನಿವಾರಿಣೇ

ಆಯು ಆರೋಗ್ಯ, ಮೈವಾಸ ಔರ್‌ ದೇವ ದೇಹಿ ದೇವಃ ಜಗತ್ಪತೇ

ನಮಃ ಸೂರ್ಯ ಶಾಂತಾಯ ಸರ್ವಗ್ರಹ ನಿವಾರಿಣೇ

ಆಯುರ್ ಆರೋಗ್ಯ ಮಸೇವಲ್ಲಂ ದೇಹಿ ದೇಹ ಜಗತ್ಪತೇ”

ಹತ್ತನೇ ಮಂತ್ರ:

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಶ್ರೀ ಗಣೇಶ ಆರೋಗ್ಯ ಮಂತ್ರ

”ಓಂ ನಮೋ ಸಿದ್ಧಿವಿನಾಯಕಾಯ ಸರ್ವಕಾರಕತ್ರೈ ಸರ್ವವಿಘ್ನ ಪ್ರಶಮನಾಯ

ಸರ್ವರೋಗ ನಿವಾರಣಾಯ ಸರ್ವಜನ ಸರ್ವಸ್ವೀ – ಆಕರ್ಷಣಾಯ ಶ್ರೀ ಓಂ ಸ್ವಾಹಾ ”
ರೋಗ ನಿವಾರಕ ಮಂತ್ರಮಹಾಮೃತ್ಯುಂಜಯ ಮಂತ್ರಮಹಾಮಂತ್ರಮಂತ್ರಗಾಯತ್ರಿ ಮಂತ್ರಆರೋಗ್ಯದ ಸಮಸ್ಯೆಗಳಿಗೆ ಮಂತ್ರ

Source: If you chant these 10 great mantras, diseases will disappear..!
Via: If you chant these 10 great mantras, diseases will disappear..!
Tags: #astrology#mangalaru#saakshatvkannadanewskarnataka
ShareTweetSendShare
Join us on:

Related Posts

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 25, 2026
0

ದಿನ ಭವಿಷ್ಯ: 25-08-2026 ಮೇಷ ರಾಶಿ ಇಂದಿನ ದಿನ ನಿಮಗೆ ಅತ್ಯುತ್ಸಾಹದಿಂದ ಕೂಡಿರುತ್ತದೆ. ಕುಜ ನಿಮ್ಮ ರಾಶ್ಯಾಧಿಪತಿ ಆಗಿರುವುದರಿಂದ ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮನ್ನಣೆ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 24, 2026
0

ದಿನ ಭವಿಷ್ಯ: 24-08-2026 ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತವಾದ ಚೈತನ್ಯ ಮತ್ತು ಕಾರ್ಯತತ್ಪರತೆ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ವೃತ್ತಿ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 23, 2026
0

ದಿನ ಭವಿಷ್ಯ: 23-08-2026. 1. ಮೇಷ ರಾಶಿ ಉದ್ಯೋಗ ಮತ್ತು ಹಣಕಾಸು: ಇಂದು ನಿಮ್ಮ ಕಾರ್ಯಕ್ಷೇತ್ರದಲ್ಲಿ ನಾಯಕತ್ವದ ಗುಣಗಳು ಎದ್ದು ಕಾಣಲಿವೆ. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳುವಿರಿ. ಆರ್ಥಿಕವಾಗಿ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 22, 2026
0

ದಿನ ಭವಿಷ್ಯ: 22-08-2026. ಮೇಷ ರಾಶಿ: ಉದ್ಯೋಗ ಮತ್ತು ಹಣಕಾಸು: ಕಾರ್ಯಕ್ಷೇತ್ರದಲ್ಲಿ ಇಂದು ನಿಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಆದರೆ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಹಣಕಾಸಿನ...

kataka-and-other-5-zodiac-signs-financial-gains-shukra-budha-conjunction-kannada

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..!

by admin
August 21, 2026
0

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..! ತುಲಾ ರಾಶಿಯಲ್ಲಿ ಶುಕ್ರ ಹಾಗೂ ಬುಧ ಒಂದೇ ಸ್ಥಾನದಲ್ಲಿ ಸಂಚಾರ ಮಾಡಲಿವೆ. ಕುಂಭ ರಾಶಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram