ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಗುರು ಮುಖೇನ ಕಲಿತ ಜ್ಞಾನ ಸಕಲಕ್ಕೂ ಸಾಧನ-ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

admin by admin
February 1, 2026
in Astrology, Newsbeat, ಜ್ಯೋತಿಷ್ಯ
The knowledge learned through the Guru is the tool for everything - until one becomes the slave of the Guru Doreyadanna Mukuti

The knowledge learned through the Guru is the tool for everything - until one becomes the slave of the Guru Doreyadanna Mukuti

Share on FacebookShare on TwitterShare on WhatsappShare on Telegram

ಗುರುಮುಖೇನ ಕಲಿತ ವಿದ್ಯೆಯಿಂದ ಜ್ಞಾನ ಲಭ್ಯವಾಗುತ್ತದೆ. ಶ್ರಮ ಪಡದೆ ಪಡೆಯುವ ವಿದ್ಯೆ ಅನರ್ಥಕ್ಕೆ ಕಾರಣ ವಾಗುತ್ತದೆ. ಇದು ಮಹಾಭಾರತದಲ್ಲಿ ಬರುವ ಕಥೆ.

ಭಾರದ್ವಾಜ ಮಹರ್ಷಿಗಳಿಗೆ ಒಬ್ಬ ಮಗನಿದ್ದ. ಅವನ ಹೆಸರು.’ಯವಕ್ರೀತ’.ಆತ ಮೇಧಾವಿ ಧರ್ಮಿಷ್ಟನು‌ ಆಗಿದ್ದನು. ಆದರೆ ಅವನು ಅತಿ ವಿಶ್ವಾಸವಿರುವ ವ್ಯಕ್ತಿ. ಗುರುಗಳಿಂದಲೇ ಏಕೆ ವಿದ್ಯೆ ಕಲಿಯಬೇಕು. ಗುರುವಿಲ್ಲದೆ ವೇದವನ್ನು ಕಲಿಯ ಬೇಕೆಂಬ ಹಂಬಲ.ಆ ಕಾರಣಕ್ಕಾಗಿ, ಗಂಗಾ ನದಿ ತಟಕ್ಕೆ ಹೋಗಿ ಇಂದ್ರನನ್ನು ಕುರಿತು ತಪಸ್ಸು ಮಾಡಿ ತೊಡಗಿದ. ತಂದೆ ತಾಯಿ, ಋಷಿಮುನಿಗಳು, ಹಿರಿಯರು ಉಪ ದೇಶ ಮಾಡಿದರೂ ಯಾರ ಬುದ್ದಿವಾದವು ಅವನಿಗೆ ರುಚಿಸಲಿಲ್ಲ. ಅವನ ಕಠಿಣ ತಪಸ್ಸಿ ನಿಂದ ಭೂಮಿಯ ತಾಪಮಾನ ಏರುಪೇರಾ ಯಿತು ದೇವತೆಗಳು ಹೆದರಿದರು.

Related posts

If you have cloves and clove oil at home, you can quickly get rid of debt, no matter how much you borrow.

February 1, 2026
ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

February 1, 2026

ಸ್ವರ್ಗಾಧಿಪತಿಯಾದ ಇಂದ್ರನೂ ಬಂದು ಹೇಳಿದರೂ, ಇವನು ತನ್ನ ತಪಸ್ಸನ್ನು ನಿಲ್ಲಿಸ ಲಿಲ್ಲ. ಹೇಗಾದರೂ ಮಾಡಿ ಇವನಿಗೆ ಬುದ್ಧಿ ಕಲಿಸ ಬೇಕೆಂದು ತೀರ್ಮಾನಿಸಿದ ಇಂದ್ರ ದೇವ ಒಬ್ಬ ವೃದ್ಧ ಬ್ರಾಹ್ಮಣನ ವೇಷದಿಂದ ಗಂಗಾ ನದಿ ತಟಕ್ಕೆ ಬಂದನು.

ಒಂದು ದಿನ ಯವಕ್ರಿತ ಸಂಧ್ಯಾವಂದನೆಗಾಗಿ ನದಿಯಲ್ಲಿ ಸ್ನಾನ ಮಾಡಿ ಬರುವಾಗ, ಬೊಗಸೆಯಿಂದ ಮರಳನ್ನು ತೆಗೆದು ಇಂದ್ರದೇವ ನದಿಯಲ್ಲಿ ಹಾಕುತ್ತಿದ್ದ. ಇದನ್ನು ನೋಡಿದ ಯವಕ್ರೀತನಿಗೆ ಕುತೂಹಲವಾಯಿತು. ಇಂದ್ರನ ಬಳಿ ಬಂದು ಕೇಳಿದ, ವೃದ್ಧರೇ ಈ ಇಳಿ ವಯಸ್ಸಿನಲ್ಲಿ ನೀವು ಮಾಡುತ್ತಿರುವ ಕೆಲಸವೇನು? ವೃದ್ಧ ಹೇಳಿದ ಸಾಯುವುದ ರೊಳಗೆ ನನ್ನ ಕೈಯಿಂದ ಸಮಾಜಕ್ಕೆ ಏನಾ ದರೂ ಉಪಕಾರ ಮಾಡಬೇಕು ಎಂಬ ಹಂಬಲ ದಿಂದ ಈ ದಡದಿಂದ ಆ ದಡಕ್ಕೆ ಸಾಗಲು ನದಿಗೆ ಸೇತುವೆಯನ್ನು ಕಟ್ಟುತ್ತಿದ್ದೇನೆ

ವೃದ್ಧರ ಮಾತನ್ನು ಕೇಳಿ,‌ಯವಕ್ರೀತ ಪಕ ಪಕ ನಕ್ಕು,‌ವೃದ್ಧರೆ ಕೇವಲ ಮರಳಿನಿಂದ ಸೇತುವೆ ನಿರ್ಮಾಣ ಮಾಡಲು ಸಾಧ್ಯವೇ? ಅದು ರಭಸದಿಂದ ಹರಿವ ನದಿಗೆ ಬೊಗಸೆ ಯಲ್ಲಿ ಮರಳು ಹಾಕಿದರೆ ಕೊಚ್ಚಿಕೊಂಡು ಹೋಗುವುದಿಲ್ಲವೇ? ಇದೆಂತ ಮೂಢತನ ಎಂದ. ಕೂಡಲೇ ಆ ವೃದ್ಧ ಹೇಳಿದ ಏಕೆ ಕಟ್ಟಬಾರದು? ಗುರುಗಳಿಲ್ಲದೆ ವೇದಾಧ್ಯಯ ನ ನಿನಗೆ ಸಾಧ್ಯವಾಗುವುದಾದರೆ ಕೇವಲ ಮರಳಿನಿಂದ ಸೇತುವೆ ನಿರ್ಮಾಣ ಮಾಡಲು ನನಗೆ ಏಕೆ ಅಸಾಧ್ಯ? ಯವಕ್ರೀತನಿಗೆ ತನ್ನ ತಪ್ಪಿನ ಅರಿವಾಯಿತು ಅಪರಾಧ ಭಾವದಿಂದ ಮುಖ ಕೆಳಗೆ ಹಾಕಿದ

ಗುರುಗಳಿಲ್ಲದೆ ಸ್ವತಃ ಅಧ್ಯಯನದಿಂದ ವಿದ್ಯಾವಂತರಾಗುವ ಪ್ರವೃತ್ತಿ ಒಳ್ಳೆಯದಲ್ಲ ಅದರಿಂದ ಸರಿಯಾದ ದಾರಿ ಸಿಗುವುದಿಲ್ಲ.ಜ್ಞಾನಕ್ಕಿಂತ ಅತಿಯಾದ ಜ್ಞಾನವೇ ಹೆಚ್ಚಾಗು ತ್ತದೆ ಇದರಿಂದ ಸಮಾಜಕ್ಕೆ ಹಾನಿ ಆಗುತ್ತದೆ ಇಂತಹ ಜ್ಞಾನ ಮೋಕ್ಷಕ್ಕೂ,ಪುರುಷಾರ್ಥಕ್ಕೂ ಬರುವುದಿಲ್ಲ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಜ್ಞಾನ ಪಡೆಯಬೇಕೆಂದರೆ ಗುರು ಕುಲವಾಸ ಮಾಡಿ ಗುರುಗಳ ಸೇವೆ ಮಾಡಿ ಗುರುಗಳ ಮುಖದಿಂದ ಉಪದೇಶ ಪಡೆದು ಸಂಪಾದಿ ಸುವ ವಿದ್ಯೆ ನಿಜವಾದ ವಿದ್ಯೆ. ಕೇವಲ ಮರಳಿ ನಿಂದ ಕಟ್ಟಿದ ಸೇತುವೆ ಹೇಗೆ ನಿಲ್ಲುವುದಿಲ್ಲವೋ ಹಾಗೆ ಗುರುಗಳಿಲ್ಲದೆ ತಾನೇ ಪುಸ್ತಕಗಳ ನ್ನು ಓದಿ ಕಲಿತ-ಕಲಿಯುವ ವಿದ್ಯೆಯಿಂದ ಘನಪಂಡಿತ ನಾಗಲಾರ, ಕಬ್ಬಿಣ ಕಟ್ಟಿಗೆ ಕಲ್ಲು ಮರಳುಗಳಿಂದ ತಯಾರಾದ ಸೇತುವೆ ಹೇಗೆ ಉಪಯೋಗಕ್ಕೆ ಬರುತ್ತದೆಯೋ, ಹಾಗೆ ಗುರುಕುಲವಾಸ, ಗುರು ಸೇವೆ, ಗುರು ಮುಖೇನ ಬರುವ ಉಪದೇಶದ ವೇದ ಜ್ಞಾನ ಬಲಿಷ್ಠ ವಾಗಿರುತ್ತದೆ. ಇದು ಮೋಕ್ಷಕ್ಕೂ ಸಕಲ ಪುರುಷಾರ್ಥಗಳಿಗೆ ಸಾಧನವಾಗಿದೆ.

ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ’

Source: The knowledge learned through the Guru is the tool for everything - until one becomes the slave of the Guru Doreyadanna Mukuti
Via: The knowledge learned through the Guru is the tool for everything - until one becomes the slave of the Guru Doreyadanna Mukuti
Tags: #astrology#kannadaastro#saakshatv#saakshatv.combengalurukannadanewskarnatakakateelmangaluru
ShareTweetSendShare
Join us on:

Related Posts

If you have cloves and clove oil at home, you can quickly get rid of debt, no matter how much you borrow.

by admin
February 1, 2026
0

ಬೇಗ ಸಾಲ ತಿರಿಸಲು ಮತ್ತು ಪಡೆಯಲು ಲವಂಗ ಪರಿಹಾರ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್,...

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

by Shwetha
February 1, 2026
0

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರೀ ಚರ್ಚೆಗೆ...

JEE ಮುಖ್ಯ 2026 ಫಲಿತಾಂಶ ದಿನಾಂಕ ಪ್ರಕಟ: ಫೆ.12ರೊಳಗೆ ರಿಸಲ್ಟ್ ಬಿಡುಗಡೆ

JEE ಮುಖ್ಯ 2026 ಫಲಿತಾಂಶ ದಿನಾಂಕ ಪ್ರಕಟ: ಫೆ.12ರೊಳಗೆ ರಿಸಲ್ಟ್ ಬಿಡುಗಡೆ

by Shwetha
February 1, 2026
0

ಜಂಟಿ ಪ್ರವೇಶ ಪರೀಕ್ಷೆ JEE Main 2026 – ಜನವರಿ ಅವಧಿಯ ಫಲಿತಾಂಶವನ್ನು ಫೆಬ್ರವರಿ 12ರೊಳಗೆ ಪ್ರಕಟಿಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) X ಮೂಲಕ...

ಫೆಬ್ರವರಿ 12ರಂದು ದೇಶವ್ಯಾಪಿ ಬಂದ್: ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಸಾಧ್ಯ

ಫೆಬ್ರವರಿ 12ರಂದು ದೇಶವ್ಯಾಪಿ ಬಂದ್: ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಸಾಧ್ಯ

by Shwetha
February 1, 2026
0

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು (4 Labour Codes) ರದ್ದುಗೊಳಿಸಬೇಕು ಎಂಬ ಒತ್ತಾಯದೊಂದಿಗೆ ಫೆಬ್ರವರಿ 12ರಂದು ದೇಶವ್ಯಾಪಿ ಮುಷ್ಕರ (Bharat Bandh) ನಡೆಸಲು...

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

by Shwetha
February 1, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತರ ಧ್ವನಿಯನ್ನು ಅಡಗಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram