ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

admin by admin
February 12, 2026
in Newsbeat, Sports, ಕ್ರೀಡೆ
cm cup badminton league 2026

cm cup badminton league 2026

Share on FacebookShare on TwitterShare on WhatsappShare on Telegram

ನಾವೆಲ್ಲಾ ಒಂದಾಗಿ ಆಟನಾ ಆಡೋಣ… ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ… ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ…!

ಶಟಲ್ ಕಾಕ್‍ನ ಸದ್ದಿನೊಂದಿಗೆ ಸವಾಲು – ಪ್ರತಿ – ಸವಾಲು ಎಸೆಯೋಣ.. ಬೆವರ ಹನಿಗಳನ್ನು ಸುರಿಸಿ, ಕ್ರೀಡಾ ಸ್ಪೂರ್ತಿಯಿಂದ ಸೆಣಸಾಡೋಣ…ಗೆಲುವಿನ ಹಠದೊಂದಿಗೆ ಅಂಗಣದಲ್ಲಿ ದಿಟವಾಗಿ ಹೋರಾಡೋಣ.. ಪ್ರತಿ ಹೊಡೆತ, ಪ್ರತಿ ಪಂದ್ಯದಲ್ಲಿ ಪ್ರತಿಭೆ-ಸಾಮಥ್ರ್ಯವನ್ನು ಪ್ರದರ್ಶಿಸೋಣ..ಕಠಿಣ ಅಭ್ಯಾಸ ಮಾಡೋಣ.. ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು ಮೆರೆಯೋಣ..!

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಜಿದ್ದಾಜಿದ್ದಿನಿಂದ ಸಾಗುವ ರೋಚಕ ಆಟದ ಸೊಬಗನ್ನು ಸವಿಯೋಣ..ಪವರ್‍ಫುಲ್ ಆಟಗಾರರ ನಡುವಿನ ಕೆಚ್ಚೆದೆಯ ಹೋರಾಟವನ್ನು ನೋಡೋಣ.. ಕನ್ನಡಿಗರ ಬ್ಯಾಡ್ಮಿಂಟನ್ ಹಬ್ಬದ ವೈಭವ, ಸಂಭ್ರಮವನ್ನು ಕಣ್ತುಂಬಿಕೊಳ್ಳೊಣ.. ಈ ಮೂಲಕ ಕರ್ನಾಟಕದ ಐತಿಹಾಸಿಕ ಬ್ಯಾಡ್ಮಿಂಟನ್ ಲೀಗ್ ಟೂರ್ನಿಗೆ ಸಾಕ್ಷಿಯಾಗೋಣ…ವಿನೂತನ ಮಾದರಿಯ ಟೂರ್ನಿಯಲ್ಲಿ ಆಡುವ ಮೂಲಕ ಕರುನಾಡಿನಲ್ಲಿ ಇತಿಹಾಸ ಸೃಷ್ಟಿಸೋಣ..!

ಹೌದು..ಪ್ರತಿಷ್ಠಿತ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್‍ಡೌನ್ ಶುರುವಾಗಿದೆ. 9 ಡ್ರೀಮ್ಸ್ ಸಂಸ್ಥೆಯ ವಿನೂತನ ಪರಿಕಲ್ಪನೆಯ ಟೂರ್ನಿಯಾಗಿದೆ.
ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಯ ಒಳಾಂಗಣದಲ್ಲಿ ಫೆಬ್ರವರಿ 21 ಮತ್ತು 22ರಂದು ಈ ಪಂದ್ಯಾವಳಿ ನಡೆಯಲಿದೆ.
ಎಂಟು ಫ್ರಾಂಚೈಸಿಗಳ ನಡುವೆ ನಡೆಯಲಿರುವ ಜಿದ್ದಾಜಿದ್ದಿನ ಹೋರಾಟಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ. ಈಗಾಗಲೇ ಎಂಟು ತಂಡಗಳ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಸಚಿವರು, ಶಾಸಕರು, ಐಎಎಸ್ ಅಧಿಕಾರಿಗಳು, ಐಪಿಎಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ವೈದ್ಯರು, ಸ್ಯಾಂಡಲ್‍ವುಡ್ ತಾರೆಯರು ಮತ್ತು ಪತ್ರಕರ್ತರು ಹೀಗೆ ಎಂಟು ಕೆಟಗರಿಯ ಆಟಗಾರರು ಈ ಟೂರ್ನಿಯಲ್ಲಿ ಆಡಲಿದ್ದಾರೆ.

ಎಂಟು ಫ್ರಾಂಚೈಸಿಗಳಲ್ಲಿ ಪ್ರತಿ ಕೆಟಗರಿಯಿಂದ ಇಬ್ಬರು ಆಟಗಾರರಿರುತ್ತಾರೆ. ಪವರ್ ಗೇಮ್, ಪುರಷರ ಹಾಗೂ ಮಹಿಳೆಯ ವಿಭಾಗದಲ್ಲಿ ಸಿಂಗಲ್ಸ್, ಡಬಲ್ಸ್, ಮಿಕ್ಸೆಡ್ ಡಬಲ್ಸ್ ಪಂದ್ಯಗಳು ನಡೆಯಲಿವೆ. ಹಾಗೇ ಪಂದ್ಯದ ದಿಕ್ಕು ಬದಲಾಯಿಸುವ ಒಬ್ಬೊಬ್ಬ ಗೇಮ್ ಚೆಂಜರ್ ಪ್ಲೇಯರ್ ಕೂಡ ಪ್ರತಿ ತಂಡದಲ್ಲಿರುತ್ತಾರೆ.

ಲೀಗ್ ಮಾದರಿಯಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಎರಡು ಗುಂಪುಗಳಿದ್ದು, ಟಾಪ್ -2 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಒಟ್ಟು 270 ಪಂದ್ಯಗಳು ಈ ಟೂರ್ನಿಯಲ್ಲಿ ನಡೆಯಲಿದೆ.

ಟೂರ್ನಿಯಲ್ಲಿ ಸಚಿವರಾದ ಡಾ.ಸುಧಾಕರ್, ಶಾಸಕರಾದ ಮಂಥರ್ ಗೌಡ, ಶರತ್ ಬಚ್ಚೇಗೌಡ, ಪೊನ್ನಣ್ಣ, ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ, ಐಎಎಸ್ ಅಧಿಕಾರಿ ಸೆಲ್ವಕುಮಾರ್, ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ರಮೇಶ್ ಬಾನೋಟ್ ಸೇರಿದಂತೆ ಹಲವು ಅಧಿಕಾರಿಗಳು, ಸೆಲೆಬ್ರಿಟಿಗಳು ಹಾಗೂ ವೈದ್ಯರು ಆಡಲಿದ್ದಾರೆ. ಅಂದ ಹಾಗೇ ಬಹತೇಕ ಆಟಗಾರರು, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಆಡಿ ಪ್ರಶಸ್ತಿ ಗೆದ್ದಂತಹವರು. ಹಾಗಾಗಿ ಈ ಟೂರ್ನಿಯಲ್ಲಿ ತೀವ್ರ ಪೈಪೋಟಿಯನ್ನು ಎದರು ನೋಡಬಹುದು.

ಟೂರ್ನಿಯಲ್ಲಿ ಭಾಗಿಯಾಗೋ ಎಂಟು ಫ್ರಾಂಚೈಸಿಗಳು

1- ಪ್ರಕಾಶ್ ಪಳನಿ ಮಾಲೀಕತ್ವದ ಟೀಮ್ ಕೆಫೆ ದಿವ್ಯಮ್, 2- ಪ್ರಸನ್ನ ಎಡಕೇರಿ ಒಡೆತನದ ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್, 3- ನವೀನ್ ಸಾರಥ್ಯದ ಕೆಜಿಎಫ್ ಸ್ಮಾಷರ್ಸ್, 4- ನರಸಿಂಹ ಮೂರ್ತಿ ಮಾಲೀಕತ್ವದ ಟೆಲಿಕಾಮ್ ಸ್ಕೈ ಸ್ಟ್ರೈಕರ್ಸ್, 5- ಲಿಂಗರಾಜು ಒಡೆತನದ ಇನ್‍ಸ್ಪೈರ್ ಚಾಲೆಂಜರ್ಸ್, 6-ನರಸಿಂಹ ಮೂರ್ತಿ ಒಡೆತನದ ಎಟಿಕೆ ಆಟಕರ್ಸ್, 7-ಆನಂದ್ ಕುಮಾರ್ ಮಾಲೀಕತ್ವದ ಪ್ರೋ ವಿನ್ ಪ್ಯಾಂಥರ್ಸ್, ರೂಪ ಒಡೆತನದ ಆಸ್ತೆಟಿಕ್ ಆಟಕರ್ಸ್.

Source: cm cup badminton league 2026- leaders, celebrities and professionals onto one court
Via: cm cup badminton league 2026- leaders, celebrities and professionals onto one court
Tags: #cm cup badminton league 2026#cmcup2026#drmanthar gowda#drsudhakar#mla ponnanna#saakshatv#sharathbacchegowdaBadmintonbengalurukarnataka
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram