ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

admin by admin
February 17, 2026
in Newsbeat, Sports, ಕ್ರೀಡೆ
pro win anand kumar

cm cup badminton 2026- Pro win panthers team

Share on FacebookShare on TwitterShare on WhatsappShare on Telegram

Related posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026
ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026
ಪಿ. ಆನಂದ ಕುಮಾರ್
ಸಂಸ್ಥಾಪಕರು  ಪ್ರೋ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್
ಪ್ರೋ ವಿನ್ ಪ್ಯಾಂಥರ್ಸ್ ತಂಡದ ಮಾಲೀಕರು
ಮಾಧ್ಯಮ ಕ್ಷೇತ್ರದಿಂದ ತಮ್ಮ ವೃತ್ತಿ ಜೀವನ ಆರಂಭಿಸಿ ಇದೀಗ ದೇಶದ 7 ರಾಜ್ಯಗಳಲ್ಲಿ ಉದ್ಯಮ ಆರಂಭಿಸಿರುವ ಸಾಹಸಿಗ ಪಿ. ಆನಂದಕುಮಾರ್.
ದೂರದೃಷ್ಟಿಯ ಯೋಚನೆ, ಯೋಜನೆಯನ್ನು ಮುಂದಿಟ್ಟುಕೊಂಡು ಶುರು ಮಾಡಿರುವ ಉದ್ಯಮವನ್ನು ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸಲಿಲ್ಲ. ಬ್ಯಾಂಕಿಂಗ್ ಸೇವೆಯ ಜೊತೆಗೆ ಟಿವಿ ಉದ್ಯಮ ಸೇರಿದಂತೆ  ಹಲವು ಕಡೆಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ತಮ್ಮ ಅನುಭವವನ್ನು ಧಾರೆ ಎರೆದು ಪ್ರೋ ವಿನ್ ಮ್ಯಾನೇಜ್?ಮೆಂಟ್ ಸರ್ವೀಸಸ್ ಸಂಸ್ಥೆಯನ್ನು  ಕಟ್ಟಿ ಹೆಮ್ಮರವಾಗಿ ಬೆಳೆಸುತ್ತಿದ್ದಾರೆ.
cm cup badminton 2026- Pro win panthers team

ಮೂಲತಃ ಬೆಂಗಳೂರಿನವರೇ ಆದ ಪಿ. ಅನಂದಕುಮಾರ್, ಆರಂಭದಲ್ಲಿ ಮೂನ್ ಟಿವಿಯ ಹಿರಿಯ ವರದಿಗಾರರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಕಾಲೇಜು ಜೀವನದಿಂದಲೇ ಸ್ವಂತ ಉದ್ಯಮ ಸ್ಥಾಪಿಸಬೇಕೆಂಬ ಮಹತ್ವಾಕಾಂಕ್ಷೆಯನ್ನು ಹೊಂದಿದ್ದರು. ಅದರ ಫಲವಾಗಿಯೇ ತಮ್ಮೆಲ್ಲ ಅನುಭವವನ್ನು ಧಾರೆ ಎರೆದು ಪ್ರೋ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ಸಂಸ್ಥೆಯನ್ನು ಕಟ್ಟಿದರು. ಪಿ. ಆನಂದ್ ಅವರ  ಪರಿಶ್ರಮ, ಪ್ರಾಮಾಣಿಕತೆಯಿಂದಲೇ ಪ್ರೋ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ಸಂಸ್ಥೆಯನ್ನು  ದೇಶದ ಪ್ರಮುಖ ಬ್ಯಾಂಕಿಂಗ್ ಸರ್ವೀಸ್ ಸಂಸ್ಥೆಯನ್ನಾಗಿ ರೂಪಿಸಿದ್ದಾರೆ.

ಪಿ. ಆನಂದಕುಮಾರ್ ನೇತೃತ್ವದ ಪ್ರೋ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ಸದ್ಯ ದೇಶದ 7 ರಾಜ್ಯಗಳಲ್ಲಿ ತನ್ನ ಸೇವೆಯನ್ನು ನೀಡುತ್ತಿದೆ. 140 ಉದ್ಯೋಗಿಗಳು, 64 ಎಕ್ಸಿಕ್ಯುಟಿವ್, 50 ಟೆಲಿಕಾಲರ್ ಮತ್ತು ಲೀಡರ್‍ಶಿಪ್ ತಂಡದ ಜತೆಗೆ ಅನುಭವಿ ಫಿಲ್ಡ್ ಎಕ್ಸಿಕ್ಯುಟಿವ್‍ಗಳನ್ನು ಪೆÇ್ರೀ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ಹೊಂದಿದೆ. ಈ ಅನುಭವಿಗಳ ತಂಡ ಕರ್ನಾಟಕದ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ವಿಜಯಪುರ, ಬೆಳಗಾವಿ, ಕೇರಳದ ಕೊಚ್ಚಿನ್, ಪಲಕ್ಕಾಡ್, ಪಾಂಡಿಚೆರಿ, ಚೆನ್ನೈ, ಕೋವಲ್, ಸೇಲಂ, ಧರ್ಮಾಪುರ, ಪಾಂಡಿಚೆರಿ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ನೆಲ್ಲೂರು, ವೈಜಾಕ್, ಮಹಾರಾಷ್ಟ್ರ, ಮುಂಬೈ ಮತ್ತು ಒಡಿಸ್ಸಾದ ರಾಜ್ಯಗಳ ಪ್ರಮುಖ ನಗರಗಳಲ್ಲಿ ತಮ್ಮ ಸೇವೆಯನ್ನು ನೀಡುತ್ತಿದೆ. ಒಟ್ಟಾರೆ 50 ಜಿಲ್ಲೆಗಳಲ್ಲಿ 12 ಕಚೇರಿಗಳನ್ನು ಹೊಂದಿದೆ.
ಬ್ಯಾಂಕಿಂಗ್ ಸೇವೆಗೆ ಬರುವಂತಹ ಗ್ರಾಹಕರ ವೆರಿಫಿಕೇಷನ್, ಸಾಲ ವಸೂಲಾತಿ ಸೇರಿದಂತೆ ಮತ್ತಿತರ ಸೇವೆಗಳನ್ನು ಪೆÇ್ರೀ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ನೀಡುತ್ತಿದೆ. ಪ್ರಮುಖವಾಗಿ ಎಚ್‍ಡಿಎಫ್‍ಸಿ, ಸ್ಟಾರ್ ಕಾರ್ಡ್ ಸೇರಿದಂತೆ ಮತ್ತಿತರ ಬ್ಯಾಂಕ್‍ಗಳಿಗೆ ತನ್ನ ಸೇವೆಯನ್ನು ನೀಡಲಾಗುತ್ತಿದೆ. ಬ್ಯಾಂಕಿಂಗ್ ಸೇವೆಯ ಜತೆಗೆ ಟಿವಿ ಉದ್ಯಮದಲ್ಲೂ ತಮ್ಮ ಛಾಪನ್ನು ಪಿ. ಆನಂದಕುಮಾರ್ ಮೂಡಿಸಿದ್ದಾರೆ. ಧಾರವಾಹಿ ಸೇರಿದಂತೆ ಟಿವಿಗಳಲ್ಲಿ ಪ್ರಸಾರವಾಗುವ ಜಾಹೀರಾತುಗಳ ನಿರ್ಮಾಣವನ್ನೂ ಪಿ. ಆನಂದ್‍ಕುಮಾರ್ ಮಾಡುತ್ತಿದ್ದಾರೆ. ಸ್ವಂತ ಶ್ರಮ, ಪ್ರಾಮಾಣಿಕತೆಯಿಂದ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪಿ.ಆನಂದಕುಮಾರ್ ಅವರು ಸಿಎಂ ಕಪ್‍ನ ಭಾಗವಾಗಿರುವುದು ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ಪ್ರೋ ವಿನ್ ಪ್ಯಾಂಥರ್ಸ್ ತಂಡದ ಮಾಲೀಕರಾಗಿ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೈ ಜೋಡಿಸಿದ್ದಾರೆ.
Tags: #9dreamz#cmcupbadminton2026#pro win panthers#saakshatvbengalurukarnataka
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

by Shwetha
April 6, 2026
0

ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram