ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

Shwetha by Shwetha
March 10, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

ಮುರ್ಬಾನ್‌ ಕ್ರೂಡ್ ಆಯಿಲ್ ಬೆಲೆ ಬ್ಯಾರೆಲ್‌ಗೆ $120 ತಲುಪಿದರೆ, ವೆಸ್ಟ್ ಟೆಕ್ಸಾಸ್ ಇಂಟರ್ ಮಿಡಿಯೇಟ್ ದರವು $115 ಗೆ ಏರಿಕೆಯಾಗಿದೆ. ಇದೇ ವೇಳೆ ಬ್ರೆಂಟ್ ಕ್ರೂಡ್ ಬೆಲೆ $116 ಮಟ್ಟಕ್ಕೆ ತಲುಪಿದೆ.
ಈ ಮಟ್ಟದ ಏರಿಕೆ ಕೊನೆಯದಾಗಿ ರಷ್ಯಾ–ಉಕ್ರೇನ್ ಯುದ್ಧ ಆರಂಭವಾದ ಸಂದರ್ಭದಲ್ಲಿ, 2022ರಲ್ಲಿ ದಾಖಲಾಗಿತ್ತು. ಈಗ ಮತ್ತೆ ಅದೇ ರೀತಿಯ ಪರಿಸ್ಥಿತಿ ಪುನರಾವರ್ತನೆಯಾಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026
ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

March 10, 2026

ಇರಾಕ್, ಕುವೈತ್ ಮತ್ತು ಯುಎಇ ರಾಷ್ಟ್ರಗಳಲ್ಲಿ ತೈಲ ಉತ್ಪಾದನೆ ಕುಸಿದಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದು ತಿಳಿಸಲಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ತೈಲದ ಬೆಲೆ ಏರಿಕೆಯಿಂದ ಹಲವು ದೇಶಗಳಲ್ಲಿ ಇಂಧನ ದರ ಹೆಚ್ಚಳ, ಹಣದುಬ್ಬರ ಮತ್ತು ಆರ್ಥಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

by Shwetha
March 10, 2026
0

ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಪತ್ರಕರ್ತೆಯರ ಸಮಾರಂಭದಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರು, ಮುಂಬೈ, ಚೆನ್ನೈ ಹಾಗೂ ಕೋಲ್ಕತ್ತಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram