ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

Shwetha by Shwetha
April 10, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಇರಾನ್-ಅಮೆರಿಕಾ ನಡುವೆ ಕದನವಿರಾಮಕ್ಕೆ ನಾವು ಕಾರಣ ಎಂಬಂತೆ ಪಾಕಿಸ್ತಾನ ಹೇಳಿಕೊಳ್ಳುತ್ತಿರುವ ಹಿನ್ನೆಲೆ, ಭಾರತದಲ್ಲಿನ ಇಸ್ರೇಲ್ ರಾಯಭಾರಿ ರೂವೆನ್ ಅಜರ್ ಪಾಕ್‌ನ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನವು ನಂಬಿಕೆಗೆ ಅರ್ಹವಾದ ಮಧ್ಯಸ್ಥಿಕೆದಾರನಲ್ಲ‌ ಎಂದು ಸ್ಪಷ್ಟವಾಗಿ ಹೇಳಿದ ಅವರು, ಯುನೈಟೆಡ್ ಸ್ಟೇಟ್ಸ್ ತನ್ನದೇ ತಂತ್ರಾತ್ಮಕ ಕಾರಣಗಳಿಂದ ಪಾಕಿಸ್ತಾನವನ್ನು ಈ ವಿಚಾರದಲ್ಲಿ ಒಳಗೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನೂ ಅವರು ಉದಾಹರಣೆ ನೀಡುತ್ತಾ, “ಈ ಹಿಂದೆ ಹಮಾಸ್ ಜೊತೆ ಒಪ್ಪಂದಕ್ಕಾಗಿ ಕತಾರ್ ಮತ್ತು ಟರ್ಕಿ ದೇಶಗಳನ್ನು ಅಮೆರಿಕಾ ಹೇಗೆ ಬಳಸಿಕೊಂಡಿತ್ತು ಎಂಬುದು ಗೊತ್ತೇ ಇದೆ ಎಂದು ಹೇಳಿದ್ದಾರೆ.

Related posts

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

April 10, 2026
ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

April 10, 2026

ಈ ಹೇಳಿಕೆಗಳು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.

ShareTweetSendShare
Join us on:

Related Posts

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

by Shwetha
April 10, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಟೀಕಿಸಿರುವ...

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
April 10, 2026
0

ಕಲಬುರಗಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಬಿಜೆಪಿ ಸಂಖ್ಯಾಬಲದ...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

by Shwetha
April 10, 2026
0

ಮಧ್ಯಪ್ರದೇಶದ ಇಂದೋರ್ ರಾಜಕೀಯದಲ್ಲಿ 'ವಂದೇ ಮಾತರಂ' ಗೀತೆಯ ವಿಚಾರವಾಗಿ ಭಾರೀ ಬಿರುಗಾಳಿ ಎದ್ದಿದೆ. ಮುನ್ಸಿಪಲ್ ಕಾರ್ಪೊರೇಷನ್ ಸಭೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ ಇಬ್ಬರು ಕಾಂಗ್ರೆಸ್ ಸದಸ್ಯೆಯರು, "ಇಸ್ಲಾಂನಲ್ಲಿ...

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

by Shwetha
April 10, 2026
0

ಪಶ್ಚಿಮ ಬಂಗಾಳದಲ್ಲಿ ಟಿಎಮ್'ಸಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟಿಎಮ್'ಸಿ ಆಡಳಿತ ಖಾಸಗಿ ಉದ್ಯೋಗಗಳನ್ನು ಹಾಳುಮಾಡಿದ್ದು, ನುಸುಳುಕೋರರಿಗೆ ಉದ್ಯೋಗ ನೀಡಲಾಗಿದೆ ಎಂದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram