ಚೀನಾದಲ್ಲಿ ಲಡಾಕ್ ಹಾಗೂ ಭಾರತ ಸೇನೆಯ ನಡುವೆ ನಡೆದ ಸಂಘರ್ಷದ ಬಳಿಕ ಸೇನೆಗೆ ಧೈರ್ಯ ತುಂಬಲು ಪ್ರಧಾನಿ ಮೋದಿ ಭೇಟಿ ನೀಡಿರ್ರು. ಇದೀಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ೨ ದಿನಗಳ ಕಾಲ ಲಡಾಕ್ ಗೆ ಪ್ರವಾಸ ಕೈಗೊಂಡಿದ್ದಾರೆ. ಲಡಾಕ್ ನಲ್ಲಿ ಕುತಂತ್ರಿ ಚೀನಾ ವಿರುದ್ಧ ಅಬ್ಬರಿಸಿರುವ ರಾಜನಾಥ್ ನಮ್ಮ ಭೂಮಿಯ ಒಂದು ಇಂಚನ್ನ ಸಹ ಕಬಳಿಸಲು ಇಡೀ ವಿಶ್ವದ ಯಾವ ತಾಕತ್ತಿನಿಂದಲೂ ಸಾಧ್ಯವಿಲ್ಲ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಸದ್ಯ ಲಡಾಕ್ ನಲ್ಲಿರುವ ರಾಜನಾಥ್ ಸಿಂಗ್ ಭಾರತೀಯ ಸೇನೆ ಹಾಗೂ ಐಟಿಬಿಪಿ ಅಧಿಕಾರಿಗಳೊಂದಿಗೆ ಗಡಿ ಸಂಬಂಧಿತ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನೂ ಗಡಿ ಘರ್ಷಣೆ ವಿಚಾರದ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಮಾತುಕತೆಯಿಂದಲೇ ಸಮಸ್ಯೆ ಬಗೆಹರಿದರೆ ಉತ್ತಮ. ಆದ್ರೆ ಯಾವುದೇ ಕಾರಣಕ್ಕೂ ನಮ್ಮ ಭೂಮಿ ಕಬಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...








