ಚೀನಾದಲ್ಲಿ ಲಡಾಕ್ ಹಾಗೂ ಭಾರತ ಸೇನೆಯ ನಡುವೆ ನಡೆದ ಸಂಘರ್ಷದ ಬಳಿಕ ಸೇನೆಗೆ ಧೈರ್ಯ ತುಂಬಲು ಪ್ರಧಾನಿ ಮೋದಿ ಭೇಟಿ ನೀಡಿರ್ರು. ಇದೀಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ೨ ದಿನಗಳ ಕಾಲ ಲಡಾಕ್ ಗೆ ಪ್ರವಾಸ ಕೈಗೊಂಡಿದ್ದಾರೆ. ಲಡಾಕ್ ನಲ್ಲಿ ಕುತಂತ್ರಿ ಚೀನಾ ವಿರುದ್ಧ ಅಬ್ಬರಿಸಿರುವ ರಾಜನಾಥ್ ನಮ್ಮ ಭೂಮಿಯ ಒಂದು ಇಂಚನ್ನ ಸಹ ಕಬಳಿಸಲು ಇಡೀ ವಿಶ್ವದ ಯಾವ ತಾಕತ್ತಿನಿಂದಲೂ ಸಾಧ್ಯವಿಲ್ಲ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಸದ್ಯ ಲಡಾಕ್ ನಲ್ಲಿರುವ ರಾಜನಾಥ್ ಸಿಂಗ್ ಭಾರತೀಯ ಸೇನೆ ಹಾಗೂ ಐಟಿಬಿಪಿ ಅಧಿಕಾರಿಗಳೊಂದಿಗೆ ಗಡಿ ಸಂಬಂಧಿತ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನೂ ಗಡಿ ಘರ್ಷಣೆ ವಿಚಾರದ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಮಾತುಕತೆಯಿಂದಲೇ ಸಮಸ್ಯೆ ಬಗೆಹರಿದರೆ ಉತ್ತಮ. ಆದ್ರೆ ಯಾವುದೇ ಕಾರಣಕ್ಕೂ ನಮ್ಮ ಭೂಮಿ ಕಬಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.
ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …
ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...








